ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಕನ್ನಡ ರಾಜ್ಯೋತ್ಸವದ ಸಂಧರ್ಭದಲ್ಲಿ ಬೇಲೂರಿನ ಡಾ. ರಾಜಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷರಾದ ತೀರ್ಥಕಂರ್ ಅವರು ತಮ್ಮ ಅಂಗಡಿ ಶ್ರೀ ಮಾರುತಿ ಸ್ಟೋರ್ಸ್ ನಲ್ಲಿ ಮಾರಾಟ ಮಾಡುವ ಎಲ್ಲಾ ವಸ್ತುಗಳನ್ನು ಹಳದಿ ಮತ್ತು ಕೆಂಪು ಬಣ್ಣದ್ದಾಗಿಸಿ ಬಹಳ ವೈಶಿಷ್ಟ್ಯಪೂರ್ಣವಾಗಿ ಆಚರಿಸುವ ಪರಿಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಭೀಮನ ಅಮಾವಾಸ್ಯೆ ಅಣ್ಣಾವ್ರ ನೆನಪು

ಕಹಿ ಘಟನೆಗಳನ್ನು ಆದಷ್ಟು ಬೇಗ ಮರೆತು ಬಿಡಬೇಕು ಅಂತಾ ದೊಡ್ಡವರು ಹೇಳ್ತಾರೆ. ಆದ್ರೇ ಏನ್ಮಾಡೋದು? ಕೆಲವೊಂದು ಘಟನೆಗಳು ಒಂದೊಂದು ಜಾಗ ಒಂದೊಂದು ಹಬ್ಬ ಇಲ್ಲವೇ ವಸ್ತುಗಳೊಂದಿಗೆ ತಳುಕು ಹಾಕಿಕೊಂಡಿರುತ್ತದೆ. ಅದನ್ನು ನೋಡಿದ ತಕ್ಷಣವೇ ಥಟ್ ಅಂತಾ ನೆನಪಾಗಿ ಬಿಡುತ್ತವೆ. ಅದೇ ರೀತಿಯಲ್ಲಿ ಭೀಮನ ಅಮಾವಾಸ್ಯೆ ಬಂದ್ರೇ ಗಂಡನ ಪೂಜೆ, ಭಂಡಾರ ಒಡೆಯುವ ಜೊತೆ ವರ‌ನಟ ಅಣ್ಣಾವ್ರೇ ನೆನಪಾಗ್ತಾರೆ ನೋಡಿ. ಅದು 2000ನೇ ಇಸವಿ ಜುಲೈ ತಿಂಗಳು ಭೀಮನ ಅಮಾವಾಸ್ಯೆಯ ದಿನ. ನಮ್ಮ ಮನೆಗೆ ಮಹಾಲಕ್ಷ್ಮಿಯಾಗಿ ಮಗಳು ಬಂದು… Read More ಭೀಮನ ಅಮಾವಾಸ್ಯೆ ಅಣ್ಣಾವ್ರ ನೆನಪು