ಮಾಸ್ಟರ್ ಆನಂದ್

ತಮ್ಮ 4ನೇ ವರ್ಷಕ್ಕೆ ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ತಮ್ಮ ಮನೋಜ್ಞ ಅಭಿನಯಕ್ಕಾಕ್ಕಿ ರಾಜ್ಯ ಮತ್ತು ರಾಷ್ಟ್ರಪ್ರಶಸ್ತಿಗಳನ್ನು ಗಳಿಸಿದ ನಂತರ ನಟನಾಗಿ, ನಿರ್ದೇಶಕನಾಗಿ, ರೇಡಿಯೋ ಜ್ಯಾಕಿಯಾಗಿ ನಿರೂಪಕನಾಗಿ ಕನ್ನಡಿಗರ ಮನಸ್ಸನ್ನು ಸೂರೆಗೊಂಡಿರುವ ಮಾಸ್ಟರ್ ಆನಂದ್ ಅವರ ಕುರಿತಾದ ಅಪರೂಪದ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆ ಯಲ್ಲಿ ಇದೋ ನಿಮಗಾಗಿ… Read More ಮಾಸ್ಟರ್ ಆನಂದ್

ಚೌಡಯ್ಯ ಸ್ಮಾರಕ ಭವನ

ಸಂಗೀತಗಾರನ ನೆನಪಿಗಾಗಿ ಅವರು ನುಡಿಸುತ್ತಿದ್ದಂತಹ ವಾದ್ಯ ಪಿಟೀಲಿನಂತೆಯೇ ವಿನ್ಯಾಸದಲ್ಲಿರುವ ವಿಶ್ವದ ಏಕೈಕ ಸಭಾಂಗಣವಾದ ಚೌಡ್ಯಯ್ಯ ಸ್ಮಾರಕ ಭವನದ ಸ್ಥಾಪಿಸಲು ಕಾರಣವೇನು? ಅ ಸಭಾಂಗಣದ ವೈಶಿಷ್ಟ್ಯಗಳ ಜೊತೆಗೆ ಕರ್ನಾಟಕದ ಸಂಗೀತದ ದಿಗ್ಗಜರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ಕಿರು ಪರಿಚಯವನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಚೌಡಯ್ಯ ಸ್ಮಾರಕ ಭವನ

ಸಿದ್ದು ನಿಮಗೆ ವಯಸ್ಸಾಯ್ತು.

ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ವಿಜಯನಗರ ಜಿಲ್ಲೆಗೆ ಹೋಗಿದ್ದ ಮಾಜೀ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೆಲಿಪ್ಯಾಡಿನಲ್ಲಿ ಕಾರನ್ನು ಹತ್ತುವಾಗ ದಿಢೀರ್ ಎಂದು ಕುಸಿದು ಬಿದ್ದು ಕೆಲ ಕಾಲ ಆಂತಕವನ್ನು ಮೂಡಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಎಲ್ಲಾ ಅಧಿಕಾರವನ್ನೂ ಸವಿದಿರುವ ಸಿದ್ದರಾಮಯ್ಯನವರ ದೇಹ ಈ ಘಟನೆಯ ಮುಖಾಂತರ ತನಗೆ ವಿಶ್ರಾಂತಿ ಅವಶ್ಯಕತೆ ಎಂದು ಸ್ಪಷ್ಟವಾಗಿ ತಿಳಿಸುತ್ತಿರುವುದನ್ನು ವರುಣಾ ಕ್ಷೇತ್ರದ ಜನರು ಅರ್ಥ ಮಾಡಿಕೊಳ್ತಾರೆ ಅಲ್ವೇ?
Read More ಸಿದ್ದು ನಿಮಗೆ ವಯಸ್ಸಾಯ್ತು.

ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ತಮ್ಮ ಮನೋಜ್ಞ ಅಭಿನಯದ ಮೂಲಕ ನೂರಾರು ನಾಟಕಗಳು, ಲೆಕ್ಕವಿಲ್ಲದಷ್ಟು ಧಾರಾವಾಹಿಗಳು ಮತ್ತು ಸುಮಾರು 500 ಚಿತ್ರಗಳಲ್ಲಿ ನಟಿಸುವ ಮೂಲಕ ಕನ್ನಡಿಗರ ಮನೆ ಮತ್ತು ಮನಗಳಲ್ಲಿ ಸದಾಕಾಲವೂ ಹಚ್ಚ ಹಸುರಾಗಿದ್ದ ಮತ್ತು ನೆನ್ನೆ ತಾನೇ ಹೃದಯಾಘಾತದಿಂತ ನವೆಂಬರ್ 8, 2022ರಂದು ನಿಧನರಾದ ಕಂಚಿನ ಕಂಠದ ಶ್ರೀ ಟಿ.ಎಸ್. ಲೋಹಿತಾಶ್ವ ಅವರ ವ್ಯಕ್ತಿ ಚಿತ್ರಣ ನಮ್ಮ ಹೆಮ್ಮೆಯ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕಂಚಿನ ಕಂಠದ ಟಿ.ಎಸ್. ಲೋಹಿತಾಶ್ವ

ಕನ್ನಡ ಚಿತ್ರರಂಗ ಅಂದು ಇಂದು

ಕನ್ನಡದ ಮೊದಲ ಟಾಕೀ ಸಿನಿಮಾ ಸತಿ ಸುಲೋಚನದಿಂದ ಹಿಡಿದು ಇಂದಿನ ಕಾಂತಾರ ಮತ್ತು ಹೆಡ್ ಬುಷ್ ವರೆಗೂ ಕನ್ನಡ ಚಿತ್ರರಂಗ ಬೆಳೆದು ಬಂದ ದಾರಿಯ ಜೊತೆ ಅಂದಿನ ನಿರ್ದೇಶಕರು/ನಟರಿಗೂ ಇಂದಿನ ನಿರ್ದೇಶಕರು/ನಟರಿಗೂ ಇರುವ ವ್ಯತ್ಯಾಸದ ಕುರಿತಾದ ಒಂದು ವಸ್ತುನಿಷ್ಠ ವಿಶ್ಲೇಷಣೆ ಇದೋ ನಿಮಗಾಗಿ.… Read More ಕನ್ನಡ ಚಿತ್ರರಂಗ ಅಂದು ಇಂದು