ದೇವ, ದೈವ ಮತ್ತು ದೈವ ನರ್ತಕರು

ಕಾಂತಾರ ಸಿನಿಮಾ ಬಿಡುಗಡೆ ಆಗಿ ಪ್ರಪಂಚಾದ್ಯಂತ ಯಶಸ್ವಿ ಪ್ರದರ್ಶನವಾಗುತ್ತಿರುವಾಗ, ದೇವ ದೈವಗಳ ಕುರಿತಾಗಿ ಪರ ವಿರೋಧ ಚರ್ಚೆಗಳು ತಾರಕ್ಕಕ್ಕೆ ಏರುತ್ತಿರುವಾಗ, ದೇವ, ದೈವ ಮತ್ತು ದೈವ ನರ್ತಕರು ಎಂದರೆ ಯಾರು? ಈ ಸಮಾಜದಲ್ಲಿ ಅವರುಗಳ ಬಳಕೆ/ ದುರ್ಬಳಕೆ ಹೇಗೆ ನಡೆಯುತ್ತಿದೆ? ಎಂಬುದರ ಕುರಿತಾದ ವಾಸ್ತವಿಕ ಚಿತ್ರಣ ಇದೋ ನಿಮಗಾಗಿ… Read More ದೇವ, ದೈವ ಮತ್ತು ದೈವ ನರ್ತಕರು

ಧರ್ಮಸ್ಥಳದ ಲಕ್ಷದೀಪೋತ್ಸವ

ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ ಕೇವಲ ನದಿಗಳಿಗಷ್ಟೇ ಅಲ್ಲದೇ, ದೇವಾಲಯಗಳಿಗೂ ಪ್ರಸಿದ್ಧವಾಗಿದೆ. ಅಲ್ಲಿ ಹರಿಯುವ ಪ್ರತೀ ನದಿ ಹಳ್ಳ ಕೊಳ್ಳಗಳ ತಟದಲ್ಲಿ ಪ್ರತಿ ಹತ್ತಿಪ್ಪತ್ತು ಕಿಮೀ ದೂರದಲ್ಲಿ ಒಂದೊಂದು ಒಂದೊಂದು ದೇವಸ್ಥಾನಗಳಿದ್ದು, ಅವುಗಳಲ್ಲಿ ಜೀವನದಿ ನೇತ್ರಾವತಿಯ ತಟದಲ್ಲಿರುವ ಯಾವುದೇ ಜಾತಿ ಧರ್ಮದ ಹಂಗಿಲ್ಲದೇ ಸಕಲ ಹಿಂದೂಗಳ ಧಾರ್ಮಿಕ ಕ್ಷೇತ್ರವೇ ಪುರಾಣ ಪ್ರಸಿದ್ಧ ಧರ್ಮಸ್ಥಳವಾಗಿದೆ. ಹೆಸರಿಗೆ ಅನ್ವರ್ಥದಂತೆ ಅದು ಶಾಂತಿ ಮತ್ತು ಧರ್ಮದ ಬೀಡಾಗಿದ್ದು ಧರ್ಮಸ್ಥಳದ ಮಂಜುನಾಥನ ಸ್ವಾಮಿಗೆ ಇಡೀ ದೇಶಾದ್ಯಂತ ಭಕ್ತಾದಿಗಳು ಇದ್ದು ಬಹಳ ನಂಬಿಕೆಗೆ ಹೆಸರುವಾಸಿಯಾಗಿದೆ.… Read More ಧರ್ಮಸ್ಥಳದ ಲಕ್ಷದೀಪೋತ್ಸವ