ಕನ್ನಡ ವೀರ ಸೇನಾನಿ ಮ. ರಾಮಮೂರ್ತಿ

1956ರಲ್ಲಿ ಹತ್ತಾರು ಕಡೆ ಹರಿದು ಹಂಚಿ ಹೋಗಿದ್ದ ಪ್ರಾಂತ್ಯಗಳನ್ನು  ಭಾಷಾವಾರು ಅಧಾರದ ಮೇಲೆ  ರಾಜ್ಯಗಳನ್ನು ವಿಂಗಡಿಸಿ ಮೈಸೂರು ರಾಜ್ಯವಾದರೂ ಕನ್ನಡಿಗರಿಗೆ ಸಿಗಬೇಕಾದ ಗೌರವಗಳು ಸಿಗದೇ ಇನ್ನೂ  ಪರಕೀಯನಾಗಿಯೇ ಇದ್ದ.  ಅದೂ ರಾಜಧಾನಿಯಾದ ಬೆಂಗಳುರಿನಲ್ಲಿಯೇ ಕನ್ನಡ ಚಿತ್ರಗಳಿಗೆ ಚಿತ್ರಮಂದಿರಗಳು ದೊರಕದಿದ್ದ ಸಂದರ್ಭದಲ್ಲಿ ಅನಕೃ ಅವರ ನೇತೃತ್ವದಲ್ಲಿ ಚಳುವಳಿ ಆರಂಭವಾದಾಗ ಅದರ ಮುಂದಾಳತ್ವವನ್ನು ವಹಿಸಿದ, ಕನ್ನಡ ಹೋರಾಟಕ್ಕೆ ಹೊಸ ಆಯಾಮ ನೀಡಿ, ಕನ್ನಡಿಗರ ಅಸ್ದಿತ್ವ ಮತ್ತು ಅಸ್ಮಿತಿಯನ್ನು ಎತ್ತಿ ಹಿಡಿಯಲು ಅವರನ್ನು ಒಗ್ಗೂಡಿಸಲು, ಹಳದಿ ಮತ್ತು ಕೆಂಪು ಬಣ್ಣದ ಬಾವುಟವನ್ನು… Read More ಕನ್ನಡ ವೀರ ಸೇನಾನಿ ಮ. ರಾಮಮೂರ್ತಿ