ಜಾತಸ್ಯ ಮರಣಂ ಧೃವಂ

https://enantheeri.com/2023/06/09/gaurav_gandhi/

ಗುಜರಾತ್‌ ಮೂಲದ 41 ವರ್ಷದ, ತಮ್ಮ ಜೀವಿತಾವಧಿಯಲ್ಲಿ ಸುಮಾರು 16,000 ಹೃದಯ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದಂತಹ ಖ್ಯಾತ ಹೃದಯತಜ್ಞ ಡಾ. ಗೌರವ್ ಗಾಂಧಿ ಅವರು ಮೊನ್ನೆ ಇದ್ದಕ್ಕಿದ್ದಂತೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವುದು ನಿಜಕ್ಕೂ ಧಿಗ್ಭ್ರಮೆಯನ್ನು ಮೂಡಿಸುವಂತಿದೆ.

ಇತ್ತೀಚೆಗೆ ಸಣ್ಣ ವಯಸ್ಸಿನರೂ ಸಹಾ ಹೃದಯಾಘಾತ/ಹೃದಯಸ್ಥಂಭನದಿಂದಾಗಿ ನಿಧನ ಹೊಂದುತ್ತಿರುವುದರ ಹಿಂದಿರುವ ಕಾರಣಗಳೇನು ಮತ್ತು ಅದನ್ನು ಹೇಗೆ ತಡೆಗಟ್ಟಬಹುದು ಎಂಬುದರ ವಿವರಗಳು ಇದೋ ನಿಮಗಾಗಿ… Read More ಜಾತಸ್ಯ ಮರಣಂ ಧೃವಂ

ತಾಜಾ ಆಹಾರ

ಮೊನ್ನೆ ಅಮೇರಿಕಾದಿಂದ ಭಾರತಕ್ಕೆ ಬಂದಿದ್ದ ಸ್ನೇಹಿತರ ಕುಟುಂಬವೊಂದನ್ನು ಎಲ್ಲಾದರೂ ಹೊರಗೆ ಊಟಕ್ಕೆ ಕರೆದುಕೊಂಡು ಹೋಗೋಣ ಎಂದು ಯೋಚಿಸಿ ಅವರಿಗೆ ಕರೆ ಮಾಡಿ, ಬಹಳ ವರ್ಷಗಳಿಂದ ಅಲ್ಲೇ ನೆಲೆಸಿರುವ ಕಾರಣ ನಮ್ಮ ಆಹಾರ ಪದ್ದತಿ ಅವರಿಗೆ ಹಿಡಿಸದೇ ಇರಬಹುದು ಎಂದು ಭಾವಿಸಿ, ಏನ್ ಪಾ ದೋಸ್ತಾ? ಊಟಕ್ಕೆ ಎಲ್ಲಿಗೆ ಹೋಗೋಣು? ಇಲ್ಲೇ ಹತ್ತಿರದಲ್ಲೇ ಪಿಜ್ಜಾ ಬರ್ಗರ್ ಎಲ್ಲಾ ಸಿಕ್ತೈತೀ. ಅಲ್ಲಿಗೇ ಹೋಗೋಣು ಎಂದೆ. ಕೂಡಲೇ, ಏಕಾಏಕಿ ನನ್ನ ಗೆಳೆಯ ಸಿಟ್ಟಾಗಿ  ಯಾಕಪ್ಪಾ ದೋಸ್ತಾ? ನಾವ್ ಆರಾಮ್ ಆಗಿ ಇರೋದ್… Read More ತಾಜಾ ಆಹಾರ

ತಂಗಳನ್ನ

ಸಾಮನ್ಯವಾಗಿ ಪ್ರತಿಯೊಬ್ಬರ ಮನೆಗಳಲ್ಲಿಯೂ ಬೆಳಗ್ಗೆ ಶುಚಿರುಚಿಯಾಗಿ ಅವರ ಕುಟುಂಬಕ್ಕೆ ಅವಶ್ಯಕತೆ ಇದ್ದಷ್ಟು ಅಡುಗೆಗಳನ್ನು ಮಾಡಿಕೊಂಡು ಬಿಸಿ ಬಿಸಿಯಾಗಿ ತಿನ್ನಲು ಬಯಸುತ್ತಾರೆ. ಎಷ್ಟೇ ಕಟ್ಟೆಚ್ಚೆರ ವಹಿಸಿದರೂ ಬಹುತೇಕ ಎಲ್ಲರ ಮನೆಗಳಲ್ಲಿಯೂ ಮಾಡಿದ ಆಹಾರ ಮಿಕ್ಕಿಬಿಡುತ್ತದೆ. ಹಾಗೆ ಮಿಕ್ಕಿ ಹೋದ ಆಹಾರವನ್ನು ತಂಗಳು ಆಹಾರ ಎಂದು ಅದನ್ನು ಮಾರನೆಯ ದಿನ ಉಪಯೋಗಿಸಿದೇ ಅದನ್ನು ಹೊರಗೆ ಚೆಲ್ಲುವ ಇಲ್ಲವೇ ಮನೆಯ ಸಾಕುಪ್ರಾಣಿಗಳಿಗೆ ಹಾಕುವ ಪದ್ದತಿಯು ಎಲ್ಲ ಕಡೆಯಲ್ಲಿಯೂ ರೂಢಿಯಲ್ಲಿದೆ. ಇನ್ನೂ ಕೆಲವರು ಆ ರೀತಿಯಾಗಿ ಚೆಲ್ಲಲು ಮನಸ್ಸು ಬಾರದೇ ಮಾರನೆಯ ದಿನ… Read More ತಂಗಳನ್ನ