ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

https://enantheeri.com/2023/05/05/kerala_story/

ಕೇರಳ ಸ್ಟೋರಿ, ಚಿತ್ರದಲ್ಲಿ ತೋರಿಸಿರುವ ಶಾಲಿನಿ ಉನ್ನಿಕೃಷ್ಣನ್ ಮತ್ತು ದೀಪಾಂಜಲಿಯರ ಕಥೆಯಷ್ಟೇ ಆಗಿರದೇ, ಕೇರಳ, ಕರ್ನಾಟಕ ಮತ್ತು ತಮಿಳುನಾಡಿನ ಕರಾವಳಿ ಪ್ರಾಂತ್ಯದ ಸಾವಿರಾರು ಅಮಾಯಕ ಯುವಕ ಯುವತಿಯರ ಕರಾಳ ಕಥನವಾಗಿದ್ದು, ಪ್ರತಿಯೊಬ್ಬ ಭಾರತೀಯರೂ ನೋಡಿ ಎಚ್ಚೆತ್ತು ಕೊಳ್ಳಲೇ ಬೇಕಾದ ಚಿತ್ರವಾಗಿದೆ. ಈ ಚಿತ್ರದ ಕುರಿತಂತೆ ಒಬ್ಬ ಚಿತ್ರಪ್ರೇಕ್ಷಕನಾಗಿ ಮತ್ತು ಹೆಣ್ಣುಮಗಳೊಂದರ ತಂದೆಯಾಗಿ ಮನದಾಳದ ಮಾತು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.

ಧರ್ಮ ಉಳಿದರೆ ದೇಶ ಉಳಿದೀತು. ದೇಶ ಉಳಿದರೆ ನಾವು ಉಳಿದೇವು. ಧರ್ಮೋ ರಕ್ಷತಿ ರಕ್ಷಿತಃ… Read More ದಿ ಕೇರಳ ಸ್ಟೋರಿ ಕುರಿತಂತೆ ಮನದಾಳದ ಮಾತು

ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ

ಮೊನ್ನೆ ಮಂತ್ರಾಲಯದಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಭಕ್ತಾದಿಗಳನ್ನು ದೇವಾಲಯದ ಪ್ರಾಕಾರದಲ್ಲಿ ಕಾಪಾಡಿ ಗಳಿಸಿಕೊಂಡಿದ್ದ ನಂಬಿಕೆಯನ್ನು ನೆನ್ನೆ ವಿಗ್ರಹ ಆರಾಧನೆಯನ್ನೇ ನಂಬದವರನ್ನು ಕರೆಸಿ ರಾಯರ ಸನ್ನಿಧಾನದಲ್ಲಿ ರಂಜಾನ್ ಹಬ್ಬವನ್ನು ಆಚರಿಸುವ ಮೂಲಕ ಹಿಂದೂಗಳ ನಂಬಿಕೆಗಳನ್ನು ಮಣ್ಣು ಪಾಲು ಮಾಡಿರುವುದು ನಿಜಕ್ಕೂ ಅಕ್ಷಮ್ಯ ಅಪರಾಧವಾಗಿದೆ.

ಸೌಹಾರ್ದತೆ ಎಂದರೆ ನಮ್ಮ ನಂಬಿಕೆಗಳ ವಿರುದ್ಧವಾಗಿ ಮತ್ತೊಂದು ಧರ್ಮದ ಆಚರಣೆಗಳನ್ನು ನಮ್ಮ ಶ್ರದ್ದೇಯ ಧಾರ್ಮಿಕ ಸ್ಥಳಗಳಲ್ಲಿ ಮಾಡುವುದು ಎಂದು ಯಾವ ಧರ್ಮ ಗ್ರಂಥದಲ್ಲಿ ಬರೆದಿದೆ? … Read More ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಂಜಾನ್ ಆಚರಣೆ

ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಬಹಳ ಹಿಂದೆ ಕರಾವಳಿ ಪ್ರದೇಶದವರು ಎಂದರೆ ಬಹಳ ಶಾಂತಿ ಪ್ರಿಯರು. ಸಂಪ್ರದಾಯ, ಸಂಸ್ಕಾರವಂತರಷ್ಟೇ ಅಲ್ಲದೇ ಸಹೃದಯಿಗಳಾಗಿ ಕುಡಿಯಲು ನೀರು ಕೇಳಿದರೂ, ನೀರಿನ ಜೊತೆ ಸಿಹಿಯಾದ ಬೆಲ್ಲದುಂಡೆಗಳನ್ನು ನೀಡುವಂತಹ ವಿಶಾಲಹೃದಯಿಗಳು. ಇವೆಲ್ಲದರ ಜೊತೆಗೆ ಓದಿನಲ್ಲಿ ಸದಾ ಕಾಲವೂ ಮುಂದಿರುವುದಲ್ಲದೇ, ಬಹಳ ಶ್ರಮದಿಂದ ಎಂತಹ ಕೆಲಸವನ್ನು ಮಾಡಬಲ್ಲವರು ಎಂದೇ ಎಂದೇ ಪ್ರಖ್ಯಾತರಾದವರು. ಆದರೆ ಇತ್ತೀಚಿನ ಕೆಲವು ತಿಂಗಳಿಂದ ಕರಾವಳಿ ಮತ್ತು ಕೇರಳದಲ್ಲಿ ನಡೆಯುತ್ತಿರುವ ಘಟನೆಗಳು ನಿಜಕ್ಕೂ ಬಹಳ ಬೇಸರವನ್ನು ತರಿಸುತ್ತಿದೆ. ಯಾವುದೋ ಮತಾಂಧರ ಮಾತುಗಳಿಗೆ ಬಲಿಯಾಗಿ ವಿದ್ಯೆಗಿಂತಲೂ ಧರ್ಮವೇ ಮುಖ್ಯ… Read More ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ವಿಜ್ಞಾನದದಲ್ಲಿ ನಾವೆಲ್ಲರೂ ಚಿಕ್ಕವಯಸ್ಸಿನಲ್ಲಿಯೇ ಓದಿರುವ ನ್ಯೂಟನ್ನನ ಮೂರನೇ ನಿಯಮದಂತೆ ಪ್ರತಿಯೊಂದು ಕ್ರಿಯೆಗೂ ಅಷ್ಟೇ ಸಮಾನವಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಕಳೆದ ಒಂದೆರಡು ತಿಂಗಳುಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿಧ್ಯಮಾನಗಳನ್ನು ಸೂಕ್ಶ್ಮವಾಗಿ ಗಮನಿಸಿದ್ದವರಿಗೆ ಈ ವಿಷಯದ ಪ್ರಸ್ತಾಪದ ಅರಿವಿರುತ್ತದೆ. ಎರಡು ತಿಂಗಳುಗಳ ಹಿಂದೆ ಕೆಲ ಮತಾಂಧ ಪಟ್ಟಭದ್ರ ಹಿತಾಸಕ್ತಿಯ ಜನರು ಬೆರಳೆಣಿಕೆಯ ಕಾಲೇಜು ಹುಡುಗಿಯರ ತಲೆಯನ್ನು ಕೆಡಸಿ ಉಡುಪಿನ ವಿಷಯವಾಗಿ ಉಡುಪಿಯ ಸರ್ಕಾರೀ ಕಾಲೇಜಿನಲ್ಲಿ ಸಣ್ಣ ಪ್ರಮಾಣದಲ್ಲಿ ಹುಟ್ಟು ಹಾಕಿದ ವಿವಾದ ಈ ಪರಿಯಾಗಿ ಬೆಳೆದು ತಮ್ಮ… Read More ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?