ಡೇರ್ ಡೆವಿಲ್ ಮುಸ್ತಾಫಾ ಚಿತ್ರ ವಿಮರ್ಶೆ

ಕನ್ನಡ ಸಿನಿಮಾಗಳು ಸಿನಿಮಾ ಮಂದಿರದಲ್ಲಿ ಓಡುವುದೇ ಇಲ್ಲಾ ಎನ್ನುವ ಅಪವಾದಕ್ಕೆ ವಿರುದ್ಧವಾಗಿ ಮೂರನೇ ವಾರವೂ ಡೇರ್ ಡೆವಿಲ್ ಮುಸ್ತಫಾ ಚಿತ್ರ ಅದ್ಭುತವಾಗಿ ಪ್ರದರ್ಶನವಾಗುತ್ತಿದೆ ಎಂದರೆ ಅದರಲ್ಲಿ ನಿಜಕ್ಕೂ ಏನೋ ಸ್ತತ್ವ ಇದೆ ಅಲ್ವೇ?

ಬಹುತೇಕ ಹೊಸಬರನ್ನೇ ಸೇರಿಸಿಕೊಂಡು ಚಂದದ ಚಿತ್ರವನ್ನು ಕನ್ನಡಿಗರಿಗೆ ಅರ್ಪಿಸಿರುವ ನಿರ್ದೇಶಕ ಶಶಾಂಕ್ ಸೋಗಾಲ ಅವರ ಪ್ರಯತ್ನ ನನಗೆ ಹೇಗನ್ನಿಸಿತು ಎಂಬುದು ಇದೋ ನಿಮಗಾಗಿ… Read More ಡೇರ್ ಡೆವಿಲ್ ಮುಸ್ತಾಫಾ ಚಿತ್ರ ವಿಮರ್ಶೆ

ಕಲಾತಪಸ್ವಿ ಡಾ. ರಾಜೇಶ್

https://enantheeri.com/2022/02/19/rajesh/

ಎತ್ತರದ ನಿಲುವಿನ ಸುರದ್ರೂಪಿಮತ್ತು ಸ್ಪಷ್ಟ ಉಚ್ಚಾರದ ಶಾರೀರದ ಮೂಲಕ,ಮೂರ್ನಾಲ್ಕು ದಶಕಗಳ ಕಾಲ ತಮ್ಮ ನಟನಾ ಸಾಮರ್ಥ್ಯದಿಂದ ಕನ್ನಡಿಗರ ಹೃದಯವನ್ನು ಗೆದ್ದಿದ್ದಂತಹ ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀ ರಾಜೇಶ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಕಲಾತಪಸ್ವಿ ಡಾ. ರಾಜೇಶ್

ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ

ಕನ್ನಡ ಚಲನಚಿತ್ರರಂಗದಲ್ಲಿ ಬಾಲ ಕಲಾವಿದನಾಗಿ ಪ್ರವೇಶಿಸಿ ಈಗ ಬಹುಭಾಷಾ ನಾಯಕ ನಟನಾಗಿರುವ ಖ್ಯಾತ ಖಳನಟ ಶಕ್ತಿ ಪ್ರಸಾದ್ ಅವರ ಮಗ ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು ಎಂಬುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್ ಲೈಫ್ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದೆ ಈ ಕುಟುಂಬ. ಈಗಾಗಲೇ ತುಮಕೂರಿನ ಬಳಿಯಿರುವ ತಮ್ಮ ಹುಟ್ಟೂರಿನಲ್ಲಿ ದೇವಸ್ಥಾನವನ್ನು ಕಟ್ಟಿಸಿದ್ದ ಅರ್ಜುನ್ ಸರ್ಜಾ ಸದ್ಯದಲ್ಲಿ ಚೆನ್ನೈನಲ್ಲಿ ವಾಸವಾಗಿದ್ದಾರೆ. ಚೆನ್ನೈನ ವಿಮಾನ… Read More ಅರ್ಜುನ ಸರ್ಜಾ ಅವರ ಯೋಗಾಂಜನೇಯ ಸ್ವಾಮಿ ದೇವಸ್ಥಾನ