ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ನಮ್ಮ ದೇಶದಲ್ಲಿ ಮೈಬಗ್ಗಿಸಿ ಓದು ಬರೆಯಲಾಗದೇ, ಎಲ್ಲವನ್ನೂ ಉಚಿತವಾಗಿ ಬಯಸುವ ಕೆಲವರಿಗೆ ಹೋದ ಬಂದ ಕಡೆಯಲ್ಲೆಲ್ಲಾ ಬ್ರಾಹ್ಮಣರನ್ನು ನಿಂದಿಸದೇ ಹೋದಲ್ಲಿ ಆವರಿಗೆ ತಿಂದ ಆಹಾರ ಕರಗದೇ ಇರುವಂತಹ ಸಂಧರ್ಭದಲ್ಲಿ, ಬ್ರಾಹ್ಮಣ ಎಂದರೆ ಯಾರು? ಅಬ್ರಾಹ್ಮಣರೂ ಹೇಗೆ ಬ್ರಾಹ್ಮಣರಾಗಬಹುದು? ಯಾರೆಲ್ಲಾ ಇದುವರೆಗೆ ಹಾಗೆ ಬ್ರಹ್ಮತ್ವವನ್ನು ಪಡೆದಿದ್ದಾರೆ? ಎಂಬಲ್ಲದರ ಕುರಿತಾದ ಅಪರೂಪದ ಮಾಹಿತಿ ಇದೋ ನಿಮಗಾಗಿ… Read More ಹುಟ್ಟಿನಿಂದ ಯಾರೂ ಬ್ರಾಹ್ಮಣರಲ್ಲಾ!

ವಿವಿಧತೆಯಲ್ಲಿ ಏಕತೆ V/S ಏಕತೆಯಲ್ಲಿ ಭಿನ್ನತೆ

ಇತ್ತೀಚೆಗೆ ಕಸಾಪ ಸಮ್ಮೇಳನದ ಪರ್ಯಾಯವಾಗಿ ಜನ ಸಾಹಿತ್ಯ ಸಮ್ಮೇಳನ ನಡೆಸಿ, ಜನಾಂಗ ದ್ವೇಷ ಅಳಿಯಲಿ ಎಂದು ಬಾಯಿಮಾತಿನಲ್ಲಿ ಹೇಳಿದ ಎಡಬಿಡಂಗಿಗಳೇ, ಅದು ಕೇವಲ ಬಾಯಿ ಮಾತಾಗಿರದೇ, ಕೃತಿಯಲ್ಲಿಯೂ ಮೂಡಿಸ ಬೇಕು. ಈ ದೇಶದ ಬಹುಸಂಖ್ಯಾತರು ವಿವಿಧತೆಯಲ್ಲಿ ಏಕತೆಯನ್ನು ತೋರಿದರೆ, ಅಲ್ಪಸಂಖ್ಯಾತರು ಮಾತ್ರಾ ಅದೇ ಏಕತೆಯನ್ನು ಧಿಕ್ಕರಿಸುತ್ತಿರುವುದರಿಂದಲೇ ಆವರಿಗೆ ಈ ದೇಶದಲ್ಲಿ ಅಭದ್ರತೆ ಕಾಡುತ್ತಿದೆ ಅಲ್ವೇ? … Read More ವಿವಿಧತೆಯಲ್ಲಿ ಏಕತೆ V/S ಏಕತೆಯಲ್ಲಿ ಭಿನ್ನತೆ

ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ಇಡೀ ವಿಶ್ವವನ್ನೇ ನಿಬ್ಬೆರಗಾಗಿಸಿದ 1998 ಮೇ 11 ರಂದು ರಾಜಾಸ್ಥಾನದ  ಪೋಖ್ರಾನ್ ಎಂಬ ಪ್ರದೇಶದಲ್ಲಿ ನಡೆಸಿದ ಅಣ್ವಸ್ತ್ರ ಪರೀಕ್ಷೆಯ ದಿನವನ್ನೇ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದ್ದು, ದೇಶದ ಸರ್ವತೋಮುಖ ಪ್ರಗತಿಯ ನಿಟ್ಟಿನಲ್ಲಿ ಭಾರತದ ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುತ್ತಿರುವ ಕಾರ್ಯದಲ್ಲಿ ತೊಡಗಿಕೊಂಡಿರುವ ಭಾರತದ ವಿಜ್ಞಾನಿಗಳು ಮತ್ತು ತಂತ್ರಜ್ಞರಿಗೆ ಅಭಾರಿಗಳಾಗಿ ಈ ದಿನವನ್ನು ಅವರಿಗಾಗಿ ಮೀಸಲಾಗಿಟ್ಟಿದೆ. 1998 ಮೇ 11 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದ್ದು. ಅಂದು ರಾಜಸ್ಥಾನದ ಪೊಖ್ರಾನ್‌ನಲ್ಲಿ ಭಾರತೀಯ ಸೇನೆಯ ಪರೀಕ್ಷಾ ಶ್ರೇಣಿಯಲ್ಲಿ ಭಾರತವು ಆಪರೇಷನ್‌… Read More ಆಪರೇಷನ್‌ ಶಕ್ತಿ & ರಾಷ್ಟ್ರೀಯ ತಂತ್ರಜ್ಞಾನ ದಿನ

ಪೇಪರ್.. ಪೇಪರ್…

ಪ್ರತಿ ದಿನವೂ ಬೆಳ್ಳಂ ಬೆಳಗ್ಗೆ ಛಳಿ, ಗಾಳಿ, ಮಳೆಯನ್ನೂ ಲೆಕ್ಕಿಸದೇ ತಪ್ಪದೇ ನಮ್ಮೆಲ್ಲರ ಮನೆಗಳಿಗೆ ಪತ್ರಿಕೆಗಳನ್ನು ತಲುಪಿಸುವ ಆ ಶ್ರಮ ಜೀವಿಗಳ ರೋಚಕ ಮತ್ತು ಅಷ್ಟೇ ಹೃದಯಸ್ಪರ್ಶಿ ಪ್ರಸಂಗಗಳನ್ನು ಸೆಪ್ಟಂಬರ್-4, ವಿಶ್ವ ಪತ್ರಿಕಾ ವಿತರಕರ ದಿನದಂದು ಮೆಲುಕು ಹಾಕುತ್ತಾ, ಆ ಪತ್ರಿಕಾ ಯೋಧರಿಗೆ ನಮ್ಮೆಲ್ಲರ ಅಭಿನಂದನೆಗಳನ್ನು ಸಲ್ಲಿಸೋಣ ಅಲ್ವೇ?… Read More ಪೇಪರ್.. ಪೇಪರ್…

ಭಾವೈಕ್ಯತೆಯ ರಾಯಭಾರಿ ಅಬ್ದುಲ್ ಕಲಾಂ

ಈ ದೇಶ ಕಂಡ ಅತ್ಯುತ್ತಮ ರಾಷ್ಟ್ರಪತಿಗಳಲ್ಲಿ ಒಬ್ಬರಾದ ಶ್ರೀ ಅಬ್ದುಲ್ ಕಲಾಂ ಅವರ ಹೃದಯ ಶ್ರೀಮಂತಿಕೆ ಮತ್ತು ಈ ದೇಶದ ಧರ್ಮಾಚಾರಣೆಗಳಲ್ಲಿ ಅವರಿಗಿದ್ದ ಅಪರಿಮಿತ ನಂಬಿಕೆಯನ್ನು ಅವರ ಕಾಲದಲ್ಲಿ ರಾಷ್ಟ್ರಪತಿ ಭವನದ ಕಂಟ್ರೋಲರ್ ಆಗಿದ್ದ ಲೆಫ್ಟಿನೆಂಟ್ ಕರ್ನಲ್ ಅಶೋಕ್ ಕಿಣಿ ಎಚ್ ಆವರ ಅಂಗ್ಲ ಭಾಷೆಯ ಲೇಖನ ನಿಜಕ್ಕೂ ಹೃದಯವನ್ನು ತಟ್ಟಿದ ಕಾರಣ ಅದರ ಭಾವಾನುವಾವನ್ನು‌ ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಆಗ ತಾನೇ ಶ್ರೀ ಕಲಾಂ ಅವರು ರಾಷ್ಟ್ರಪತಿಗಳಾಗಿ ಪದವಿಯನ್ನು ಸ್ವೀಕರಿಸಿದ್ದರು. ಅವರಿಗೆ ರಾಷ್ಟ್ರಪತಿ ಭವನಕ್ಕೆ ಮೊದಲ ಬಾರಿಗೆ… Read More ಭಾವೈಕ್ಯತೆಯ ರಾಯಭಾರಿ ಅಬ್ದುಲ್ ಕಲಾಂ

ಗೌರವ

ನಮ್ಮ ಸನಾತನ ಧರ್ಮದಲ್ಲಿ ಮೊತ್ತ ಮೊದಲಬಾರಿಗೆ ನಮಗೆ ಅರಿವೇ ಇಲ್ಲದಂತೆಯೇ ನಮಗೆಲ್ಲಾ ಕಲಿಸುವುದೇ ದೈವ ಭಕ್ತಿ ಮತ್ತು ಗುರು ಹಿರಿಯರಿಗೆ ಗೌರವವನ್ನು ಕೊಡುವುದೇ ಆಗಿದೆ. ಮನೆಯೇ ಮೊದಲ ಪಾಠ ಶಾಲೆ ತಂದೆ ತಾಯಿಯರೇ ಮೊದಲ ಗುತು ಎನ್ನುವುದು ನಮಗೆಲ್ಲರಿಗೂ ತಿಳಿದಿರುವ ವಿಷಯ. ಮನೆಗಳಲ್ಲಿ ಸಣ್ಣ ವಯಸ್ಸಿನ ಮಕ್ಕಳು ಸ್ವಲ್ಪ ಅಕ್ಕ ಪಕ್ಕದಲ್ಲಿ ನೋಡಿದ್ದು ಮತ್ತು ಕೇಳಿದ್ದು ಅದಕ್ಕೆ ಅರಿವಾಗುತ್ತಿದೆ ಅಂದ ತಕ್ಷಣ ಅದಕ್ಕೆ ಪ್ರತಿಯಾಗಿ ಅದು ಕೈ ಕಾಲು ಬಡಿಯುತ್ತಲೋ ಇಲ್ಲವೇ ಕಿಸಕ್ಕನೇ ನಗುವ ಮೂಲಕ ಪ್ರತ್ಯುತ್ತರ… Read More ಗೌರವ