ಲುಟಿಯನ್ಸ್ ದೆಹಲಿ

ದೇಶದ ಖ್ಯಾತ ಪತ್ರಕರ್ತ ಮತ್ತು ಸದ್ಯಕ್ಕೆ ರಿಪಬ್ಲಿಕ್ ಟಿವಿಯ ಮಾಲಿಕ ಅರ್ಣಾಬ್ ಗೋಸ್ವಾಮಿ ಆರಂಭದಿಂದಲೂ ತಮ್ಮ ಟಿವಿ ಛಾನೆಲ್ಲನ್ನು ದೇಶದ ರಾಜಕೀಯ ಆಗುಹೋಗುಗಳ ಪ್ರಮುಖ ಕೇಂದ್ರವಾದ ರಾಜಧಾನಿ ದೆಹಲಿಯಲ್ಲಿ ಆರಂಭಿಸಿದೇ, ದೇಶದ ಪ್ರಮುಖ ವಾಣಿಜ್ಯ ಕೇಂದ್ರವಾದ ಮುಂಬೈನಲ್ಲಿ ಪ್ರಾರಂಭಿಸಿ ತಮ್ಮ ಟಿವಿ ಷೋಗಳಲ್ಲಿ ಪದೇ ಪದೇ ಲೂಟಿಯನ್ಸ್ ಮಾಧ್ಯಮ, ಲೂಟಿಯನ್ಸ್ ಎಂಬ ಪದವನ್ನು ಬಹಳಷ್ಟು ಬಾರಿ ಬಳಸುತ್ತಲೇ ಇರುತ್ತಾರೆ. ಲೂಟಿಯನ್ಸ್ ಪದ ಕೇಳಿದ ತಕ್ಷಣ ಅದನ್ನು ಲೂಟಿ ಮಾಡುವವರು ಅರ್ಥಾತ್ ದೋಚುವವರು ಎಂಬ ಅರ್ಥವನ್ನು ಕಲ್ಪಿಸಿಕೊಂಡು ಅರೇ,… Read More ಲುಟಿಯನ್ಸ್ ದೆಹಲಿ

ನಿಜಕ್ಕೂ ಸೋನಿಯಾಗಾಂಧಿ ಪ್ರಶ್ನಾತೀತರೇ?

ಸೋನಿಯಾಗಾಂಧಿಯವರ ಮೂಲ ಹೆಸರನ್ನು ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ಣಾಬ್ ಗೋಸ್ವಾಮಿ ತಮ್ಮ ಕಾರ್ಯಕ್ರಮದಲ್ಲಿ ಹೇಳಿದ್ದನ್ನೇ ಸಹಿಸಿಕೊಳ್ಳದ ಕಟ್ಟರ್ ಕಾಂಗ್ರೇಸ್ಸಿಗರು ಕೂಡಲೇ ವ್ರಗ್ರರಾಗಿ ದೇಶಾದ್ಯಂತ ಅರ್ಣಾಬ್ ವಿರುದ್ಧ ನೂರಾರು ಕೇಸ್ಗಳನ್ನು ಹಾಕಿದ್ದಲ್ಲದೇ, ಆತನ ಮೇಲೆ ಹಲ್ಲೆಗಳನ್ನು ಮಾಡಿದ್ದು ಇನ್ನೂ ಮಾಸದಿರುವ ಸಂದರ್ಭದಲ್ಲಿಯೇ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು PMcare ಬಗ್ಗೆ ಅಪಮಾನಿಸಿ ದೇಶದ ಜನರಿಗೆ ತಪ್ಪು ಸಂದೇಶ ನೀಡುತ್ತಿರುವ ಸೋನಿಯಾ ಗಾಂಧಿ ವಿರುದ್ದ ಸಾಗರ ಪೋಲಿಸ್ ಠಾಣೆಯಲ್ಲಿ FIR ದಾಖಲು ಮಾಡಿರುವ ವಕೀಲರು… Read More ನಿಜಕ್ಕೂ ಸೋನಿಯಾಗಾಂಧಿ ಪ್ರಶ್ನಾತೀತರೇ?