ಅಯೋಧ್ಯೆಯಲ್ಲಿ ವಜ್ರಖಚಿತ ರಾಮಲಲ್ಲಾನ ಅನಾವರಣ

ಇಂದು ಅಯೋಧ್ಯೆಯ ಶ್ರೀ ಬಾಲರಾಮ ಮಂದಿರದ ಸಂತ ತುಳಸಿದಾಸ ದೇವಾಲಯದ ಬಳಿಯ ಅಂಗದ್ ಟೀಲಾದಲ್ಲಿ ಅನಾವಣಗೊಳ್ಳಲಿರುವ ಕರ್ನಾಟಕದ ಅರಕಲುಗೂಡು ಮೂಲಕ ಶ್ರೀಮತಿ ಜಯಶ್ರೀ ಫಣೀಶ್ ಅವರ ಕುಟುಂಬ ಉಡುಗೊರೆಯಾಗಿ ನೀಡಿರುವ ಸುಮಾರು 30 ಕೋಟಿ ಮೌಲ್ಯದ ರತ್ನ ಖಚಿತ ಚಿನ್ನದ ರಾಮನ ಪ್ರತಿಮೆಯ ವಿಶೇಷತೆಗಳು ಇದೋ ನಿಮಗಾಗಿ… Read More ಅಯೋಧ್ಯೆಯಲ್ಲಿ ವಜ್ರಖಚಿತ ರಾಮಲಲ್ಲಾನ ಅನಾವರಣ

ಅಯೋಧ್ಯೆ ರಾಮ ಮಂದಿರದ ವಕೀಲ ಶ್ರೀ ಪರಾಶರನ್

ವಯಸ್ಸು 60+ ಆಗುತ್ತಿದ್ದಂತೆಯೇ ಸ್ವಂತ ಮಕ್ಕಳೇ ನೆನಪಿಲ್ಲದಿರುವಷ್ಟು ಮರೆವು ಬರುವಂತಹ ಇಂದಿನ ಕಾಲದಲ್ಲಿ, 9೨ ವರ್ಷದಲ್ಲಿಯೂ ಏನನ್ನೂ ಮರೆಯದೇ ವೇದ ಶಾಸ್ತ್ರಗಳಲ್ಲಿರುವ ಶ್ಲೋಕವನ್ನೂ ನೆನೆದು, ಆಯೋಧ್ಯಾ ರಾಮ ಮಂದಿರದ ಪರವಾಗಿ ನ್ಯಾಯಾಲಯದಲ್ಲಿ ಗಂಟೆ ಗಟ್ಟಲೆಗಳ ಕಾಲ ನಿಂತುಕೊಂಡೇ ವಾದಿಸಿ ಗೆಲುವನ್ನು ತಂದುಕೊಟ್ಟಂತಹ ಶ್ರೀ ಪರಾಶರನ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಅಯೋಧ್ಯೆ ರಾಮ ಮಂದಿರದ ವಕೀಲ ಶ್ರೀ ಪರಾಶರನ್