ಗೀತಾ ಪ್ರೆಸ್ ಮತ್ತು ಗಾಂಧಿ ಶಾಂತಿ ಪ್ರಶಸ್ತಿ

ಅಸಹಿಷ್ಣುತೆ ಎಂಬ ಹೆಸರಿನಲ್ಲಿ ಸರ್ಕಾರದ ಪ್ರಶಸ್ತಿಗಳನ್ನು ಹಿಂದಿರುಗಿಸಿ, ಅದರ ಜೊತೆ ಕೊಟ್ಟ ನಗದನ್ನು ಹಾಗೆಯೇ ಉಳಿಸಿಕೊಂಡ ಬುದ್ದಿ ಜೀವಿಗಳು ಒಂದೆಡೆಯಾದರೆ, 1 ಕೋಟಿ ನಗದು ಬಹುಮಾನದೊಂದಿಗೆ, 2021ರ ಗಾಂಧಿ ಶಾಂತಿ ಪ್ರಶಸ್ತಿಗೆ ಭಾಜನರಾಗಿರುವ ಉತ್ತರ ಪ್ರದೇಶದ ಗೋರಖಪುರದ ಗೀತಾ ಪ್ರೆಸ್ ನಿರ್ಧಾರ ಮತ್ತು ಕಾಂಗ್ರೇಸ್ ಪಕ್ಷದ ಹಿಂದೂ ವಿರೋಧಿ ಮನಸ್ಥಿತಿಯ ಕುರಿತಾದ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಗೀತಾ ಪ್ರೆಸ್ ಮತ್ತು ಗಾಂಧಿ ಶಾಂತಿ ಪ್ರಶಸ್ತಿ

ಪದೇ ಪದೇ ತಪ್ಪು ಮಾಡುವ ವಿದೇಶಿಗರು ಗಡಿ ಪಾರು ಆಗಲೇ ಬೇಕು.

ಒಮ್ಮೆ ತಪ್ಪು ಮಾಡಿದಲ್ಲಿ ಅದು ಕ್ಷಮಾರ್ಹವಾಗುತ್ತದೆ. ಅದೇ ತಪ್ಪನ್ನು ಎರಡನೇ ಬಾರಿ ಮಾಡಿದಲ್ಲಿ ಮೂರ್ಖತನ ಎನಿಸಿಕೊಳ್ಳುವ ಕಾರಣ ಸುಮ್ಮನೇ ಬಿಟ್ಟು ಬಿಡಬಹುದು. ಅದರೆ, ಹಿಂದಿನ ತಪ್ಪುಗಳಿಂದ ಸ್ವಲ್ಪವೂ ಬುದ್ದಿಯನ್ನು ಕಲಿಯದೇ, ಪದೇ ಪದೇ ಮಾಡಿದ ತಪ್ಪನ್ನೇ ಮಾಡುತ್ತಲೇ ಹೋದಲ್ಲಿ ಅದು ಪ್ರಮಾದ ಎನಿಸಿಕೊಳ್ಳುವ ಕಾರಣ ಅದಕ್ಕೆ ಕಠಿಣಾತಿ ಕಠಿಣ ಶಿಕ್ಷೆಗೆ ಒಳಪಡಿಸಲೇ ಬೇಕಾಗುತ್ತದೆ. ಹೀಗೆ ಪದೇ ಪದೇ ತಪ್ಪನ್ನು ಮಾಡುತ್ತಿರುವ ಚೇತನ್ ಅಹಿಂಸಾ ಎಂಬ ವಿದೇಶಿಗನನ್ನು ಗಡಿಪಾರು ಹೊರತು ಮತ್ತಾವ ಶಿಕ್ಷೆಯೂ ಕಡಿಮೆ ಎನಿಸಿಕೊಳ್ಳುತ್ತದೆ… Read More ಪದೇ ಪದೇ ತಪ್ಪು ಮಾಡುವ ವಿದೇಶಿಗರು ಗಡಿ ಪಾರು ಆಗಲೇ ಬೇಕು.

ಕನ್ಯಾದಾನ ಮತ್ತು ಅಸಹಿಷ್ಣುತೆ

ಕಳೆದ ವಾರಾಂತ್ಯದಲ್ಲಿ #Nobindi_Nobusiness ಎಂಬ ಲೇಖನವೊಂದನ್ನು ಬರೆದು ಅದರಲ್ಲಿ ಮಾಧ್ಯಮ ಮತ್ತು ಜಾಹೀರಾತುಗಳ ಮೂಲಕ ಹೇಗೆ ನಮ್ಮ ಹಿಂದೂ ಹಬ್ಬಗಳನ್ನು ಅವಹೇಳನ ಮಾಡಲಗುತ್ತಿದೆ ಹಾಗೂ ತಿರುಚಲಾಗುತ್ತಿದೆ ಎಂಬುದನ್ನು ಜನರಿಗೆ ಅರಿವು ಮೂಡಿಸಲು ಪ್ರಯತ್ನಿಸಿದ್ದೆ. ಈ ಲೇಖನವನ್ನು ಸಾಮಾಜಿಕ ಜಾಲತಾಣ ಮತ್ತು ವಾಟ್ಸಾಪ್ ಗುಂಪುಗಳಲ್ಲಿ ಹಲವರೊಡನೆ ಹಂಚಿಕೊಂಡಿದ್ದೆ. ಇಡೀ ಲೇಖನ ಯಾರದ್ದೇ ವಯಕ್ತಿಕ ಭಾವನೆಗಳಿಗೆ ಧಕ್ಕೆ ಬಾರದಂತೆ ಹಿಂದೂ ಧರ್ಮದ ಬಗ್ಗೆ corporate company ಗಳಿಗೆ ಇರುವ ತಾತ್ಸಾರ, ನಮ್ಮ ಆಚರಣೆಗಳ ಬಗ್ಗೆ ತೋರುವ ಅಸಡ್ಡೆ ಮತ್ತು ತಾರತಮ್ಯವನ್ನು… Read More ಕನ್ಯಾದಾನ ಮತ್ತು ಅಸಹಿಷ್ಣುತೆ

ಮದರಸ ಮತಾಂಧರನ್ನು ತಯಾರಿಸುವ ಕಾರ್ಖಾನೆಯೇ?

ಕೆಲವು ತಿಂಗಳುಗಳ ಹಿಂದೆ ಉತ್ತರಾಖಂಡದಿಂದ ರಾತ್ರೋರಾತ್ರಿ ಸರಿ ಸುಮಾರು 2,00,000 ಮುಸ್ಲಿಂ ಮಕ್ಕಳು ಕಣ್ಮರೆಯಾದ ಭೀಕರ ಸತ್ಯ ಹೊರ ಬಂದು ಪ್ರಧಾನಿಗಳನ್ನೂ ಒಳಗೊಂಡು ಎಲ್ಲರೂ ಒಂದು ಕ್ಷಣ ಆಘಾತಕ್ಕೆ ಒಳಗಾಗಿದ್ದರು. ಇದನ್ನೇ ನೆಪವಾಗಿಸಿಕೊಂಡು ದೇಶದ ಮುಸ್ಲಿಮರಲ್ಲಿ ಒಂದು ರೀತಿಯ ಚಡಪಡಿಕೆ ಮತ್ತು ಅಭದ್ರತೆಯ ಭಾವನೆ ಇದೆ ಎಂದು ಮಾಜಿ ಉಪಾಧ್ಯಕ್ಷ ಹಮೀದ್ ಅನ್ಸಾರಿ ಹೇಳಿಕೆ ಕೊಟ್ಟೇ ಬಿಟ್ಟರು. ದೇಶದ ಉಪರಾಷ್ಟ್ರಪತಿಗಳಾಗಿದ್ದ ಹಮೀದ್ ಅನ್ಸಾರಿ ಅವರಂತಹ ಜನರು ಈ ರೀತಿಯಲ್ಲಿ ಏಕೆ ಅಭದ್ರತೆ ಮತ್ತು ಅಸಹಿಷ್ಣುತೆ ಬೆಳೆಯುತ್ತಿದೆ ಎಂಬುದನ್ನು… Read More ಮದರಸ ಮತಾಂಧರನ್ನು ತಯಾರಿಸುವ ಕಾರ್ಖಾನೆಯೇ?