ಬೇಲಿಯೇ ಎದ್ದು ಹೊಲಮೇಯ್ದರೆ, ಹೊಲವನ್ನು ಕಾಯುವವರಾರು?

ಮಕ್ಕಳು ಕೇಳಿದ್ದನ್ನೆಲ್ಲಾ ಕೊಡಿಸಿ, ಕೇಳಿದಷ್ಟು ಹಣವನ್ನು ಕೊಟ್ಟ ಪೋಷಕರ ಔದಾರ್ಯತೆ, ಮನೆ ಮತ್ತು ಶಾಲೆಗಳ ಉತ್ತಮ ಸಂಸ್ಕಾರದ ಕೊರತೆ, ಸಿನಿಮಾ, ಟಿವಿ, ಮೊಬೈಲ್, ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ, ಇನ್ನೂ ಮಕ್ಕಳಂತೆ ಆಟವಾಡ ಬೇಕಾದ ವಯಸ್ಸಿನಲ್ಲಿ, ಮಕ್ಕಳನ್ನು ಮಾಡಿಕೊಳ್ಳುವ ಆಟವನ್ನು ಕದ್ದು ಮುಚ್ಚಿ ಆಡುವಷ್ಟ್ರ ಮಟ್ಟಿಗೆ ಬೆಳೆದು ಬಿಟ್ಟಿರುವುದು ದೇಶದ ಹಿತದೃಷ್ಟಿಯಿಂದ ಮಾರಕವೇ ಸರಿ. ನಿಜವಾಗಿಯೂ ಕಾಲ ಕೆಟ್ಟಿಲ್ಲ, ಕೆಟ್ಟಿರುವುದು ನಮ್ಮ ಮನಸ್ಥಿತಿ ಮತ್ತು ಆನುಚರಣೆ ಅಲ್ವೇ?… Read More ಬೇಲಿಯೇ ಎದ್ದು ಹೊಲಮೇಯ್ದರೆ, ಹೊಲವನ್ನು ಕಾಯುವವರಾರು?

ಬೇಲಿಯೇ ಎದ್ದು ಹೊಲ ಮೇಯ್ದರೆ? ರಕ್ಷಕರೇ ಭಕ್ಷಕರಾದರೆ? ಕಾಯುವವರು ಯಾರು?

ದೇಶದ ಗಡಿಯಲ್ಲಿ ಶತ್ರುಗಳ ನುಸುಳುವಿಕೆಯನ್ನು ತಡೆಯುವ ಸಲುವಾಗಿ ಹೇಗೆ ಸೈನ್ಯವಿರುತ್ತದೆಯೋ ಹಾಗೆಯೇ ದೇಶದ ಆಂತರಿಕ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆರಕ್ಷಕರು ಇರುತ್ತಾರೆ. ಸ್ಥಳೀಯವಾಗಿ ನಡೆಯುವ ಸಾವಿರಾರು ಪ್ರಕರಣಗಳನ್ನು ಬೇಧಿಸಿ ಅಪರಾಧಿಗಳನ್ನು ಹಿಡಿದು ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿ ತನಿಖೆ ನಡೆಯುವಾಗ ಅ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತವಾದ ಸಾಕ್ಷಿಗಳನ್ನು ಒದಗಿಸಿ ಅಪರಾಧಿಗೆ ಶಿಕ್ಷೆಯಾಗುವಂತೆ ಮಾಡುವುದರಲ್ಲಿ ಪೋಲಿಸರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಅದೆಷ್ಟೋ ಪ್ರಕರಣಗಳನ್ನು ನ್ಯಾಯಾಲಯದವರೆಗೂ ಬಾರದಂತೆ ಸ್ಥಳೀಯವಾಗಿಯೇ ಪೋಲಿಸರು ಬಗೆಹರಿಸುವ ಕಾರಣ ನಮ್ಮ ಸಮಾಜದಲ್ಲಿ ಪೋಲಿಸರಿಗೆ… Read More ಬೇಲಿಯೇ ಎದ್ದು ಹೊಲ ಮೇಯ್ದರೆ? ರಕ್ಷಕರೇ ಭಕ್ಷಕರಾದರೆ? ಕಾಯುವವರು ಯಾರು?