ಛತ್ ಪೂಜೆ

ಸಾಮಾನ್ಯವಾಗಿ ಉತ್ತರ ಭಾರತ, ಈಶಾನ್ಯಭಾರತ ಮತ್ತು ನೇಪಾಳದಲ್ಲಿ ಹೆಚ್ಚಾಗಿ ಆಚರಿಸಲ್ಪಡುತ್ತಿದ್ದ ಛತ್ ಪೂಜೆ ಇತ್ತೀಚೆಗೆ ದೇಶಾದ್ಯಂತ ಬಹಳ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುತ್ತಿರುವಾಗ ಈ ಛತ್ ಪೂಜೆಯ ವೈಶಿಷ್ಟ್ಯಗಳು ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಯ ಸವಿವರಗಳು ಇದೋ ನಿಮಗಾಗಿ… Read More ಛತ್ ಪೂಜೆ

ವಿಜಯದಶಮಿ

ಶರನ್ನವರಾತ್ರಿಯ ನಂತರ ಹತ್ತನೇ ದಿನವಾದ ದಶಮಿಯ ಜೊತೆ ವಿಜಯ ಏಕೆ ಸೇರಿಕೊಂಡಿತು? ದಸರಾ ಎಂಬ ಹೆಸರು ಹೇಗೆ ಬಂದಿತು? ದೇಶಾದ್ಯಂತ ಈ ವಿಜಯ ದಶಮಿ ಹಬ್ಬದ ಆಚರಣೆ ಹೇಗೆ ಮಾಡಲಾಗುತ್ತದೆ ಮತ್ತು ಅದರ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ವಿಜಯದಶಮಿ

ಗೀತಾ ಜಯಂತಿ

ಅದು ದ್ವಾಪರಯುಗ. ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಭಗವಾನ್ ವಿಷ್ಣುವು ಶ್ರೀ ಕೃಷ್ಣನ ಅವತಾರದಲ್ಲಿ ಈ ಭೂಲೋಕದಲ್ಲಿ ಅವತರಿಸುತ್ತಾನೆ. ಆತನ ಬಂಧುಗಳೇ ಆಗಿದ್ದ ಪಾಂಡವರನ್ನು ಅವರ ದೊಡ್ಡಪ್ಪನ ಮಗನೇ ಆಗಿದ್ದ ಧುರ್ಯೋಧನ ತನ್ನ ಮಾವ ಶಕುನಿಯ ಕುತ್ರಂತ್ರದಿಂದ ಪಗಡೆಯ ಆಟದಲ್ಲಿ ಸೋಲಿಸಿ ಅವರ ರಾಜ್ಯವನ್ನು ಕಿತ್ತುಕೊಂಡು  12 ವರ್ಷಗಳ ಕಾಲ ವನವಾಸ ಮತ್ತು 1 ವರ್ಷಗಳ ಕಾಲ ಅಜ್ಞಾನವಾಸವನ್ನು ಯಶಸ್ವಿಯಾಗಿ ಪೂರೈಸಿದ ನಂತರವೇ ರಾಜ್ಯವನ್ನು ಹಿಂದಿರುಗಿಸುವುದಾಗಿ ವಾಗ್ಧಾನ ಮಾಡಿರುತ್ತಾನೆ. ಒಪ್ಪಂದಂತೆ ವನವಾಸ ಮತ್ತು  ಅಜ್ಞಾತವಾಸವನ್ನು ಯಶಸ್ವಿಯಾಗಿ… Read More ಗೀತಾ ಜಯಂತಿ