ಅವಕಾಶವಾದಿಗಳು

ಕರ್ನಾಟಕದ ರಾಜಾಧಾನಿಯಾದ ಬೆಂಗಳೂರು ಒಂದು ರೀತಿಯ ಮಾಯಾನಗರಿಯೇ ಹೌದು. ಭಾರತದ ವಾಣಿಜ್ಯ ನಗರಿ ಮುಂಬೈ ಮತ್ತು ರಾಜಧಾನಿ ದೆಹಲಿಯ ನಂತರದ ಶ್ರೀಮಂತ ನಗರಗಳಲ್ಲಿ ಮೂರನೇ ಸ್ಥಾನ ಪಡೆದಿದೆ. ಹಾಗಾಗೀಯೇ ಪ್ರತೀ ದಿನ ಈ ನಗರಕ್ಕೆ ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ತಮ್ಮ ಜೀವನೋಪಾಯಕ್ಕಾಗಿ ಬದುಕು ಕಟ್ಟಿಕೊಳ್ಳುವುದಕ್ಕಾಗಿ ಬಂದು ಹೋಗುತ್ತಿದ್ದರೂ, ಯಾರನ್ನೂ ದ್ವೇಷಿಸದೇ, ಎಲ್ಲರನ್ನೂ ಕೈಬೀಸಿ ಕರೆಯುವ ಏಕೈಕ ನಗರ ಎಂಬ ಹೆಗ್ಗಳಿಕೆಯೂ ನಮ್ಮ ಬೆಂಗಳೂರಿನದ್ದೇ. ಕ್ರಿ.ಶ. 1573ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಿತವಾದ ಈ ಬೆಂಗಳೂರು ನಗರ… Read More ಅವಕಾಶವಾದಿಗಳು