ಕಾಡಿನರಾಜ ಎಂ. ಪಿ. ಶಂಕರ್

ಹಲವಾರು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿದ್ದಲ್ಲದೇ ಕಾಡು ಮತ್ತು ಕಾಡು ಪ್ರಾಣಿಗಳ ಸಂರಕ್ಷಣೆಯ ಕುರಿತಾದ ಗಂಧದ ಗುಡಿ, ಮೃಗಾಲಯ, ಕಾಡಿನ ರಾಜ, ಕಾಡಿನ ರಹಸ್ಯ, ರಾಮಾ ಲಕ್ಷ್ಮಣ ಮುಂತಾದ ಪರಿಸರದ ಕುರಿತಾದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶನ ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸರಳ ಸಜ್ಜನ, ಶ್ರೀ ಎಂ.ಪಿ. ಶಂಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳನ್ನು ನಮ್ಮ ಇಂದಿನ್ಗ ಕನ್ನಡದ ಕಲಿಗಳು ಮಾಲಿಕೆಯುಲ್ಲಿ ಇದೋ ನಿಮಗಾಗಿ… Read More ಕಾಡಿನರಾಜ ಎಂ. ಪಿ. ಶಂಕರ್

ಕಲಾತಪಸ್ವಿ ಡಾ. ರಾಜೇಶ್

ಅರವತ್ತು ಮತ್ತು ಎಪ್ಪತ್ತರ ದಶಕದಲ್ಲಿ ಕನ್ನಡ ಚಲನ ಚಿತ್ರರಂಗ ಎಂದರೆ ಅದು ಕುಮಾರ ತ್ರಯರದ್ದಾಗಿತ್ತು. ರಾಜಕುಮಾರ್, ಉದಯ್ ಕುಮಾರ್ ಮತ್ತು ಕಲ್ಯಾಣ್ ಕುಮಾರ್ ಅವರುಗಳದ್ದೇ ಪ್ರಾಭಲ್ಯವಿದ್ದಾಗ ಅಂತಹ ಪ್ರಭಾವಿಗಳ ಮಧ್ಯೆ ಇತರರು ತಮ್ಮ ಛಾಪನ್ನು ಮೂಡಿಸುವುದು ಸಾಧ್ಯವೇ ಇಲ್ಲಾ ಎನ್ನುವವರೇ ಹೆಚ್ಚಾಗಿರುವಾಗ ಎತ್ತರದ ನಿಲುವಿನ ಸುರದ್ರೂಪಿಯಷ್ಟೇ ಅಲ್ಲದೇ ಅತ್ಯಂತ ಸುಂದರವಾದ ಉಚ್ಚಾರದ ಶಾರಿರವನ್ನು ಹೊಂದಿದ್ದ ನಟನೊಬ್ಬ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಕನ್ನಡಿಗರ ಹೃದಯವನ್ನು ಗೆದ್ದದ್ದಲ್ಲದೇ ಮುಂದಿನ ಮೂರ್ನಾಲ್ಕು ದಶಕಗಳ ಕಾಲ ತಮ್ಮ ನಟನಾ ಸಾಮರ್ಥ್ಯದಿಂದ ಸೈ… Read More ಕಲಾತಪಸ್ವಿ ಡಾ. ರಾಜೇಶ್

ಕನ್ನಡ ಚಲನಚಿತ್ರದ ಮಾಂತ್ರಿಕ ಬಿ. ವಿಠ್ಠಲಾಚಾರ್ಯ

ಇವತ್ತಿನ ನಮ್ಮ ಕನ್ನಡದ ಕಲಿಗಳು ಕಥಾನಾಯಕರನ್ನು ಹೇಗೆ ಪರಿಚರಿಸಿಕೊಡುವುದು ಎಂಬ ಗೊಂದಲ ನನ್ನ ಮನಸ್ಸಿನಲ್ಲಿ ಮೂಡುತ್ತಿದೆ. ಇವರು ತಮ್ಮ ಜೀವನ ಆರಂಭಿಸಿದ್ದು, ಕೂಲೀ ಕಾರ್ಮಿಕನಾಗಿ ನಂತರ ಹೊಟೇಲ್ ಮಾಲಿಕ, ತದನಂತರ ಸ್ವಾತಂತ್ರ್ಯ ಹೋರಾಟಗಾರ, ಆನಂತರ ಚಲನಚಿತ್ರ ಪ್ರದರ್ಶಕ, ಚಿತ್ರ ನಿರ್ದೇಶಕ, ಚಿತ್ರ ನಿರ್ಮಾಪಕ ಹೀಗೆ ಹಿಡಿದ ಕೆಲಸವನ್ನು ಅಚ್ಚು ಕಟ್ಟಾಗಿ ನಿರ್ವಹಿಸಿ ಜನರ ಮನವನ್ನು ಸೂರೆಗೊಂಡ ಅಪ್ರತಿಮ ಛಲಗಾರ ಬಿ. ವಿಠಲಾಚಾರ್ಯರು. ವಿಠಲಾಚಾರ್ಯರು ಎಂದರೆ ನಮಗೆ ಥಟ್ ಅಂತಾ ನೆನಪಾಗೋದೇ ಪೌರಾಣಿಕ ಇಲ್ಲವೇ ಕ್ರಾಂತಿಕಾರಿ ಸಿನಿಮಾಗಳೇ. ಇಂದಿನ… Read More ಕನ್ನಡ ಚಲನಚಿತ್ರದ ಮಾಂತ್ರಿಕ ಬಿ. ವಿಠ್ಠಲಾಚಾರ್ಯ