ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ

ಮಂಡ್ಯಾ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕ್ಕಿನ ಅಕ್ಕಿ ಹೆಬ್ಬಾಳು ಗ್ರಾಮದ ಸ್ಥಳಪುರಾಣ, ಆ ಊರಿಗೆ ಅಕ್ಕಿಹೆಬ್ಬಾಳು ಎಂಬ ಹೆಸರಿನ ಹಿಂದಿನ ರಹಸ್ಯ, ಆ ಊರಿನಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ನೆಲೆಗೊಂಡ ರೋಚಕತೆ ಮತ್ತು ಮಹಾವಿಷ್ಣುವಿನ ವಾಹನ ಗರುಡನ ಆಜ್ಞೆ ಇಲ್ಲದೇ ಆರಂಭವಾಗದ ಆ ಊರಿನ ರಥೋತ್ಸವ, ಹೀಗೆ ಅಕ್ಕಿ ಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ ಕುರಿತಾದ ಹತ್ತು ಹಲವಾರು ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ

ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ದೇವಸ್ಥಾನ ಅಥವಾ ದೇವಾಲಯ ಎಂದರೆ ಧಾರ್ಮಿಕ ಮತ್ತು ಅಧ್ಯಾತ್ಮಿಕ ಚಟುವಟಿಕೆಗಳಿಗೆ ಮೀಸಲಾಗಿರುವ ಸ್ಥಳವಾಗಿದ್ದು ಅಲ್ಲಿ ನಮ್ಮ ಸನಾತನ ಧರ್ಮದ  ಆಧಾರದಲ್ಲಿ ಪೂಜೆ ಪುನಸ್ಕಾರಗಳು ನಡೆಯುವ ಮೂಲಕ ಶ್ರದ್ಧಾ ಕೇಂದ್ರಗಳಾಗಿವೆ. ಭಕ್ತಾದಿಗಳು ದೇವಾಲಯಕ್ಕೆ ಹೋಗಿ ತಮ್ಮ ಶಕ್ತ್ಯಾನುಸಾರ ದೇವರನ್ನು ಪೂಜಿಸಿ ನೈವೇದ್ಯವನ್ನು ಅರ್ಪಿಸಿ ಯಥಾ ಶಕ್ತಿ ಕಾಣಿಕೆಯನ್ನು ಅರ್ಪಿಸಿ ಬರುತ್ತಾರೆ. ಇನ್ನು ದೇವಾಲಯಗಳೂ ಸಹಾ ಭಕ್ತರಿಂದ ಆ ರೀತಿಯಾಗಿ ಪಡೆದ ದೇಣಿಗೆಯಿಂದ ಭಕ್ತಾದಿಗಳಿಗೆ ದಿನ ನಿತ್ಯವೂ ದಾಸೋಹ ನಡೆಸುವುದಲ್ಲದೇ, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಹೋಮ ಹವನಗಳನ್ನು ನಡೆಸುತ್ತಾ,… Read More ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ಮಾಸ ಶಿವರಾತ್ರಿ

ನಮಗೆಲ್ಲಾ ತಿಳಿದಿರುವಂತೆ  ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ  ಮಾಗಿಯ ಚಳಿಯ ಇನ್ನೂ ಹೋಗದೇ ಇದ್ದಾಗ,  ಶಿಶಿರ ಋತುವಿನ ಮಾಘ ಮಾಸದ ಬಹುಳ ಚತುರ್ದಶಿಯಂದು ಶಿವರಾತ್ರಿ ಹಬ್ಬ ಕಳೆದ ಕೂಡಲೇ ಚಳಿ ಎಲ್ಲವೂ ಮಂಗಮಾಯ ಎಂದು ಮಾತನಾಡುವುದನ್ನುಕೇಳಿದ್ದೇವೆ. ಶಿವರಾತ್ರಿ ಹಬ್ಬದ  ದಿನವಿಡೀ ಉಪವಾಸ ಮಾಡಿ ರಾತ್ರಿ  ಜಾಗರಣೆಗಳನ್ನು ಮಾಡಿ,೪ ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಭಗವಾನ್ ಶಂಕರನನ್ನು  ಪ್ರಾರ್ಥಿಸಿ ಮಾರನೇಯ ದಿನ  ದಿನ ವಿವಿಧ ರೀತಿಯ ಭಕ್ಷ ಭೋಜನಗಗಳನ್ನು ತಯಾರಿಸಿ  ಭಗವಂತನಿಗೆ ನೈವೇದ್ಯ ಮಾದಿ ಹಂಚಿ ತಿನ್ನುವ… Read More ಮಾಸ ಶಿವರಾತ್ರಿ

ಕರ್ಮಯೋಗಿ ಹಾಗೂ ಭಕ್ತಿಯೋಗಿ 

ಮಂಡ್ಯ ಜಿಲ್ಲೆಯ ಮೇಲುಕೋಟೆಯ ಚೆಲುವನಾರಾಯಣ ಸ್ವಾಮಿ ಮತ್ತು ಯೋಗಾನರಸಿಂಹ ಸ್ವಾಮಿ ಜಗದ್ವಿಖ್ಯಾತವಾದ ದೇವಾಲಯಗಳು. ಆಚಾರ್ಯ ತ್ರಯರಲ್ಲಿ ಒಬ್ಬರಾದ ಶ್ರೀ ರಾಮಾನುನುಜಾಚಾರ್ಯರ ಆರಾಧ್ಯ ದೈವವೂ ಹೌದು. ಪ್ರತಿನಿತ್ಯ ನೂರಾರೂ ಮತ್ತು ವಾರಾಂತ್ಯದಲ್ಲಿ ಸಾವಿರಾರು ಮತ್ತು ವಿಶೇಷ ದಿನಗಳಲ್ಲಿ ಅದರಲ್ಲೂ ವೈರಮುಡಿ ಉತ್ಸವದ ಸಮಯದಲ್ಲಿ ಲಕ್ಷಾಂತರ ಭಕ್ತಾದಿಗಳು ಸೇರುವ ಸ್ಥಳವಾಗಿದೆ. ಕಡಿದಾದ ಬೆಟ್ಟದ ತುದಿಯಲ್ಲಿ ಕಟ್ಟಿರುವ ದೇವಾಲಯ ನಿಜಕ್ಕೂ ಅಂದಿನ ದಿನದ ವಾಸ್ತುಪಂಡಿತರ ಮತ್ತು ಕುಶಲ ಕರ್ಮಿಗಳ ಅಧ್ಭುತ ಪರಿಣಿತಿಯ ದ್ಯೋತಕವಾಗಿದೆ. ಸುಮಾರು 300 ರಷ್ಟು ಕಡಿದಾದ ಎತ್ತರದ ಮೆಟ್ಟುಲುಗಳ… Read More ಕರ್ಮಯೋಗಿ ಹಾಗೂ ಭಕ್ತಿಯೋಗಿ