ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ
ಮೈಸೂರು ಸಂಸ್ಥಾನದ ಕುಲದೇವತೆ ಮತ್ತು ಕನ್ನಡಿಗರ ನಾಡದೇವಿ ಶ್ರೀ ಚಾಮುಂಡೇಶ್ವರಿ ದೇವಿ ಮೈಸೂರಿನ ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ವಪ್ನದಲ್ಲಿ ಬಂದು ನಂತರ ಅವರ ಅಮೃತ ಹಸ್ತದಲ್ಲೇ ಏಕಶಿಲೆಯಲ್ಲಿ ದ್ವಿಮುಖಿ ಚಾಮುಂಡೇಶ್ವರಿಯಾಗಿ ವಿಶ್ವವಿಖ್ಯಾತ ಜೋಗದ ಜಲಪಾತದಲ್ಲಿ ಪ್ರತಿಷ್ಠಾಪನೆಯಾದ ಇತಿಹಾಸದ ಜೊತೆಗೆ *ಮೈಸೂರು ಮಹಾರಾಜರು ಮತ್ತು ವಿಶ್ವೇಶ್ವರಯ್ಯನವರು ಕನ್ನಡಿಗರಿಗೆ ಹೇಗೆ ಪ್ರಾಥಃಸ್ಮರಣೀಯರಾಗುತ್ತಾರೆ ಎಂಬ ರೋಚಕ ಪ್ರಸಂಗ ಇದೋ ನಿಮಗಾಗಿ… Read More ಏಕಶಿಲಾ ದ್ವಿಮುಖಿ ಶ್ರೀ ಚಾಮುಂಡೇಶ್ವರಿ
