ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಈ ರಾಜ್ಯದ ಮುಖ್ಯಮಂತ್ರಿ ಪಟ್ಟ ಎನ್ನುವುದು ರಾಜ್ಯದ ಪ್ರಭಲ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಕುರುಬರಿಗಷ್ಟೇ ಸೀಮಿತವೇ? ಹಾಗಾದರೆ ಮಾತಿಗೆ ಮುಂಚೆ ಅಂಬೇಡ್ಕರ್ ಸಂವಿಧಾನ, ಜಾತ್ಯಾತೀತತೇ, ಧರ್ಮ ನಿರಪೇಕ್ಷತೆ ಎಂದು ಗಂಟೆಗಟ್ಟಲೆ ಬಡಾಯಿ ಕೊಚ್ಚುವ ಕುಮಾರಸ್ವಾಮಿಯರೇ ಬ್ರಾಹ್ಮಣರು ಈ ರಾಜ್ಯದ ಮುಖ್ಯಾಮಂತ್ರಿಗಳು ಏಕಾಗಬಾರದು?… Read More ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ವಿವಿಧತೆಯಲ್ಲಿ ಏಕತೆ V/S ಏಕತೆಯಲ್ಲಿ ಭಿನ್ನತೆ

ಇತ್ತೀಚೆಗೆ ಕಸಾಪ ಸಮ್ಮೇಳನದ ಪರ್ಯಾಯವಾಗಿ ಜನ ಸಾಹಿತ್ಯ ಸಮ್ಮೇಳನ ನಡೆಸಿ, ಜನಾಂಗ ದ್ವೇಷ ಅಳಿಯಲಿ ಎಂದು ಬಾಯಿಮಾತಿನಲ್ಲಿ ಹೇಳಿದ ಎಡಬಿಡಂಗಿಗಳೇ, ಅದು ಕೇವಲ ಬಾಯಿ ಮಾತಾಗಿರದೇ, ಕೃತಿಯಲ್ಲಿಯೂ ಮೂಡಿಸ ಬೇಕು. ಈ ದೇಶದ ಬಹುಸಂಖ್ಯಾತರು ವಿವಿಧತೆಯಲ್ಲಿ ಏಕತೆಯನ್ನು ತೋರಿದರೆ, ಅಲ್ಪಸಂಖ್ಯಾತರು ಮಾತ್ರಾ ಅದೇ ಏಕತೆಯನ್ನು ಧಿಕ್ಕರಿಸುತ್ತಿರುವುದರಿಂದಲೇ ಆವರಿಗೆ ಈ ದೇಶದಲ್ಲಿ ಅಭದ್ರತೆ ಕಾಡುತ್ತಿದೆ ಅಲ್ವೇ? … Read More ವಿವಿಧತೆಯಲ್ಲಿ ಏಕತೆ V/S ಏಕತೆಯಲ್ಲಿ ಭಿನ್ನತೆ

ಸಂಕಟ ಬಂದಾಗ ವೆಂಕಟರಮಣ

ತಾನೊಬ್ಬ ಮಾಸ್ ಲೀಡರ್ ಎನ್ನುವ ಹುಂಬತನದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸುಲಭವಾಗಿ ಗೆಲ್ಲಲು ಒಂದು ಸುರಕ್ಷಿತ ಕ್ಷೇತ್ರವಿಲ್ಲವೇ? ಮಾಂಸ ಸೇವಿಸಿ ಹಿಂದೂ ಶ್ರೀಕ್ಷೇತ್ರಗಳಿಗೆ ಭೇಟಿ ನೀಡುವ ಸಿದ್ದು, ಕೋಲಾರ ಕ್ಷೇತ್ರ ಸುರಕ್ಷಿತವಲ್ಲಾ ಎಂದು ಎರಡನೇ ಟಿಕೆಟ್ ಗಳಿಸಿಕೊಳ್ಳಲು, ತಮ್ಮೂರಿನ ದೇವತೆಯು ಮೊರೆ ಹೊಕ್ಕಿರುವುದು, ಯಾಕೋ ಕಾಂತಾರ ಸಿನಿಮಾದಲ್ಲಿನ ಧಣಿ, ದೈವ ನರ್ತಕ ಗುರವನಿಗೆ ಆಮಿಷವೊಡ್ಡಿ ತಾನು ಹೇಳಿದಂತೆ ದೈವ ನುಡಿಯಬೇಕೆಂದು ತಾಕೀತು ಮಾಡಿದಂತಿದೆ ಎನಿಸುತ್ತಿದೆ ಅಲ್ವೇ?… Read More ಸಂಕಟ ಬಂದಾಗ ವೆಂಕಟರಮಣ

ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಇತ್ತೀಚೆಗಂತೂ ತಮ್ಮ ಬಗ್ಗೆ ಹೇಳ್ಕೊಳ್ಳೋಕ್ಕೆ ಏನೂ ಇಲ್ಲದೇ ಹೋದಾಗಾ, ಅವರ ತಲೆಯಲ್ಲಿ ಥಟ್ ಅಂತಾ ಮೂಡಿಬರುವುದೇ ಬ್ರಾಹ್ಮಣರ ಅವಹೇಳನ. ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಬ್ರಾಹ್ಮಣರನ್ನು ಬೈಯ್ಯುವುದೇ ಒಂದು ಪ್ರತಿಷ್ಟೆಯ ಸಂಕೇತ ಎಂದು ಭಾವಿಸಿಕೊಂಡಿರುವಾಗ ಎಲ್ಲರಲ್ಲೂ ಕಾಡುವ ಕಟ್ಟ ಕಡೆಯ ಪ್ರಶ್ನೆ ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?… Read More ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ

ಜೆ.ಎನ್.ಯು ಕಾಂಪಸ್ಸಿನ ಎಡಚರು, ಸ್ವಯಂ ಘೋಷಿತ ಬುದ್ಧಿಜೀವಿಗಳ ಜೊತೆ‌ ಅಹಿಂದ ಮುಖಂಡರುಗಳು ಅವ್ಯಾಹತವಾಗಿ ಬ್ರಾಹ್ಮಣರನ್ನು ದ್ವೇಷಿಸುತ್ತಿರುವ ಹಿಂದಿರುವ‌ ಘನ ಘೋರ ಸತ್ಯಾಸತ್ಯತೆಗಳ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ.… Read More ಬ್ರಾಹ್ಮಣರೇ ಭಾರತ ಬಿಟ್ಟು ತೊಲಗಿ

ಕುಂಬ್ಲೆ ಸುಂದರ ರಾವ್

ಮಾತೃಭಾಷೆ ಮಲೆಯಾಳಂ ಆಗಿದ್ದರೂ, ಕನ್ನಡದಲ್ಲಿ ಯಕ್ಷಗಾನ ಮತ್ತು ತಾಳ-ಮದ್ದಳೆಯ ಖ್ಯಾತ ಕಲಾವಿದರೂ, ಬರಹಗಾರರು, ವಾಗ್ಮಿಗಳೂ, ಸರಳ ಸಜ್ಜನ ಮಾಜಿ ಶಾಸಕರಾಗಿ ರಾಜಕಾರಣಿಯಾಗಿಯೂ ಪ್ರಖ್ಯಾತರಾಗಿದ್ದ ಇಂದು ಬೆಳಿಗ್ಗೆ ತಮ್ಮ 88ನೇ ವಯಸ್ಸಿನಲ್ಲಿ ನಿಧನರಾದ ಶ್ರೀ ಕುಂಬ್ಲೆ ಸುಂದರ್ ರಾವ್ ಅವರ ಯಶೋಗಾಥೆಯನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕುಂಬ್ಲೆ ಸುಂದರ ರಾವ್

ದೇವ, ದೈವ ಮತ್ತು ದೈವ ನರ್ತಕರು

ದೇವ ದೈವಗಳ ಕುರಿತಾಗಿ ಪರ ವಿರೋಧ ಚರ್ಚೆಗಳು ತಾರಕ್ಕಕ್ಕೇ ಏರುತ್ತಿರುವಾಗ, ದೇವ, ದೈವ ಮತ್ತು ದೈವ ನರ್ತಕರು ಎಂದರೆ ಯಾರು ಮತ್ತು ಸಮಾಜದಲ್ಲಿ ಅವರುಗಳ ಬಳಕೆ ಮತ್ತು ದುರ್ಬಳಕೆ ಹೇಗೆ ನಡೆಯುತ್ತಿದೆ ಎಂಬುದರ ಕುರಿತಾಗಿ ಸವಿರವಾದ ಉದಾಹರಣೆಗಳ ಮೂಲಕ ಉತ್ತರಿಸುವ ಸಣ್ಣ ಪ್ರಯತ್ನ… Read More ದೇವ, ದೈವ ಮತ್ತು ದೈವ ನರ್ತಕರು

ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಸೆಪ್ಟಂಬರ್ 27 1925 ಭಾನುವಾರ, ವಿಕ್ರಮ ನಾಮ ಸಂವತ್ಸರದ ವಿಜಯದಶಮಿಯಂದು ನಾಗಪುರದ ಮೋಹಿತೇವಾಡದಲ್ಲಿ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (RSS) ಸ್ಥಾಪಿಸಲು ಕಾರಣವಾದ ಸಂಗತಿಗಳೇನು? ಕಳೆದ 98 ವರ್ಷಗಳಲ್ಲಿ ಸಂಘ ಎಲ್ಲಾ ಸಂಕಷ್ಟಗಳನ್ನೂ ಮೆಟ್ಟಿ ಬೆಳೆದು ಬಂದ ಹಾದಿ ಮತ್ತು ದೇಶಕ್ಕೆ ಸಂಘದ ಕೊಡುಗೆಗಳೇನು ಎಂಬುದರ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ

ಸರ್ವ ಸಂಗ ಪರಿತ್ಯಾಗಿಗಳಾಗಿ ಖಾವಿ ತೊಟ್ಟರೂ ಅನೇಕ ವಿವಾದಗಳಿಗೆ ಸಿಲುಕುತ್ತಿರುವ ಈ ಸಂಧರ್ಭದಲ್ಲಿ ಒಬ್ಬ ಧಾರ್ಮಿಕ ಗುರುಗಳಾಗಿದ್ದರೂ ದೇಶದ ಏಕತೆಗೆ ಧಕ್ಕೆ ಬಂದಾಗಲೆಲ್ಲಾ ದೇಶ ಮೊದಲು ಧರ್ಮ ಆನಂತರ ಎಂದು ದೇಶದ ಅಖಂಡತೆ ಮತ್ತು ಸಮಾನತೆಗೆ ಸದಾಕಾಲವು ತುಡಿಯುತ್ತಿದ್ದಂತಹ ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಶ್ರೀ ಸ್ವರೂಪಾನಂದ ಸರಸ್ವತೀ ಸ್ವಾಮೀಜಿ