ಶ್ರೀ ಸತ್ಯನಾರಾಯಣ ಎಂ. ಎನ್. (ಸತ್ಯಾ ಸರ್)

ಯಾವುದೇ ಕೆಲಸವನ್ನು ಸುಗಮವಾಗಿ ಮಾಡುವಂತಾಗಲು ಮುಂದೆ ದಿಟ್ಟ ಗುರಿ ಇರಬೇಕು. ಹಿಂದೆ ಸಮರ್ಥ ಗುರು ಇರಬೇಕು ಎಂದು ನಮ್ಮ ಶಾಸ್ತ್ರದಲ್ಲಿ ಹೇಳುವಂತೆ ನನ್ನ ಬದುಕಿನಲ್ಲಿ ನನ್ನ ಗುರುಗಳು, ಮಾರ್ಗದರ್ಶಕರು ಹಾಗೂ ಹಿತೈಶಿಗಳಾದ ಶ್ರೀ ಸತ್ಯಾ ಸರ್ ಅವರ ಪರಿಚಯವನ್ನು ಈ ಗುರುಪೂರ್ಣಿಮೆಯಂದು ನಿಮ್ಮೆಲ್ಲರಿಗೂ ಮಾಡಿಕೊಡುತ್ತಿದ್ದೇನೆ. … Read More ಶ್ರೀ ಸತ್ಯನಾರಾಯಣ ಎಂ. ಎನ್. (ಸತ್ಯಾ ಸರ್)

ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು

12ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ಕಾಯಕವೇ ಕೈಲಾಸ ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯಕ್ಕೇ ತಮ್ಮನ್ನೇ ಅರ್ಪಿಸಿಕೊಂಡ, ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿಗಳು, ನಡೆದಾಡುವ ದೇವರು, ಶತಾಯುಷಿಗಳಾಗಿದ್ದಂತಹ ತುಮಕೂರಿನ ಸಿದ್ದಗಂಗಾ ಮಠದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು

ಅರಿವೇ ಗುರು

ಅರಿವೇ ಗುರು ಅದೊಂದು ಶಿಶುವಿಹಾರ ಅಲ್ಲಿ ಅನೇಕ ಪುಟ್ಟ ಪುಟ್ಟ ಮಕ್ಕಳು ಕಲಿಯುತ್ತಿದ್ದವು. ಅದೊಂದು ದಿನ ಸಂಜೆ ಆ ಶಿಶುವಿಹಾರಕ್ಕೆ ಒಂದು ವಯಸ್ಸಾದ ದಂಪತಿಗಳು ಫಲ ಪುಷ್ಪ ಕಾಣಿಕೆಗಳೊಂದಿಗೆ ಬಂದು ಉಮಾ ಮಿಸ್ ಎಲ್ಲಿದ್ದಾರೆ ಎಂದು ಕೇಳುತ್ತಾರೆ. ಅಲ್ಲಿದ್ದ ಆಯಾ ಆ ವಯೋದಂಪತಿಗಳನ್ನು ಅಲ್ಲಿಯೇ ಕುಳ್ಳರಿಸಿ ಕುಡಿಯಲು ನೀರು ತಂದು ಕೊಟ್ಟು, ಸ್ವಲ್ಪ ಸಮಯ ಕುಳಿತಿರಿ ಅವರನ್ನು ಕರೆದು ಕೊಂಡು ಬರುತ್ತೇನೆ ಎಂದು ಹೋಗಿ ಸ್ವಲ್ಪ ಸಮಯದ ನಂತರ ಉಮಾ ಮಿಸ್ ಬಂದವರೇ ನಮಸ್ಕಾರ ನಾನೇ ಉಮಾ.… Read More ಅರಿವೇ ಗುರು