ಸಾಯೋದಿಕ್ಕೆ ಬೇಕೊಂದು ನೆಪ
ಕನ್ನಡ ಚಲನಚಿತ್ರರಂಗದ ಪ್ರತಿಭಾವಂತ ಸರಳ ಸಜ್ಜನ ಸದಾಕಾಲವೂ ವಿನೀತರಾಗಿರುತ್ತಿದ್ದ ಪುನೀತ್ ರಾಜಕುಮಾರ್ ಅಕ್ಟೋಬರ್ 29ರ ಬೆಳಿಗ್ಗೆ 11:30ರ ಹೊತ್ತಿಗೆ ಅಕಾಲಿಕವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕವವೇ ಸರಿ. ಭಗವಂತ ಮೃತರ ಆತ್ಮಕ್ಕೆ ಸದ್ಗತಿಯನ್ನು ಕೊಡಲಿ ಮತ್ತು ದುಃಖತಪ್ತ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಅವರ ಅಕಾಲಿಕ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಪುನೀತ್ ಅವರ ಅಕಾಲಿಕ ಮರಣದ ನಂತರ ಬಹುತೇಕರರ ಬಾಯಿಯಿಂದ ಕೇಳಿ ಬರುತ್ತಿರುವ ಎರಡು ಸುದ್ದಿ ಎಂದರೆ, ಅಯ್ಯೋ ಪುನೀತ್ ರಾಜಕುಮಾರ್ ಅವರಿಗೆ ಕೇವಲ… Read More ಸಾಯೋದಿಕ್ಕೆ ಬೇಕೊಂದು ನೆಪ