ಹೆಚ್. ಜಿ. ದತ್ತಾತ್ರೇಯ (ದತ್ತಣ್ಣ)

ಇವರು ಎಸ್.ಎ.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೇ ಮೊದಲ ರ್ಯಂಕ್ ಇನ್ನು ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದು ಪ್ರತಿಷ್ಟಿತ ಚೆನೈನ ಐಐಟಿಯಲ್ಲಿ ಪ್ರವೇಶ ಸುಲಭವಾಗಿ ಸಿಕ್ಕಿದರೂ ಅಲ್ಲಿಗೆ ಹೋಗದೇ ಬೆಂಗಳೂರಿನಲ್ಲಿಯೇ ಇಂಜೀನಿಯರಿಂಗ್ ಮುಗಿಸಿ, ನೆಮ್ಮದಿಯಾಗಿ ಕೈ ತುಂಬಾ ಸಂಬಳ ತರುವ ಉದ್ಯೋಗವನ್ನು ಬಿಟ್ಟು ಭಾರತೀಯ ವಾಯುಸೇನೆಗೆ ಸೈನಾಧಿಕಾರಿಗಳಾಗಿ ಸೇರಿ, 21ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ ರಂಗಭೂಮಿ ಮತ್ತು ರೇಡಿಯೋ ನಾಟಕಗಳ ಕಡೆ ಆಕರ್ಷಿತರಾಗಿ, ಯಶಸ್ವೀ ನಟ ಎಂದು ಪ್ರಖ್ಯಾತರಾದ ನಂತರ ನೂರಾರು ಹಿಂದಿ ಮತ್ತು ಕನ್ನಡ‍ವೂ… Read More ಹೆಚ್. ಜಿ. ದತ್ತಾತ್ರೇಯ (ದತ್ತಣ್ಣ)

ಎಲೆಮರೆ ಕಾಯಿಗಳು

ನಮಗೆಲ್ಲರಿಗೂ ತಿಳಿದಿರುವಂತೆ ಮಹಾಮಾರಿ ಕೊರೋನ ಚೀನಾದೇಶದಲ್ಲಿ ಆರಂಭವಾಗಿ ಐರೋಪ್ಯ ದೇಶಗಳಲ್ಲಿ ಅಟ್ಟಹಾಸ ಮೆರೆದು ಈಗ ಭಾರತದ ಕಡೆ ತನ್ನ ಕೆನ್ನಾಲಿಗೆ ಬೀರಲು ಸಿದ್ಧವಾಗುತ್ತಿದೆ. ಅದನ್ನು ತಡೆಯಲು ನಮ್ಮ ಸರ್ಕಾರವೂ ಕೂಡ ಏಪ್ರಿಲ್ 15ರ ತನಕ ಇಡೀ ದೇಶವನ್ನೇ ಲಾಕ್ ಡೌನ್ ಮಾಡಿದೆ. ಹಾಗಾಗಿ ಕೋಟ್ಯಾಂತರ ದಿನಗೂಲಿ ನೌಕರಿಗೆ ಮತ್ತು ಬಡಬಗ್ಗರಿಗೆ ದಿನ ನಿತ್ಯದ ಕೂಳಿಗೆ ತೊಂದರೆಯಾಗುತ್ತಿದ್ದದ್ದನ್ನು ಮನಗಂಡು ಪ್ರಧಾನಿಗಳೂ ಸಹಾ ಕೋಟ್ಯಾಂತರ ರೂಪಾಯಿಗಳ ನೆರವನ್ನು ಘೋಷಿಸಿದ್ದಾರೆ ಮತ್ತು ದೇಶವಾಸಿಗಳಿಂದ ಈ ಮಹತ್ಕಾರ್ಯಕ್ಕೆ ತಮ್ಮ ಅಳಿಲು ಸೇವೆ ಸಲ್ಲಿಸಲು… Read More ಎಲೆಮರೆ ಕಾಯಿಗಳು