ಕುಮಾರ ಪರ್ವತ ಚಾರಣಿಗರ ಆಶ್ರಯದಾತರು ಮತ್ತು ಅನ್ನದಾತರಾದ ಭಟ್ರ ಮನೆ

ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯ ಬಳಿಯ ತೀರಾ ಸುಲಭವೂ ಅಲ್ಲದ, ಮತ್ತು ತೀರಾ ಕಷ್ಟವೂ ಅಲ್ಲದ ಅಲ್ಲದ ಪುಷ್ಪಗಿರಿ ಚಾರಣ ಅರ್ಥಾತ್ ಕುಮಾರ ಪರ್ವತ ಚಾರಣ ಎಂದರೆ ಚಾರಣಿಗರಿಗೆ ಸ್ವರ್ಗ. ಕೆಳಗಿನಿಂದ ಶಿಖರದವರೆಗೆ ಸುಮಾರು 25-28 ಕಿ.ಮೀ ದೂರವನ್ನು ಕ್ರಮಿಸಲು ಆಗುವ ಸುಮಾರು ಎರಡು ದಿನಗಳ ಕಾಲ ಮಧ್ಯದಲ್ಲಿ ಈ ಚಾರಣಿಗರಿಗೆ ಆಶ್ರಯದಾತರೂ ಮತ್ತು ಅನ್ನದಾತರೂ ಆಗಿರುವ ಭಟ್ರ ಮನೆಯ ಎರಡು ಹಿರಿಯ ಜೀವಗಳು ಇತ್ತೀಚಿಗಷ್ಟೆ ನಮ್ಮನ್ನು ಅಗಲಿರುವ ಸಂಧರ್ಭದಲ್ಲಿ ಆದೆಲ್ಲದರ ಕುರಿತಾದ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಕುಮಾರ ಪರ್ವತ ಚಾರಣಿಗರ ಆಶ್ರಯದಾತರು ಮತ್ತು ಅನ್ನದಾತರಾದ ಭಟ್ರ ಮನೆ

ಅನ್ನದಾತ ಸುಖೀ ಭವ

ನಾವು ಪ್ರತೀ ದಿನ ಊಟ ಮಾಡುವ ಮೊದಲು ತಾಯಿ ಅನ್ನಪೂರ್ಣೆಯನ್ನು ನೆನಸಿಕೊಂಡು, ಊಟ ಮುಗಿದ ನಂತರ ಅನ್ನದಾತೋ ಸುಖೀ ಭವ ಎಂದು ಹೇಳಿಯೇ ಊಟ ಮುಗಿಸುವುದು ನಮ್ಮಲ್ಲಿ ರೂಢಿಯಲ್ಲಿರುವ ಸಂಪ್ರದಾಯ. ಹೇಳೀ ಕೇಳಿ ನಮ್ಮ ದೇಶ ಕೃಷಿ ಆದಾರಿತವಾದ ದೇಶ. 130 ಕೋಟಿಗೂ ಅಧಿಕ ಜನಸಂಖ್ಯೆಯಿರುವ ಈ ದೇಶದ ಜನರಿಗೆ ಕನಿಷ್ಟ ಪಕ್ಷ ಎರಡು ಹೊತ್ತಿನ ಊಟವಾದರೂ ನೆಮ್ಮದಿಯಾಗಿ ಸಿಗುವಂತೆ ಮಾಡುತ್ತಿರುವ ಅನ್ನದಾತ ರೈತನಿಗೆ ಎಲ್ಲರೂ ಕೃತಜ್ಞಾರಾಗಿರಲೇ ಬೇಕು. ಇದನ್ನೇ ಅತ್ಯಂತ ಮನೋಜ್ಞವಾಗಿ ಕವಿಗಳಾದ ಸತ್ಯಾರ್ಥಿ ಚನ್ನಬಸಪ್ಪ… Read More ಅನ್ನದಾತ ಸುಖೀ ಭವ

ಅನ್ನದಾತ ಸುಖೀಭವ

ನಾವೆಲ್ಲಾ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವಾಗ ಶ್ರೀ ಸತ್ಯಾರ್ಥಿ ಚನ್ನಬಸಪ್ಪ ಹೊಸಮನಿ ಅವರ ಅನ್ನದಾತ ಪದ್ಯವನ್ನು ಓದಿಯೇ ಇರುತ್ತೇವೆ. ನಮ್ಮೆಲ್ಲರ ಅನ್ನದಾತರಾದ ರೈತರನ್ನು ಇದಕ್ಕಿಂತಲೂ ಉತ್ತಮವಾಗಿ ವರ್ಣಿಸಲು ಸಾಧ್ಯವೇ ಇಲ್ಲವೇನೋ ಎನ್ನುವಷ್ಟರ ಮಟ್ಟಿಗೆ ಮನಮುಟ್ಟುವಂತಿದೆ ಈ ಪದ್ಯ. ಇವನೆ ನೋಡು ಅನ್ನದಾತ ಹೊಲದಿ ದುಡಿದೇ ದುಡಿವನುನಾಡ ಜನರು ಬದುಕಲೆಂದು ದವಸ ಧಾನ್ಯ ಬೆಳೆವನು ಮಳೆಯ ಗುಡುಗು ಚಳಿಯ ನಡುಗು ಬಿಸಿಲ ಬೇಗೆ ಸಹಿಸುತಬೆವರು ಸುರಿಸಿ ಕಷ್ಟ ಸಹಿಸಿ ಒಂದೇ ಸವನೆ ದುಡಿಯುತ ಗಟ್ಟಿ ದೇಹ ದೊಡ್ಡ ಮನಸು ದೇವನಿಂದ… Read More ಅನ್ನದಾತ ಸುಖೀಭವ