ಕಾಶ್ಮೀರದ ಶ್ರೀನಗರದ ಶ್ರೀ ಶಂಕರಾಚಾರ್ಯ ದೇವಾಲಯ

ಒಂದು ಕಾಲದಲ್ಲಿ ಕಾಶ್ಮೀರೀ ಪಂಡಿತರಿಂದಲೇ ಆವೃತವಾಗಿದ್ದ ಕಾಶ್ಮೀರದ ಕಣಿವೆಯಲ್ಲಿಿ ಇಂದು ಅವರೇ ಅಲ್ಪಸಂಖ್ಯಾತರಾಗಿರುವಂತಹ ದೌರ್ಭಾಗ್ಯವಾಗಿದ್ದರೂ, ಶ್ರೀನಗರದ ಹೃದಯಭಾಗದಲ್ಲಿರುವ ಭವ್ಯವಾದ ಶ್ರೀ ಶಂಕರಾಚಾರ್ಯ ದೇವಾಲಯ ಇಡೀ ಶ್ರೀನಗರಕ್ಕೇ ಮುಕುಟಪ್ರಾಯವಾಗಿದೆ. ಆ ದೇವಾಲಯದ ಸ್ಥಳ ಪುರಾಣ, ಶೀ ಜೇಷ್ಠೇಶ್ವರನ ದರ್ಶನದ ಜೊತೆಗೆ, ಮೈಸೂರು ಅರಸರಿಗೂ ಆ ದೇವಾಲಯಕ್ಕೂ ಇರುವ ಅವಿನಾಭಾವ ಸಂಬಂಧವನ್ನು ತಿಳಿಯೋಣ ಬನ್ನಿ… Read More ಕಾಶ್ಮೀರದ ಶ್ರೀನಗರದ ಶ್ರೀ ಶಂಕರಾಚಾರ್ಯ ದೇವಾಲಯ

ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?