ಆತುರಗಾರನಿಗೆ ಬುದ್ಧಿ ಮಟ್ಟ!

ಮನು ಭಾಕರ್ ಎರಡು ಪದಕಗಳನ್ನು ಗೆದ್ದಾಗ ಸಂಭ್ರಮಿಸದವರು, ವಿನೇಶ್ ಪೋಗಟ್ ಕುಸ್ತಿಯಲ್ಲಿ ಫೈನಲ್ ತಲುಪುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಪುಂಖಾನುಪುಂಖವಾಗಿ ದೇಶವಿರೋಧಿ ಹೇಳಿಕೆಗಳನ್ನು ಹರಿಬಿಟ್ಟಿವರು, ಸ್ವಯಂಕೃತಾಪರಾಧದಿಂದ ವಿನೇಶ್ ಫೈನಲ್ ನಿಂದ ಅನರ್ಹಗೊಳ್ಳುತ್ತಿದ್ದಂತೆಯೇ ಬಾಲ ಸುಟ್ಟ ಬೆಕ್ಕಿನಂತಾಗಿರುವುದು ವಿಪರ್ಯಾಸವೇ ಸರಿ.… Read More ಆತುರಗಾರನಿಗೆ ಬುದ್ಧಿ ಮಟ್ಟ!

ಸ್ವಯಂಕೃತ ಅಪರಾಧ

https://enantheeri.com/2023/03/25/rahul_ghandhi/

ಉಗುರಿನಲ್ಲಿ ಚಿವುಟಿ ಹಾಕಬಹುದಾಗಿದ್ದದ್ದಕ್ಕೆ ಕೊಡಲಿಯನ್ನು ತೆಗೆದುಕೊಂಡರು ಎನ್ನುವಂತೆ, ರಾಹುಲ್ ಗಾಂಧಿ ತನ್ನ ಸಡಿಲ ನಾಲಿಕೆ, ಸ್ವಪ್ರತಿಷ್ಟೆ, ಅಹಂಮಿಕೆ ಮತ್ತು ಈ ಪ್ರಕರಣದ ಗಂಭೀರತೆ ಅರಿಯದೇ ಉಡಾಫೆ ತನದಿಂದ ಸ್ವಯಂ ಕೃತ ಅಪರಾಧವಾಗಿ ಮಾದಿದ್ದುಣ್ಣೋ ಮಹರಾಯ ಎನ್ನುವಂತೆ ಶಿಕ್ಷ ಅನುಭವಿಸಬೇಕಾಗಿದೆಯೇ ಹೊರತು ಬಿಜೆಪಿ, ಕೇಂದ್ರ ಸರ್ಕಾರ ಮೋದಿಯವರ ಮೇಲೆ ಹರಿ ಹಾಯುತ್ತಿರುವುದು ಹಾಸ್ಯಾಸ್ಪದವಾಗಿದೆ ಅಲ್ವೇ?… Read More ಸ್ವಯಂಕೃತ ಅಪರಾಧ