ಹನುಮ ವರ್ಧಂತಿ

ಚೈತ್ರ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಂದು ಪ್ರಭು ಶ್ರೀರಾಮನ ಪರಮ ಭಕ್ತ, ಅಂಜನಿಯ ಪುತ್ರ ಆಂಜನೇಯನು ಹುಟ್ಟಿದ ಎಂದು ನಮ್ಮ ಪುರಾಣಗಳಲ್ಲಿ ಹೇಳಲಾಗಿದೆ. ಈ ದಿನವನ್ನು ದೇಶಾದ್ಯಂತ ಹನುಮ ಜಯಂತಿ ಎಂದು ಆಚರಿಸುವಾಗ, ಇದೇನಿದು ಹನುಮ ವರ್ಧಂತಿ? ಎಂದು ಯೋಚಿಸುತ್ತಿರುವವರಿಗೆ ಇದೋ ಇಲ್ಲಿದೆ ಉತ್ತರ… Read More ಹನುಮ ವರ್ಧಂತಿ

ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ

ಜಯ ಹನುಮಾನ್ ಜ್ಞಾನ ಗುಣ ಸಾಗರ! ಜಯ ಕಪೀಶ ತಿಹುಮ್ ಲೋಕ ಉಜಾಗರ! ರಾಮ ದೂತ ಅತುಲಿತ ಬಲ ಧಾಮ! ಅಂಜನೀ ಪುತ್ರ ಪವನ ಸುತ ನಾಮ! ರಾಮಾಯಣದಲ್ಲಿ ರಾಮ, ಸೀತೆ ಮತ್ತು ಲಕ್ಷ್ಮಣರ ನಂತರ ಅತ್ಯಂತ ಜನಪ್ರಿಯನಾಗಿರುವವನೇ ರಾಮನ ಭಂಟ ಆಂಜನೇಯ. ಮಾಯಾಜಿಂಕೆಯ ಜಾಲದಲ್ಲಿ ಮುಳುಗಿಸಿ ಸೀತಾಮಾತೆಯನ್ನು ಯಾರು ಅಪಹರಿಸಿಕೊಂಡು ಹೋಗಿರಬಹುದು ಎಂದು ವೈದೇಹೀ ಎನಾದಳೋ ಲಕ್ಷ್ಮಣಾ, ನನ್ನ ಸೀತೆಯನ್ನು ನೀವು ನೋಡಿದ್ದೀರಾ? ನೀವು ನೋಡಿದ್ದೀರಾ? ಎಂದು ಗಿಡ ಮರ ಬಳ್ಳಿಗಳನ್ನು, ಪ್ರಾಣಿ ಪಶು ಪಕ್ಷಿಗಳನ್ನು,… Read More ಅಂಜನಾದ್ರಿ ಮತ್ತು ಕಿಷ್ಕಿಂದ ಪರ್ವತ