ಹಿತಶತೃಗಳು
ಅದೊಂದು ಸಂಪದ್ಭರಿತವಾದ ರಾಜ್ಯ. ಆಲ್ಲಿಯ ರಾಜ ತುಂಬಾ ಸಾತ್ವಿಕ ಸ್ವಭಾವದವನು. ತಾನಾಯಿತು ತನ್ನ ಪ್ರಜೆಗಳಾಯಿತು ಎಂದು ಸುಖಃ ಶಾಂತಿಯಿಂದ ನೆಮ್ಮೆಯಿಂದ ರಾಜ್ಯಭಾರವನ್ನು ಮಾಡುತ್ತಿರುತ್ತಾನೆ. ಆದರೆ ಅಕ್ಕ ಪಕ್ಕದ ರಾಜ್ಯಗಳಿಗೆ ಈ ರಾಜ್ಯದ ಸಂಪತ್ತಿನ ಮೇಲೆಯೇ ಕಣ್ಣು ಹಾಗಾಗಿ ಪ್ರತೀಬಾರಿಯೂ ಒಂದಲ್ಲಾ ಒಂದು ರೀತಿಯಾಗಿ ಕೀಟಲೆ ಕೊಡುತ್ತಾ ಈ ದೇಶವನ್ನು ವಶಪಡಿಸಿಕೊಳ್ಳಲು ಹೊಂಚು ಹಾಕುತ್ತಲೇ ಇರುತ್ತವೆ. ನೆರೆ ರಾಜ್ಯಗಳ ಇಂತಹ ಕುಕೃತ್ಯಗಳಿಂದ ಬೇಸತ್ತ ರಾಜ ತನ್ನ ನಂಬಿಕಸ್ಥ ಮಂತ್ರಿ ಮತ್ತು ಸೇನಾಧಿಪತಿಯನ್ನು ಕರೆದು ರಹಸ್ಯ ಸಭೆ ಮಾಡಿ ದೇಶದ… Read More ಹಿತಶತೃಗಳು
