ಅರ್ನಾಬ್ ಗೋಸ್ವಾಮೀ ಬಂಧನದ ಕುರಿತಂತೆ ವಸ್ತುನಿಷ್ಠ ವಿಶ್ಲೇಷಣೆ

ಈಗಾಗಾಲೇ ಎಲ್ಲರಿಗೂ ತಿಳಿದಿರುವಂತೆ ಎರಡು ದಿನಗಳ ಹಿಂದೆ ಖ್ಯಾತ ಪತ್ರಕರ್ತ ಮತ್ತು ರಿಪಬ್ಲಿಕ್ ಟಿವಿಯ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿಯವರನ್ನು ಮುಂಬೈ ಪೋಲಿಸರು ರಾತ್ರೋ ರಾತ್ರಿ ಅವರ ಮನೆಯಿಂದ ಬಂಧಿಸಿ ವಿಚಾರಣೆಗೆ ಕರೆದೊಯ್ದಿದ್ದಾರೆ. ಈ ಕುರಿತಂತೆ ದೇಶದಲ್ಲಿ ಭೂಕಂಪವೇ ಆಗಿಹೋದಂತೇ ಪತ್ರಿಕಾ ವೃತ್ತಿ ಧರ್ಮಕ್ಕೇ ಕೊಳ್ಳಿ ಬಿದ್ದಂತಾಗಿದೆ ಎಂದು ಕೆಲವು ಮಾಧ್ಯಮಗಳು ಬಿಂಬಿಸಿದರೇ, ಅರ್ನಾಬ್ ಅವರ ವಿರೋಧಿ ಮಾಧ್ಯಮಗಳು ಪೋಲೀಸರ ಕ್ರಮವನ್ನು ಸಮರ್ಥನೆ ಮಾಡಿಕೊಳ್ಳುತ್ತಿವೆ. ಇಬ್ಬರ ಪರವಾಗಿಯೂ ಎಗ್ಗಿಲ್ಲದೇ, ದಿನದ 24 ಗಂಟೆಗಳೂ ಜೋರು ಗಂಟಲಿನ ಚರ್ಚೆ ಎಂಬ… Read More ಅರ್ನಾಬ್ ಗೋಸ್ವಾಮೀ ಬಂಧನದ ಕುರಿತಂತೆ ವಸ್ತುನಿಷ್ಠ ವಿಶ್ಲೇಷಣೆ

ಅರ್ನಾಬ್ ಗೋಸ್ವಾಮಿ V/S ಸೋನಿಯಾ ಗಾಂಧಿ

ಕಳೆದ ತಿಂಗಳು ಏಪ್ರಿಲ್ 16 2020 ರಂದು, ಸೂರತ್‌ನಲ್ಲಿ ತಮ್ಮ ಗುರು ಶ್ರೀ ಮಹಂತ್ ರಾಮ್‌ಗಿರಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಬ್ಬರು ಜುನಾ ಅಖಾರ ಸಾಧುಗಳಾದ ಚಿಕ್ನೆ ಮಹಾರಾಜ್ ಕಲ್ಪವೃಕ್ಷಗಿರಿ (70 ವರ್ಷ) ಮತ್ತು ಸುಶೀಲ್ ಗಿರಿ ಮಹಾರಾಜ್ (35 ವರ್ಷ) ಈ ಇಬ್ಬರು ಸ್ವಾಮಿಗಳು ಕಾರಿನಲ್ಲಿ ನಿಲೇಶ್ ತೆಲ್ಗಡೆ (30 ವರ್ಷದ) ಚಾಲಕನೊಂದಿಗೆ ಪ್ರಯಾಣಿಸುತ್ತಿದ್ದಾಗ, ಉದ್ರಿಕ್ತ ಗುಂಪೊಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಡ್ಚಿಂಚಲೆ ಗ್ರಾಮದಲ್ಲಿ ಮೂವರನ್ನೂ ಪೋಲೀಸರ ಸಮ್ಮುಖದಲ್ಲೇ ಬರ್ಬರವಾಗಿ ಹತ್ಯೆಮಾಡಿತು. ದೇಶಾದ್ಯಂತದ ಕರೋನ ವೈರಸ್… Read More ಅರ್ನಾಬ್ ಗೋಸ್ವಾಮಿ V/S ಸೋನಿಯಾ ಗಾಂಧಿ