ಕುಟುಂಬವನ್ನು ಪ್ರೀತಿಸುವುದಾದರೇ, ಖಡ್ಡಾಯವಾಗಿ ಹೆಲ್ಮೆಟ್ ಧರಿಸಿ

ವಾಹನ ಚಲಾಯಿಸುವಾಗ ನಮ್ಮ ನಿರ್ಲಕ್ಷತನದಿಂದಾಗಿ ಹೆಲ್ಮೆಟ್/ಸೀಟ್ ಬೆಲ್ಟ್ ಧರಿಸದೇ ಆಗುವ ಅಪಘಾತದಿಂದ ಅಮಾಯಕರಾದ ನಮ್ಮ ಕುಟುಂಬ ಸದಸ್ಯರು ಮತ್ತು ಬಂಧು ಮಿತ್ರರು ಅನುಭವಿಸುವ ಯಾತನಾಮಯ ಕಥೆ-ವ್ಯಥೆ ಇದೋ ನಿಮಗಾಗಿ. ದಯವಿಟ್ಟು ನೀಫು ಪ್ರೀತಿಸುವರೆಲ್ಲರಿಗೂ ಈ ಲೇಖನವನ್ನು ತಪ್ಪದೇ ತಲುಪಿಸಿ.… Read More ಕುಟುಂಬವನ್ನು ಪ್ರೀತಿಸುವುದಾದರೇ, ಖಡ್ಡಾಯವಾಗಿ ಹೆಲ್ಮೆಟ್ ಧರಿಸಿ

ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ನಾವು ZERO ಪ್ರಯಾಣಿಕರ ಸಾವಿನ ದಾಖಲೆಯನ್ನು ಸಾಧಿಸುವ ಮೂಲಕ ಕಳೆದ 166 ವರ್ಷಗಳ ಭಾರತೀಯ ರೈಲ್ವೆ ಇತಿಹಾಸದಲ್ಲಿ ಇದೊಂದು ಅತ್ಯುತ್ತಮವಾದ ಸುರಕ್ಷತಾ ದಾಖಲೆ ಎಂದು ಇತ್ತೀಚೆಗಷ್ಟೇ ರೈಲ್ವೇ ಇಲಾಖೆಯ ಕೇಂದ್ರ ಮಂತ್ರಿಗಳಾದ ಶ್ರೀ ಅಶ್ವಿನಿ ವೈಷ್ಣವ್ ಹೇಳಿದ್ದ ಸಮಯದಲ್ಲೇ ಒರಿಸ್ಸಾದ ಬಾಲಸೋರ್ ಬಳಿಯಲ್ಲಿ ನಡೆದಿರುವ ರೈಲ್ವೇ ಅಪಘಾತ ನೂರಾರು ಆಯಾಮಗಳನ್ನು ಹುಟ್ಟುಹಾಕಿದ್ದು, ಆ ಕುರಿತಂತೆ ವಸ್ತು ನಿಷ್ಟ ವರದಿ ಇದೋ ನಿಮಗಾಗಿ
Read More ಬಾಲಸೋರ್‌ ರೈಲ್ವೇ ಅಪಘಾತವೇ? ವಿದ್ವಂಸ ಕೃತ್ಯವೇ?

ಸಂಚಾರಿ ವಿಜಯ್

ಬದುಕು ಜಟಕಾಬಂಡಿ, ವಿಧಿ ಅದರ ಸಾಹೇಬ, ಕುದುರೆ ನೀನ್, ಅವನು ಪೇಳ್ದಂತೆ ಪಯಣಿಗರು.| ಮದುವೆಗೋ ಮಸಣಕೋ ಹೋಗೆಂದ ಕಡೆ ಗೋಡು ಪದ ಕುಸಿಯೆ ನೆಲವಿಹುದು ಮಂಕುತಿಮ್ಮ || ಡಿವಿಜಿಯವರು ಅಂದು ಯಾರನ್ನು ತಲೆಯಲ್ಲಿ ಇಟ್ಟುಕೊಂಡು ಈ ಕಗ್ಗವನ್ನು ಬರೆದರೋ ಏನೋ? ಆದರೆ ಈ ಪದ್ಯ ಮಾತ್ರ ಸದ್ಯದ ಪರಿಸ್ಥಿತಿಯಲ್ಲಿ ರಂಗಭೂಮಿ ಮತ್ತು ಚಲನಚಿತ್ರನಟ ಮತ್ತು ನಿರ್ದೇಶಕ ಸಂಚಾರಿ ವಿಜಯ್ ಅವರ ಪಾಲಿಗಂತೂ ಅನ್ವಯವಾಗುತ್ತದೆ ಎಂದರೂ ತಪ್ಪಾಗಲಾರದು. ಕೆಲ ವರ್ಷಗಳ ಹಿಂದೆ, ದಯಾಳ್ ಪದ್ಮನಾಭ್ ಅವರ ನಿರ್ದೇಶನದ ಸತ್ಯಹರಿಶ್ಚಂದ್ರ… Read More ಸಂಚಾರಿ ವಿಜಯ್

ಲೈಫ್ ಇಷ್ಟೇ ಗುರು

ಕುಟುಂಬದ ಮುಖ್ಯಸ್ಥರ ಮರಣದ ನಂತರ ಆಸ್ತಿ ಮತ್ತು ಹಣಕಾಸಿನೊಂದಿಗೆ ವ್ಯವಹರಿಸಿದ್ದವರ ಕಷ್ಟ ನಷ್ಟಗಳ ಕುರಿತಾದ ಈ ಸುದೀರ್ಘವಾದ ಲೇಖನವನ್ನು ಸ್ವಲ್ಪ ಸಮಯ ಕೊಟ್ಟು ಸಮಚಿತ್ತದಿಂದ ಓದ ಬೇಕೆಂದು ಕಳಕಳಿಯ ಮನವಿ. ಗಂಡ ಸಾಫ್ಟ್ ವೇರ್ ಇಂಜೀನಿಯರ್ ಆಗಿ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರೆ ಅವರ ಮಡದಿ ಚಾರ್ಟಡ್ ಅಕೌಂಟೆಂಟ್ ಆಗಿದ್ದರು. ಇಬ್ಬರಿಗೂ ಕೈ ತುಂಬಾ ಕೆಲಸ ಜೋಬು ತುಂಬಿ ತುಳುಕುವಷ್ಟು ಹಣ ಇದ್ದ ಕಾರಣ ಮನೆ ಮಠ ಸಂಸಾರದ ಮಕ್ಕಳು ಮಾಡಿಕ್ಕೊಳ್ಳುವುದಕ್ಕೂ ಪುರುಸೊತ್ತು ಇಲ್ಲದಷ್ಟು ಇಬ್ಬರೂ ತಮ್ಮ… Read More ಲೈಫ್ ಇಷ್ಟೇ ಗುರು