ರಂಜಿತ್ ಸಿಂಹ ಡಿಸ್ಲೆ ಮರಾಠಿ ಶಿಕ್ಷಕನ ಕನ್ನಡ ಸಾಧನೆ

ಇತ್ತೀಚೆಗೆ ಕರ್ನಾಟಕ ಸರ್ಕಾರ ಮರಾಠಿ ಪ್ರಾಧಿಕಾರವನ್ನು ಸ್ಥಾಪಿಸಿದ್ದರ ವಿರುದ್ಧವಾಗಿ ಕೆಲವು ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಆಚರಿಸಿ ಕನ್ನಡಿಗರಲ್ಲಿ ಭಾಷಾ ಕಿಚ್ಚನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಸಮಯದಲ್ಲೇ ಮಹಾರಾಷ್ಟ್ರದ ಸೊಲ್ಲಾಪುರದ ಮರಾಠಿ ಶಿಕ್ಷಕ ರಂಜಿತ್ ಸಿಂಹ ಡಿಸ್ಲೆ ಎಂಬ ಶಿಕ್ಷಕನ ಕನ್ನಡ ಭಾಷಾ ಕಲಿಸುವಿಕೆಗಾಗಿ ಜಾಗತಿಕ ಶಿಕ್ಷಕರ ಪ್ರಶಸ್ತಿಯ ಜೊತೆಗೆ 1 ಮಿಲಿಯನ್ ಅಮೇರಿಕನ್ ಡಾಲರ್ (7ಕೋಟಿ 38 ಲಕ್ಷಗಳು)ಗಳನ್ನು ಗಳಿಸಿದ ಅಧ್ಭುತವಾದ ಮತ್ತು ಆಷ್ಟೇ ಪ್ರೇರಣಾದಾಯಕವಾದ ರೋಚಕ ಕಥೆ ಇದೋ ನಿಮಗಾಗಿ 1947ರಲ್ಲಿ ಬ್ರಿಟೀಷರಿಂದ ಭಾರತಕ್ಕೆ ಸ್ವಾತಂತ್ರ್ಯ… Read More ರಂಜಿತ್ ಸಿಂಹ ಡಿಸ್ಲೆ ಮರಾಠಿ ಶಿಕ್ಷಕನ ಕನ್ನಡ ಸಾಧನೆ

ತೂಗು ಸೇತುವೆ ಸರದಾರ ಗಿರೀಶ್ ಬಾರದ್ವಾಜ್

ಸೇತುವೆ ಎಂದರೆ ಎರಡು ಭೂಪ್ರದೇಶಗಳು ಅಥವಾ ಸಂಬಂಧಗಳನ್ನು ಬೆಸೆಯುವ ಸುಂದರ ಸಾಧನ. ತ್ರೇತಾಯುಗದಲ್ಲಿ ಸೀತೆಯನ್ನು ರಾವಣ ಅಪಹರಿಸಿ ಲಂಕೆಯಲ್ಲಿ ಇಟ್ಟಿರುವ ವಿಷಯವನ್ನು ಹನುಮಂತ ಪ್ರತ್ಯಕ್ಷಿಸಿ ನೋಡೀ ತಿಳಿಸಿದ ಮೇಲೆ ಸೀತಾದೇವಿಯನ್ನು ಬಿಡಿಸಿಕೊಂಡು ಬರಲು ಕಪೀ ಸೇನೆಯೊಂದಿಗೆ ಹೊರಟ ರಾಮ ರಾಮೇಶ್ವರದ ಧನುಷ್ಕೋಟಿಯಿಂದ ಲಂಕೆಯ ಮಧ್ಯೆ ನಳ ನೀಲರ ಸಾರಥ್ಯದಲ್ಲಿ ಕಪಿಗಳ ನೆರವಿನಿಂದ ಸೇತುವೆಯನ್ನು ನಿರ್ಮಿಸಿ ಲಂಕೆಗೆ ಹೋಗಿ ರಾವಣನ್ನು ಸಂಹರಿಸಿ ಸೀತಾ ಮಾತೆಯನ್ನು ಕರೆತಂದದ್ದನ್ನು ನಾವೆಲ್ಲರೂ ರಾಮಾಯಣದಲ್ಲಿ ನೋಡಿದ್ದೇವೆ. ಅದೇ ರೀತಿ ಕೂಗಳತೆಯ ದೂರದಲ್ಲೇ ಇರುವ ಎರಡು… Read More ತೂಗು ಸೇತುವೆ ಸರದಾರ ಗಿರೀಶ್ ಬಾರದ್ವಾಜ್