ಅನ್ನವೇ ಪರಬ್ರಹ್ಮ – ಒಂದು ಕಣವೂ ವ್ಯರ್ಥವಾಗದಿರಲಿ

“ಅನ್ನಂ ಪರಬ್ರಹ್ಮ ಸ್ವರೂಪಂ” ಎಂದು ನಮ್ಮ ಸಂಸ್ಕೃತಿ ಹೇಳುತ್ತದೆ. ಅನ್ನವು ಕೇವಲ ಆಹಾರವಾಗಿರದೇ ಅದು ರೈತನ ಪರಿಶ್ರಮ ಮತ್ತು ದೇವರ ಪ್ರಸಾದವಾಗಿದೆ. ಹಾಗಾಗಿ ಊಟದ ನಂತರ ಆಹಾರವನ್ನು ಏಕೆ ಚೆಲ್ಲಬಾರದು? ಅದೇ ಶ್ರಾಧ್ದದಲ್ಲಿ ಎಲೆಯ ಕೊನೆಯಲ್ಲಿ ಸ್ವಲ್ಪ ಅನ್ನ ಮತ್ತು ಭಕ್ಷವನ್ನು ಏಕೆ ಬಿಡಬೇಕು? ಶುಭಸಮಾರಂಭಗಳಲ್ಲಿ ಅಕ್ಷತೆಯ ಬದಲಾಗಿ ಏನನ್ನು ಬಳಸಬಹುದು ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಅನ್ನವೇ ಪರಬ್ರಹ್ಮ – ಒಂದು ಕಣವೂ ವ್ಯರ್ಥವಾಗದಿರಲಿ

ಮದುವೆಯ ಈ ಬಂಧ ಅನುರಾಗದ ಅನುಬಂಧ

ಮದುವೆ ಎನ್ನುವುದು ಕೇವಲ ಗಂಡು ಹೆಣ್ಣಿನ ಒಗ್ಗೂಡಿಸುವಿಕೆಯಲ್ಲದೇ ಅದು ಆ ಎರಡು ಕುಟುಂಬಗಳ ನಡುವೆ ಸಂಬಂಧವನ್ನು ಬೆಸೆಯುವುದಲ್ಲದೇ ಆ ಎರಡೂ ಕುಟುಂಬಗಳ ಮುಂದಿನ ಗುಣ ನಡುವಳಿಕೆಗಳನ್ನು ಮುಂದಿನ ತಲಮಾರಿಗೂ ಮುಂದುವರೆಸಿಕೊಂಡು ಹೋಗುವ ಸುಂದರವಾದ ಸಂದರ್ಭವಾಗಿದೆ. ಮದುವೆ ಎನ್ನುವುದು ಉಚ್ಚರಿಸಲು ಕೇವಲ ಮೂರೇ ಅಕ್ಷರಗಳಾದರೂ ಅದರ ಹಿಂದಿರುವ ಕಷ್ಟವನ್ನು ಅರಿತೇ ಮದುವೇ ಮಾಡಿ ನೋಡು, ಮನೆ ಕಟ್ಟಿ ನೋಡು ಎಂಬುವ ಗಾದೆಯನ್ನೇ ನಮ್ಮ ಹಿರಿಯರು ಮಾಡಿದ್ದಾರೆ. ಸುಮಾರು ವರ್ಷಗಳ ಹಿಂದೇ ಇದೇ ದಿನ ಎಲ್ಲಾ ಎಡರು ತೊಡರುಗಳನ್ನೂ ಮೀರಿ… Read More ಮದುವೆಯ ಈ ಬಂಧ ಅನುರಾಗದ ಅನುಬಂಧ