ವಿದ್ವಾನ್ ಚಿಂತಲಪಲ್ಲಿ ವಿ. ಶ್ರೀನಿವಾಸ್: ಪರಂಪರೆಯ ನಾದವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುತ್ತಿರುವ ಗಾಯಕ, ಗುರು ಮತ್ತು ಸಂಗೀತ ಪರಂಪರೆಯ ಸಂರಕ್ಷಕ

ಒಂದಕ್ಷರಂ ಕಲಿಸಿದಾತಂ ಗುರು ಎನ್ನುವಂತೆ ಇಂದಿನ ಶಿಕ್ಷಕರ ದಿನಾಚರಣೆಯಂದು ನಮ್ಮ ಇಡೀ ಕುಟುಂಬ ಸಂಗೀತ ಶಿಕ್ಷಕರಾಗಿರುವ, ಹಲವಾರು ಮಠ ಮಂದಿರಗಳ ಆಸ್ಥಾನ ವಿದ್ವಾಂಸರಾಗಿರುವ,ಚಿಂತಲಪಲ್ಲಿ ಸಂಗೀತ ಪರಂಪರೆಯ ನಾದವನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯುತ್ತಿರುವ ಗಾಯಕ, ಗುರು ಮತ್ತು ಸಂಗೀತ ಪರಂಪರೆಯ ಸಂರಕ್ಷಕರಾದ ವಿದ್ವಾನ್ ಚಿಂತಲಪಲ್ಲಿ ವಿ. ಶ್ರೀನಿವಾಸ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಂಗೀತ ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ವಿದ್ವಾನ್ ಚಿಂತಲಪಲ್ಲಿ ವಿ. ಶ್ರೀನಿವಾಸ್: ಪರಂಪರೆಯ ನಾದವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುತ್ತಿರುವ ಗಾಯಕ, ಗುರು ಮತ್ತು ಸಂಗೀತ ಪರಂಪರೆಯ ಸಂರಕ್ಷಕ

ಗಮಕಿ ಜಿ. ಎಸ್. ನಾರಾಯಣ – ಕನ್ನಡ ಗಮಕ ಕಲೆಯ ಜೀವಂತ ರಾಯಭಾರಿ

ಸುಮಾರು ಐದು ದಶಕಗಳಿಗೂ ಹೆಚ್ಚು ಕಾಲ ಗಮಕ ಪರಂಪರೆಯನ್ನು ಉಳಿಸಿ, ಬೆಳೆಸುತ್ತಲೇ, ಇಂದಿನ ತಲೆಮಾರಿಗೂ ಕಲಿಸಿಕೊಡುತ್ತಿರುವ ನಮ್ಮೆಲ್ಲರ ನೆಚ್ಚಿನ ಗಮಕ ಮೇಷ್ಟು ಎಂದೇ ಚಿರಪರಿಚಿತರಾಗಿರುವ ಹಿರಿಯ ಗಮಕಿಗಳಾದ ಕರ್ನಾಟಕ ಕಲಾಶ್ರೀ ಪುರಸ್ಕೃತ ಶ್ರೀ ಜಿ.ಎಸ್. ನಾರಾಯಣ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆ, ಗುರು ಪೂರ್ಣಿಮೆಯಂದು ಇದೋ ನಿಮಗಾಗಿ
Read More ಗಮಕಿ ಜಿ. ಎಸ್. ನಾರಾಯಣ – ಕನ್ನಡ ಗಮಕ ಕಲೆಯ ಜೀವಂತ ರಾಯಭಾರಿ

ಶ್ರೀ ಎಚ್. ಕೆ. ನಾರಾಯಣ

ಕರ್ನಾಟಕ ಶಾಸ್ತ್ರೀಯ ಮತ್ತು ಹಿಂದೂಸ್ಥಾನಿ ಸಂಗೀತ, ಸುಗಮ ಸಂಗೀತ, ಭಕ್ತಿಗೀತೆ, ಸಮೂಹಗಾಯನ ಕ್ಷೇತ್ರದಲ್ಲಿ ಖ್ಯಾತ ಗಾಯಕರಾಗಿ, ಸಂಗೀತ ಸಂಯೋಜಕರಾಗಿ, ಸಂಗೀತ ನಿರ್ದೇಶಕರಾಗಿ ನಾಲ್ಕು ದಶಕಗಳ ಕಾಲ ಆಕಾಶವಾಣಿಯಲ್ಲಿಯೂ ಸೇವೆಸಲ್ಲಿಸಿ ಅಪಾರ ಜನ ಮನ್ನಣೆ ಪಡೆದಿದ್ದ ಶ್ರೀ ಎಚ್.ಕೆ.ನಾರಾಯಣ ಅವರ ಸಂಗೀತ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶ್ರೀ ಎಚ್. ಕೆ. ನಾರಾಯಣ

ಶ್ರೀ ಯಶವಂತ ಸರದೇಶಪಾಂಡೆ

ರಂಗಭೂಮಿ ಹಾಸ್ಯನಟ, ನಿರ್ದೇಶಕ, ನಾಟಕಕಾರ, ಅಂಕಣಕಾರ, ಸಂಭಾಷಣಾಕಾರ, ಅನುವಾದಕಾರ, ಚಲನ ಚಿತ್ರನಟ, ನಿರ್ಮಾಪಕ ಹೀಗೆ ಹತ್ತು ಹಲವಾರು ರೂಪದಲ್ಲಿ ಕನ್ನಡಿಗರಿಗೆ ಚಿರಪರಿಚಿತವಾಗಿದ್ದ ಶ್ರೀ ಯಶವಂತ ಸರದೇಶಪಾಂಡೆ ಇಂದು ಬೆಳಿಗ್ಗೆ 10 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದು, ಅವರ ವ್ಯಕ್ತಿ, ವ್ಯಕ್ತಿವ ಮತ್ತು ಕಲಾಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಯಶವಂತ ಸರದೇಶಪಾಂಡೆ

ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ಕನ್ನಡ ಸಾಹಿತ್ಯ ಲೋಕ, ಆಕಾಶವಾಣಿ, ದೂರದರ್ಶನ, ಖಾಸಗೀ ವಾಹಿನಿ ಹೀಗೆ ಎಲ್ಲಾ ಕಡೆಯಲ್ಲೂ ಹಾಸ್ಯ ಸಾಹಿತ್ಯ ಎಂದೊಡನೆಯೇ ಥಟ್ ಎಂದು ನೆನಪಾಗೋದೇ ಶ್ರೀ ಎಂ. ಎಸ್. ನರಸಿಂಹ ಮೂರ್ತಿಗಳು. ಹೀಗೆ ನಾಡಿಗೆ ಚಿರಪರಿಚಿತ ಹಾಸ್ಯ ಸಾಹಿತಿ ಆಗುವ ಹಿಂದೆಯೂ ಒಂದು ರೋಚಕವಾದ ತಿರುವಿದ್ದು ಅದನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಕನ್ನಡದ ಖುಶ್ವಂತ್ ಸಿಂಗ್, ಎಂ.ಎಸ್.‌ ನರಸಿಂಹಮೂರ್ತಿ

ಸಕಲಕಲಾ ವಲ್ಲಭ ಸಿ. ಆರ್. ಸತ್ಯ

ಎ.ಆರ್. ಕೃಷ್ನಶಾಸ್ತ್ರಿಗಳ ಮೊಮ್ಮ್ಗಗ, ಅಬ್ದುಲ್ ಕಲಾಂ ಅವರ ಒಡನಾಡಿ, ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ, ಹಾಸ್ಯಲೇಖಕ, ವೈಜ್ಞಾನಿಕ ಲೇಖಕ, ಸಂಗೀತಗಾರ. ಸಾಹಿತಿ, ಪರಿಸರ ಪ್ರೇಮಿ, ಆಚೆ ಮನೆ ಸುಬ್ಬಮ್ಮನಿಗೆ ಏಕಾದಶಿ ಉಪವಾಸ ಎಂಬ ಹಾಸ್ಯಮಯ ವಿಂಡಬಣಾತ್ಮಕ ಕೃತಿಯಿಂದ ನಾಡಿದ ಮನೆಮಾತಾಗಿದ್ದ ಬಹುಮುಖ ಪ್ರತಿಭೆ ಶ್ರೀ ಸಿ.ಆರ್ ಸತ್ಯಾರವರು ಇಂದು ವಿಧಿವಶರಾಗಿದ್ದಾರೆ. ಸತ್ಯಾರವರ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಸ್ಥೂಲ ಪರಿಚಯ ಇದೋ ನಿಮಗಾಗಿ… Read More ಸಕಲಕಲಾ ವಲ್ಲಭ ಸಿ. ಆರ್. ಸತ್ಯ