ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

ಸದ್ಯಕ್ಕೆ ಇಡೀ ದೇಶದ ಗಮನ ಮುಂದಿನ ತಿಂಗಳು ಪಂಚರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಯತ್ತವೇ ಹರಿದಿದೆ ಚಿತ್ತ. 2017ರ ಚುನವಣೆಯಲ್ಲಿ ಯಾವುದೇ ಮುಖ್ಯಾಮಂತ್ರಿಯನ್ನು ಘೋಷಿಸದೇ ಮೋದಿಯವರ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿ, 325 ಸ್ಥಾನಗಳ ಅಭೂತವ ಪೂರ್ವ ಯಶಸ್ಸನ್ನು ಗಳಿಸಿ ಗೋರಖ್ ಪುರದ ಸಾಂದರಾಗಿದ್ದ ಯೋಗಿ ಆದಿತ್ಯನಾಥರು ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದರು. ಕಳೆದ ಐದು ವರ್ಷಗಳಲ್ಲಿ ಗಂಗಾ ನದಿಯಲ್ಲಿ ಸಾಕಷ್ಟು ನೀರು ಹರಿದಿದ್ದು, ಚುನಾವಣಾ ಪೂರ್ವದಲ್ಲಿ ಕಳೆದ ಒಂದು ವಾರದಿಂದ ಯೋಗಿಯವರ ಸರ್ಕಾರದಲ್ಲಿ ಅಧಿಕಾರವನ್ನು ಸವಿದಿದ್ದ ಕೆಲವು… Read More ಯೋಗಿಗೆ ಮತ್ತೊಮ್ಮೆಒಲಿಯುವುದೇ ಉತ್ತರ ಪ್ರದೇಶ?

ಕಾಮನ ಹುಣ್ಣಿಮೆ / ಹೋಳಿ ಹಬ್ಬ

ಶಿಶಿರ ಋತುವಿನ ಫಾಲ್ಗುಣ ಮಾಸದ ಪೌರ್ಣಿಮೆ ದಿನವನ್ನು ಕಾಮನ ಹುಣ್ಣಿಮೆ, ವಸಂತ ಹುಣ್ಣಿಮೆ ಅರ್ಥಾತ್ ಹೋಳಿ/ಹೋಲಿ ಹಬ್ಬ ಎಂದು ಅಚರಿಸುತ್ತಾರೆ. ನಮ್ಶ ಹಿಂದೂ ದಿನಚರಿಯಂತೆ ವರ್ಷದ ಕಟ್ಟ ಕಡೆಯ ಹಬ್ಬವೂ ಹೌದು. ಇದಾದ ಹದಿನೈದೇ ದಿನಕ್ಕೆ ಯುಗಾದಿ ಹಬ್ಬ ಬಂದು ಬಿಡುತ್ತದೆ. ಪುರಾಣದ ಪ್ರಕಾರ, ತಾರಕಾಸುರನೆಂಬ ರಾಕ್ಷಸ ರಾಜ ಶಿವನಿಗೆ ಜನಿಸಿದ ಏಳು ದಿನದ ಮಗುವಿನಿಂದ ಮಾತ್ರವೇ ತನಗೆ ಸಾವು ಬರಲಿ ಎಂದು ಬ್ರಹ್ಮನಿಂದ ಪಡೆದ ವರದ ಬಲದ ಸೊಕ್ಕಿನಿಂದ ಲೋಕದಲ್ಲಿ ಮೆರೆಯತೊಡಗುತ್ತಾನೆ. ಆತನ ಉಪಟಳ ತಾಳಲಾರದೆ,… Read More ಕಾಮನ ಹುಣ್ಣಿಮೆ / ಹೋಳಿ ಹಬ್ಬ