ಕಾಲ ಇಷ್ಟು ಕೆಟ್ಟು ಹೋಗಿದೆಯಾ?

ಪಾಶ್ಚಿಮಾತ್ಯರ ಪ್ರಭಾವದಿಂದಾಗಿ ಶಿಕ್ಷಣ, ಉಡುಗೆ, ತೊಡುಗೆ, ಆಹಾರ ಪದ್ದತಿ, ಆಚಾರ ವಿಚಾರ, ಜೀವನ ಶೈಲಿ ಎಲ್ಲವೂ ಬದಲಾಗಿ ಅವಿಭಕ್ತ ಕುಟುಂಬ ವಿಭಕ್ತಗಳಾಗಿ, ಐಶಾರಾಮ್ಯವಾದ ಜೀವನದ ಹಿಂದೆ ಬಿದ್ದು, ಗಂಡ ಹೆಂಡತಿ ಇಬ್ಬರೂ ಹೊರಗೆ ಸಂಪಾದನೆ ಮಾಡುವಂತಹ ಅನಿವಾರ್ಯ ಪದ್ಧತಿಯನ್ನು ರೂಢಿ ಮಾಡಿಕೊಂಡ ಪರಿಣಾಮದಿಂದಾಗಿ ಆಗಿರುವ ಈ ಹೃದಯವಿದ್ರಾವಕ ಪ್ರಸಂಗಗಳು ನಿಜಕ್ಕೂ ಎಚ್ಚರದ ಗಂಟೆಯಾಗಿದೆ.… Read More ಕಾಲ ಇಷ್ಟು ಕೆಟ್ಟು ಹೋಗಿದೆಯಾ?

ಶತಾಯುಷಿ V/S ಅಲ್ಪಾಯುಷಿ

ಈ ತಿಂಗಳಿನ ಸಂಪದ ಸಾಲು ಪತ್ರಿಕೆಯಲ್ಲಿ ಪ್ರಕಟವಾಗಿರುವ, ಶತಾಯುಷಿಗಳಾಗಿದ್ದ ನಮ್ಮ ಪೂರ್ವಜರ ವಂಶವಾಹಿನಿಯಲ್ಲಿ ನಾವೇಕೇ ಅಲ್ಪಾಯುಷಿಗಳಾಗುತ್ತಿದ್ದೇವೆ ಮತ್ತು ಮತ್ತೆ ಆರೋಗ್ಯಪೂರ್ಣ ದೀರ್ಘಾಯುಷ್ಯವನ್ನು ಹೇಗೆ ಪಡೆದುಕೊಳ್ಳಬಹುದು ಎಂಬೆಲ್ಲಾ ಕುರಿತಾದ, ಆಬಾಲವೃದ್ಧರಾದಿಯಾಗಿ ಎಲ್ಲರೂ ಓದಲೇ ತಿಳಿಯಲೇ ಬೇಕಾದ ಮಾಹಿತಿ ಇದೋ ನಿಮಗಾಗಿ… Read More ಶತಾಯುಷಿ V/S ಅಲ್ಪಾಯುಷಿ

ವಿಶ್ವ ಕುಟುಂಬ ದಿನ

ಜಾತಿ, ಧರ್ಮದ ಹೆಸರಿನಲ್ಲಿ ದೇಶ ದೇಶಗಳು ಶರಂಪರ ಕಿತ್ತಾಡುತ್ತಿರುವ ಈ ಸಂಧರ್ಭದಲ್ಲಿ, ವಸುಧೈವ ಕುಟುಂಬಕಂ ಅರ್ಥಾತ್ ಇಡೀ ವಿಶ್ವವೇ ಒಂದು ಕುಟುಂಬವಾಗಿ ಭಾವಿಸುವ ಅತ್ಯಂತ ಸುಂದರವಾದ ಪರಿಕಲ್ಪನೆ ನಮ್ಮ ಸನಾತನ ಧರ್ಮದಲ್ಲಿದ್ದು, ನಮ್ಮೆಲ್ಲರಿಗೂ ಕೇವಲ ಮೇ 15 ಮಾತ್ರವೇ ವಿಶ್ವ ಕುಟುಂಬ ದಿನವಾಗಿರದೇ,ಪ್ರತಿ ದಿನವೂ ಕುಟುಂಬದೊಂದಿಗೆ ನೆಮ್ಮದಿ ಮತ್ತು ಪ್ರೀತಿಯಿಂದ ಇರಬಹುದು ಅಲ್ವೇ?… Read More ವಿಶ್ವ ಕುಟುಂಬ ದಿನ

ಕರ್ಮ

ನಮ್ಮ ಸನಾತನ ಧರ್ಮದಲ್ಲಿ ಕರ್ಮದ ಬಗ್ಗೆ ತುಂಬಾ ನಂಬಿಕೆ ಇಟ್ಟುಕೊಂಡಿದ್ದೇವೆ. ಪೂರ್ವ ಜನ್ಮದಲ್ಲಿ ಮಾಡಿದ ಕರ್ಮಗಳ ಫಲ ಫಲವನ್ನು ಈ ಜನ್ಮದಲ್ಲಿ ನಾವು ಅನುಭವಿಸುತ್ತೇವೆ ಎಂಬ ನಂಬಿಕೆ ಇದೆ. ಆದರೆ ಈ ಕಲಿಗಾಲದಲ್ಲಿ ಅದು ಸ್ವಲ್ಪ ಬದಲಾಗಿ, ನಾವು ಮಾಡಿದ ಕರ್ಮವನ್ನು ಇಂದೇ ಡ್ರಾ, ಇಂದೇ ಬಹುಮಾನ ಎನ್ನುವ ಹಾಗೆ ಇಲ್ಲೇ ಅನುಭವಿಸುವ ಹೃದಯವಿದ್ರಾವಕ ಕಥೆಯೊಂದನ್ನು ಹೇಳಲು ಹೊರಟಿದ್ದೇನೆ. ಧಾರವಾಡದ ಪ್ರಾಣೇಶ್ ಕುಲಕರ್ಣಿಯವರು ಇದ್ದಕ್ಕಿದ್ದಂತೆಯೇ ನಡು ರಾತ್ರಿಯಲ್ಲಿ ತಮ್ಮ ಪ್ರಾಣ ಸ್ನೇಹಿತ ಗುರುರಾಜ ದೇಶಪಾಂಡೆಯವರಿಗೆ ಕರೆಮಾಡಿದರು. ಇಬ್ಬರೂ… Read More ಕರ್ಮ