ನವೆಂಬರ್ ಕನ್ನಡಿಗರು

ನೆನ್ನೆ ರಾತ್ರಿ ಮುಗಿದು ಇವತ್ತು ಬೆಳಕು ಹರಿಯುತ್ತಿದ್ದಂತೆಯೇ, ನವೆಂಬರ್ ತಿಂಗಳು ಮುಗಿದು ಡಿಸೆಂಬರ್ ತಿಂಗಳು ಬಂದೇ ಬಿಟ್ಟಿತು. ಯಾಕೇ ಅಂದರೆ ಕಾಲ ಎಂದಿಗೂ ನಿಲ್ಲೋದಿಲ್ಲ. ಅದರ ಪಾಡಿಗೆ ಅದು ಹೋಗ್ತಾನೇ ಇರುತ್ತದೆ. ಇವತ್ತಿಗೆ ಮೂವತ್ತು ದಿನಗಳ ಹಿಂದೆ ಸರಿಯಾಗಿ ನವೆಂಬರ್ ಒಂದನೇ ತಾರೀಖು, ಸಮಸ್ತ ಕನ್ನಡಿಗರ ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹೇಳಲೂ ಸಾಧ್ಯವೇ ಇಲ್ಲಾ.ಇನ್ನು ನಮ್ಮ ಉಟ್ಟು ಖನ್ನಡ ಓಲಾಟಗಾರರಿಗೆ ಮತ್ತು ನಮ್ಮ ರಾಜಕೀಯ ಧುರೀಣರಿಗಂತೂ ನವೆಂಬರ್ 1 ರಿಂದ 30ನೇ ತಾರೀಖಿನವರೆಗೂ ಪುರುಸೊತ್ತೇ ಇರುಲಿಲ್ಲ. ಎಲ್ಲೆಲ್ಲಿ… Read More ನವೆಂಬರ್ ಕನ್ನಡಿಗರು

ನ್ಯಾಯ ದೇವತೆಯೂ ಏಕಪಕ್ಷೀಯಳೇ?

ಕೆಲವು ಕ್ಷಣಗಳ ಹಿಂದೆ ಹೀಗೆ ಸಾಮಾಜಿಕ ಜಾಲತಾಣದಲ್ಲಿ ವಿಷಯವನ್ನು ಓದುತ್ತಿದ್ದಾಗ, ಇಂದು ಬೆಳಿಗ್ಗೆ, ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ (Nupur Sharma) ಅವರನ್ನು ತರಾಟೆಗೆ ತೆಗೆದುಕೊಂಡಿದೆಯಲ್ಲದೇ, ಪ್ರವಾದಿಗಳ ವಿರುದ್ಧ ಹೇಳಿಕೆ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಕ್ಕೆ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಅದೇಶಿಸಿರುವ ವಿಷಯ ನಿಜಕ್ಕೂ ಆಘಾತಕರಿ ಎನಿಸಿದೆ. ಭಾರತ ದೇಶದ ಪ್ರಜ್ಞಾವಂತನಾಗಿ ದೇಶದ ಸಂವಿಧಾನ, ಕಾನೂನು ಮತ್ತು ಸರ್ವೋಚ್ಚ ನ್ಯಾಯಾಲಯದ… Read More ನ್ಯಾಯ ದೇವತೆಯೂ ಏಕಪಕ್ಷೀಯಳೇ?

ಕೋಯಾ-ಪಾಯ

ಅರೇ ಇದೇನಿದು! ಇದು ಯಾವ ಭಾಷೆಯ ಶೀರ್ಷಿಕೆ? ಅಂತಾ ಯೋಚಿಸ್ತಿದ್ದೀರಾ? ಇದು ಸರಳ ಸಂಸ್ಕೃತ ಭಾಷೆಯ ಪದ. ಕೋಯ ಎಂದರೆ ಕಳೆದು ಹೋದದ್ದು ಮತ್ತು ಪಾಯ ಎಂದರೆ ಸಿಕ್ಕಿದ್ದು ಅಂದರೆ ಕಳೆದುಕೊಂಡದ್ದು ಸಿಕ್ಕಿದೆ ಎಂದರ್ಧ. ದೇವರ ಅಸ್ಮಿತೆ ಮತ್ತು ಅಸ್ತಿತ್ವದ ಬಗ್ಗೆಯೇ ಮಾತನಾಡಿ ದೇವಾಲಯದಿಂದ ಹೊರ ಬಂದ ಕೂಡಲೇ ದೇವರ ಶಕ್ತಿಯ (ಪವಾಡ) ಅನುಭವ ಪಡೆದ ಸರಳ ಸುಂದರ ಪ್ರಸಂಗ ಇದೋ ನಿಮಗಾಗಿ. ಪ್ರತೀ ತಿಂಗಳ ಅಮಾವಾಸ್ಯೆಯ ಹಿಂದಿನ ದಿನ ನಮ್ಮ ವಿದ್ಯಾರಣ್ಯಪುರದ ಸನಾತನ ವೇದ ಪಾಠಶಾಲೆಯ… Read More ಕೋಯಾ-ಪಾಯ