ನಾಯಿಬಾಲ ಸದಾ ಕಾಲವೂ ಡೊಂಕೇ!!

ಸಿಂಹಾಸನದ ಮೇಲೆ ಕೂರಿಸಿದರೂ, ನಾಯಿ ಹೊಲಸು ನೋಡಿ ಜಿಗಿಯಿತಂತೆ! ಎನ್ನುವಂತೆ, ತಮ್ಮ ತಟ್ಟೆಯಲ್ಲಿ ಹೆಗ್ಗಣವೇ ಬಿದ್ದಿದ್ದರೂ ಹಿಂದೂಗಳ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ಭ್ರಾತೃತ್ವದ ಪಾಠ ಮಾಡಿದ ಭಾನು ಮುಷ್ತಾಕ್ ಅವರ ಮತಾಂಧ ಮೂಲಭೂತ ಆಷಾಡಭೂತನದ ಮತ್ತೊಂದು ಮುಖದ ಆನಾವರಣ ಇದೋ ನಿಮಗಾಗಿ… Read More ನಾಯಿಬಾಲ ಸದಾ ಕಾಲವೂ ಡೊಂಕೇ!!

ಪ್ರಾಚೀನ ವಸ್ತುಗಳ ಸಂಗ್ರಹಕಾರ, ಕೆ. ಟಿ. ಹನುಮಂತ‌ರಾಜು

ಸಾಧನೆ ಯಾರ ಸ್ವತ್ತೂ ಅಲ್ಲಾ! ಧೃಢ ಸಂಕಲ್ಪವೊಂದಿದ್ದಲ್ಲಿ, ಸಾಮಾನ್ಯ ಮನುಷ್ಯರೂ ದೊಡ್ಡ ಸಾಧನೆ ಮಾಡ ಬಹುದು ಎನ್ನುವುದಕ್ಕೆ ಕಳೆದ 30ಕ್ಕೂ ಅಧಿಕ ವರ್ಷಗಳಿಂದ ಹಳೆಯ ನಾಣ್ಯಗಳು, ಅಂಚೇ ಚೀಟಿಗಳು ಮತ್ತು ಪ್ರಾಚ್ಯ ವಸ್ತುಗಳ ಸಂಗ್ರಹ ಮತ್ತು ಪ್ರದರ್ಶನವನ್ನು ಮಾಡುತ್ತಿರುವ ಶ್ರೀ ಕೆ.ಟಿ. ಹನುಮಂತರಾಜು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಲು ಮಾಲಿಕೆಯಲ್ಲಿ ಇದೋ ನಿಮಗಾಗಿ. … Read More ಪ್ರಾಚೀನ ವಸ್ತುಗಳ ಸಂಗ್ರಹಕಾರ, ಕೆ. ಟಿ. ಹನುಮಂತ‌ರಾಜು

ದಸರಾಗೆ ಮಹಿಷ ದಸರಾದಿಂದ ಧಮ್ಕಿ

ತಮ್ಮ ರಾಜಕೀಯ ಅಸ್ಮಿತೆ ಮತ್ತು ಅಸ್ಥಿತ್ವಕ್ಕಾಗಿ ಕೆಲವು ವಿಛಿದ್ರಕಾರಿ ಮನಸ್ಥಿತಿಯವರು ಮೈಸೂರಿನಲ್ಲಿ ಮೊನ್ನೆ ಆಚರಿಸಿದ ಮಹಿಷ ಮಂಡಲೋತ್ಸವ(ದಸರಾ)ದಲ್ಲಿ ಹಿಂದೂಗಳನ್ನು ಅವಹೇಳನ ಮಾಡಿರುವುದಲ್ಲದೇ ಪುರಾಣ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ದಸರಾ ಹಬ್ಬದ ಆಚರಣೆಗೆ ಅಡ್ಡಿ ಪಡಿಸುವುದಾಗಿ ಹೇಳಿರುವವರ ವಿರುದ್ಧ ಇದುವರೆವಿಗೂ ಯಾವುದೇ ಕ್ರಮ ಜರುಗಿಸದೇ ಇರುವುದು ಅಚ್ಚರಿಯಾಗಿದೆ… Read More ದಸರಾಗೆ ಮಹಿಷ ದಸರಾದಿಂದ ಧಮ್ಕಿ

ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಪ್ರಸ್ತುತ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ, ಜಾತ್ಯಾತೀತತೆ ಎಂದರೇ, ದೇಶದ ಎಲ್ಲಾ ಧರ್ಮೀಯರನ್ನು ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಕಾಣುವುದೋ? ಇಲ್ಲವೇ, ತಮ್ಮ ಅಧಿಕಾರದ ಆಸೆಗಾಗಿ ಸ್ವಾರ್ಥದಿಂದ ಬಹುಸಂಖ್ಯಾತ ಹಿಂದೂಗಳನ್ನು ಜಾತಿಯ ಹೆಸರಿನಲ್ಲಿ ಒಡೆದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದೋ? ಎಂಬ ಜಿಜ್ಞಾಸೆ ಕಾಡುತ್ತಿದೆ ಅಲ್ವೇ?… Read More ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ನಮ್ಮ ದೇಶದಲ್ಲಿ ಮೈಬಗ್ಗಿಸಿ ಓದು ಬರೆಯಲಾಗದೇ, ಎಲ್ಲವನ್ನೂ ಉಚಿತವಾಗಿ ಬಯಸುವ ಕೆಲವರಿಗೆ ಹೋದ ಬಂದ ಕಡೆಯಲ್ಲೆಲ್ಲಾ ಬ್ರಾಹ್ಮಣರನ್ನು ನಿಂದಿಸದೇ ಹೋದಲ್ಲಿ ಆವರಿಗೆ ತಿಂದ ಆಹಾರ ಕರಗದೇ ಇರುವಂತಹ ಸಂಧರ್ಭದಲ್ಲಿ, ಬ್ರಾಹ್ಮಣ ಎಂದರೆ ಯಾರು? ಅಬ್ರಾಹ್ಮಣರೂ ಹೇಗೆ ಬ್ರಾಹ್ಮಣರಾಗಬಹುದು? ಯಾರೆಲ್ಲಾ ಇದುವರೆಗೆ ಹಾಗೆ ಬ್ರಹ್ಮತ್ವವನ್ನು ಪಡೆದಿದ್ದಾರೆ? ಎಂಬಲ್ಲದರ ಕುರಿತಾದ ಅಪರೂಪದ ಮಾಹಿತಿ ಇದೋ ನಿಮಗಾಗಿ… Read More ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಬಿಟ್ಟಿ ಭಾಗ್ಯಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರದ ಕಳೆದ 10-11 ಮಾಡಿರುವ ಎಡವಟ್ಟುಗಳ ಜೊತೆ ತಾಳಿರುವ ಹಿಂದೂ ವಿರೋಧಿ ಧೋರಣೆಗಳು ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ವಾಸ್ತವ ಚಿತ್ರಣ ಇದೋ ನಿಮಗಾಗಿ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಜವಾಬ್ಧಾರಿ ನಮ್ಮ ಮೇಲಿದೆ ಅಲ್ವೇ?… Read More ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಅಲ್ಪ ವಿದ್ಯೆ, ಮಹಾಗರ್ವಿ

ಅಪ್ಪನ ನೆರಳಿನಿಂದ ಪಡೆದ ಅಧಿಕಾರ ಇದೆ ಎಂದು, ಎಲ್ಲದರಲ್ಲೂ ಮೂಗೂ ತೂರಿಸುತ್ತಾ, ಹಿಂದೂ ರಾಷ್ಟ್ರೀಯವಾದಿಗಳನ್ನು ಒದ್ದು ಒಳಗೆ ಹಾಕಿಸುತ್ತೇನೆ ಎಂದು ಅಬ್ಬಿರಿದು ಬೊಬ್ಬಿರುವ ಪ್ರಿಯಾಂಗ್ ಖರ್ಗೆ, ನೆನ್ನೆ ಮೊನ್ನೆಯಿಂದ ಅಂಡು ಸುಟ್ಟು ಅಲೆದಾಡುವ ಬೆಕ್ಕಿನಂತಾಗಿರುವ ರೋಚಕತೆ ಇದೋ ನಿಮಗಾಗಿ… Read More ಅಲ್ಪ ವಿದ್ಯೆ, ಮಹಾಗರ್ವಿ

ಮಿಲ್ಲರ್ಸ್ ರಸ್ತೆ

ಬೆಂಗಳೂರಿನ ಅನೇಕ ರಸ್ತೆಗಳ ಹೆಸರುಗಳು ಇಂದಿಗೂ ವಿದೇಶಿಗರ ಹೆಸರೇ ಇದ್ದು, ಅಂತಹದ್ದರಲ್ಲಿ ಮಿಲ್ಲರ್ಸ್ ರಸ್ತೆಯೂ ಒಂದಾಗಿದ್ದು, ಆ ರಸ್ತೆಗೆ ಅದೇ ಹೆಸರನ್ನು ಇಡಲು ಕಾರಣಗಳೇನು? ಮಿಲ್ಲರ್ಸ್ ಅಂದರೆ ಯಾರು? ನಮ್ಮ ರಾಜ್ಯಕ್ಕೆ ಆವರ ಕೊಡುಗೆಗಳೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಯನ್ನು ನಮ್ಮ ಇಂದಿನ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ … Read More ಮಿಲ್ಲರ್ಸ್ ರಸ್ತೆ

ಸ್ವಘೋಷಿತ ದೊಣ್ಣೇ ನಾಯಕರು

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತ್ರಂತ್ಯ್ರವಿದ್ದು ಅವವರ ಇಚ್ಚೆಗೆ ಅನುಗುಣವಾಗಿ ಯಾರಿಗೆ ಬೇಕಾದಾದರೂ ಮತವನ್ನು ಚಲಾಯಿಸಬಹುದು ಮತ್ತು ಯಾರನ್ನು ಬೇಕಾದರೂ ಸಮರ್ಥನೆ ಮಾಡಿಕೊಳ್ಳಬಹುದು ಅಥವಾ ಪ್ರಚಾರ ಮಾಡಬಹುದು. ಅಂತಹ ಅಭಿಪ್ರಾಯಗಳನ್ನು ಪ್ರಶ್ನಿಸುವ, ವಿರೋಧಿಸುವ ಇಲ್ಲವೇ ತಾವು ಹೇಳಿದ್ದನ್ನೇ ಎಲ್ಲರೂ ಒಪ್ಪಿಕೊಳ್ಳಲೇ ಬೇಕು ಎಂದು ಒತ್ತಾಯಪಡಿಸುವ ಹಕ್ಕು ಯಾವುದೇ ದೊಣ್ಣೆ ನಾಯಕನಿಗೂ ಇಲ್ಲಾ ಅಲ್ವೇ? … Read More ಸ್ವಘೋಷಿತ ದೊಣ್ಣೇ ನಾಯಕರು