ಬಿಟ್ಟಿ ಭಾಗ್ಯಗಳಿಗೆ ಶ್ರೀ ಕೃಷ್ಣಾರ್ಜುನರ ಉತ್ತರ

ಸುಖಾ ಸುಮ್ಮನೇ, ಯಾರಿಗೇ ಆದರೂ ಅಳತೆ ಮೀರಿ ಸಂಪತ್ತು ಸಿಕ್ಕಾಗ ಆವರಿಗೆ ಅಹಂಕಾರ ಮತ್ತು ನಿರ್ಲಕ್ಷ್ಯ ಭಾವ ಬಂದು ಹೇಗೆ ಇದ್ದದ್ದೆಲ್ಲವನ್ನೂ ಕಳೆದುಕೊಳ್ಳುತ್ತಾರೆ ಎಂಬುದನ್ನು ಮಹಾಭಾರತದಲ್ಲಿ ಕೃಷ್ಣಾರ್ಜುನರು ತಿಳಿಸಿರುವ ಕುತೂಹಲಕಾರಿ ಪ್ರಸಂಗ ಇದೋ ನಿಮಗಾಗಿ… Read More ಬಿಟ್ಟಿ ಭಾಗ್ಯಗಳಿಗೆ ಶ್ರೀ ಕೃಷ್ಣಾರ್ಜುನರ ಉತ್ತರ

ಕರ್ಣನೇ ದಾನ ವೀರ ಶೂರ ಏಕೆ?

ದಾನ ಎಂಬ ಪದ ಕೇಳಿದ ತಕ್ಷಣವೇ, ದಾನ ವೀರ ಶೂರ ಕರ್ಣನ ಹೆಸರು ಏಕೆ ಪ್ರಸ್ತಾಪವಾಗುತ್ತದೆ? ಎಂಬ ಬಹುತೇಕರ ಜಿಜ್ಞಾಸೆಗೆ ಭಗವಾನ್ ಶ್ರೀಕೃಷ್ಣನೇ ಈ ಪ್ರಸಂಗದ ಮೂಲಕ ಉತ್ತರ ನೀಡಿರುವುದು ಬಹಳ ಸುಂದರವಾಗಿದೆ ಮತ್ತು ಪ್ರೇರಣಾದಾಯಕವಾಗಿದೆ. … Read More ಕರ್ಣನೇ ದಾನ ವೀರ ಶೂರ ಏಕೆ?

ಗೀತಾ ಜಯಂತಿ

ಅದು ದ್ವಾಪರಯುಗ. ದುಷ್ಟರ ಶಿಕ್ಷೆಗಾಗಿ ಮತ್ತು ಶಿಷ್ಟರ ರಕ್ಷಣೆಗಾಗಿ ಭಗವಾನ್ ವಿಷ್ಣುವು ಶ್ರೀ ಕೃಷ್ಣನ ಅವತಾರದಲ್ಲಿ ಈ ಭೂಲೋಕದಲ್ಲಿ ಅವತರಿಸುತ್ತಾನೆ. ಆತನ ಬಂಧುಗಳೇ ಆಗಿದ್ದ ಪಾಂಡವರನ್ನು ಅವರ ದೊಡ್ಡಪ್ಪನ ಮಗನೇ ಆಗಿದ್ದ ಧುರ್ಯೋಧನ ತನ್ನ ಮಾವ ಶಕುನಿಯ ಕುತ್ರಂತ್ರದಿಂದ ಪಗಡೆಯ ಆಟದಲ್ಲಿ ಸೋಲಿಸಿ ಅವರ ರಾಜ್ಯವನ್ನು ಕಿತ್ತುಕೊಂಡು  12 ವರ್ಷಗಳ ಕಾಲ ವನವಾಸ ಮತ್ತು 1 ವರ್ಷಗಳ ಕಾಲ ಅಜ್ಞಾನವಾಸವನ್ನು ಯಶಸ್ವಿಯಾಗಿ ಪೂರೈಸಿದ ನಂತರವೇ ರಾಜ್ಯವನ್ನು ಹಿಂದಿರುಗಿಸುವುದಾಗಿ ವಾಗ್ಧಾನ ಮಾಡಿರುತ್ತಾನೆ. ಒಪ್ಪಂದಂತೆ ವನವಾಸ ಮತ್ತು  ಅಜ್ಞಾತವಾಸವನ್ನು ಯಶಸ್ವಿಯಾಗಿ… Read More ಗೀತಾ ಜಯಂತಿ

ನಿರೀಕ್ಷೆ

ನಮಗೆಲ್ಲರಿಗೂ ತಿಳಿದಿರುವಂತೆ ಮಹಾಭಾರತದಲ್ಲಿ ಉತ್ತಮ ಗುರು ಶಿಷ್ಯರು ಅಥವಾ ಪರಮಾಪ್ತ ಸ್ನೇಹಿತರು ಯಾರು? ಎಂದು ಕೇಳಿದರೆ ಎಲ್ಲರೂ ಥಟ್ ಅಂತಾ ಹೇಳುವುದು ಕೃಷ್ಣಾ ಮತ್ತು ಅರ್ಜುನ ಜೋಡಿಯನ್ನೇ. ಅದೇ ರೀತಿ ದಾನ ಶೂರ ಯಾರು? ಎಂದು ಕೇಳಿದ ತಕ್ಷಣ ಕರ್ಣನ ಹೆಸರೇ ಕಣ್ಣ ಮುಂದೆ ಬರುತ್ತದೆ. ಅದೊಮ್ಮೆ ಕೃಷ್ಣ ಮತ್ತು ಅರ್ಜುನ ಅರ್ಜುನರಿಬ್ಬರು  ಹೀಗೇ ಲೋಕಾಭಿರಾಮವಾಗಿ ಮಾತನಾಡುತ್ತಾ,ಕರ್ಣನನ್ನೇಕೆ ಅಪ್ರತಿಮ ದಾನಿಯೆಂದು ಏಕೆ ಪರಿಗಣಿಸಬೇಕು?  ನಮ್ಮ ಪಾಂಡವರಲ್ಲಿ ಅಂತಹವರಿಲ್ಲವೇ? ಎಂದು ಪರೋಕ್ಷವಾಗಿ ತನ್ನನ್ನೇಕೆ ಪರಿಗಣಿಸುತ್ತಿಲ್ಲ ಎಂದು ಕೇಳುತ್ತಾನೆ. ಅರ್ಜುನ… Read More ನಿರೀಕ್ಷೆ

ಹಿತಚಿಂತಕರು ಮತ್ತು ಹಿತಶತ್ರುಗಳು

ಮನುಷ್ಯ ಸಂಘ ಜೀವಿ ಮತ್ತು ಭಾವುಕ ಜೀವಿಯೂ ಹೌದು. ಹಾಗಾಗಿ ಆತ ಕಾಲ ಕಾಲಕ್ಕೆ ತನ್ನ ಮನಸ್ಸಿನಲ್ಲಾಗುವ ತುಮುಲಗಳನ್ನು ಮತ್ತು ಭಾವನೆಗಳನ್ನು ಮತ್ತೊಬ್ಬರ ಹತ್ತಿರ ಹಂಚಿಕೊಳ್ಳುವ ಮೂಲಕ ನಿರಾಳನಾಗುತ್ತಾನೆ. ಹಾಗಾಗಿಯೇ ಮನುಷ್ಯರು ಸದಾಕಾಲವೂ ಉತ್ತಮ ಗುರುಗಳು, ಸ್ನೇಹಿತರು ಮತ್ತು ಸಂಗಾತಿಯ ಅನ್ವೇಷಣೆಯಲ್ಲಿದ್ದು, ಒಮ್ಮೆ ತಮ್ಮ ಅಭಿರುಚಿಗೆ ತಕ್ಕಂತಹವರು ಸಿಕ್ಕ ಕೂಡಲೇ ತಮ್ಮ ಜೀವನದ ಗುಟ್ಟು ರಟ್ಟುಗಳನ್ನೆಲ್ಲಾ ಯಾವುದೇ ಮುಚ್ಚು ಮರೆಯಿಲ್ಲದೇ ಹೇಳಿಕೊಳ್ಳುತ್ತಾರೆ. ಹಾಗೆ ಹೇಳಿಕೊಳ್ಳುವುದಕ್ಕೆ ಪ್ರಮುಖ ಕಾರಣ ತಮ್ಮ ಗೆಳೆಯ ಈ ಎಲ್ಲಾ ಗೌಪ್ಯತೆಯನ್ನು ಕಾಪಾಡುತ್ತಾನೆ ಮತ್ತು… Read More ಹಿತಚಿಂತಕರು ಮತ್ತು ಹಿತಶತ್ರುಗಳು