ಕೈದಾಳ ಶ್ರೀ ಚನ್ನಕೇಶವ

ಹೇಳೀ ಕೇಳಿ ಕರ್ನಾಟಕ ಶಿಲ್ಪಕಲೆಗಳ ತವರೂರಾಗಿದೆ. ಬೇಲೂರು ಹಳೇಬೀಡು ಶ್ರವಣ ಬೆಳಗೋಳ ಹಂಪೆಯಂತ ಪುಣ್ಯಕ್ಷೇತ್ರಗಳಲ್ಲಿ ಶಿಲ್ಪಿಗಳು ಕಲ್ಲಿನಲ್ಲಿ ಅರಳಿಸಿರುವ ಕೆತ್ತನೆಗಳು ಜಗತ್ರ್ಪಸಿದ್ಧವಾದರೆ, ಕರ್ನಾಟಕದ ಸಾವಿರಾರು ಊರುಗಳಲ್ಲಿ ಬೆಳಕಿಗೇ ಬಾರದಂತಹ ವೈಶಿಷ್ಟ್ಯತೆಯುಳ್ಳ ದೇವಾಲಯಗಳ ಸಂಖ್ಯೆ ಅಗಣಿತವಾಗಿದೆ. ನಾವಿದು ತುಮಕೂರಿನಿಂದ ಕೇವಲ 7 ಕಿ.ಮೀ ದೂರದಲ್ಲಿ ಅತ್ಯಂತ ಸುಂದರವಾದ ಹೊಯ್ಸಳ ಶೈಲಿಯ ಚನ್ನಕೇಶವನ ದೇವಾಲಯವಿರುವ ಕೈದಾಳದ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ. ಕಲ್ಪತರು ನಾಡು ತುಮಕೂರಿನಿಂದ ಕುಣಿಗಲ್ ಕಡೆಗೆ ಹೋಗುವ ರಸ್ತೆಯಲ್ಲಿ ಸುಮಾರು 6 ಕಿ.ಮೀ ಪ್ರಯಾಣಿಸಿದಲ್ಲಿ ಎಡಗಡೆಗೆ ಇತಿಹಾಸ… Read More ಕೈದಾಳ ಶ್ರೀ ಚನ್ನಕೇಶವ