ಶ್ರೀ ಸತ್ಯನಾರಾಯಣ ಎಂ. ಎನ್. (ಸತ್ಯಾ ಸರ್)

ಯಾವುದೇ ಕೆಲಸವನ್ನು ಸುಗಮವಾಗಿ ಮಾಡುವಂತಾಗಲು ಮುಂದೆ ದಿಟ್ಟ ಗುರಿ ಇರಬೇಕು. ಹಿಂದೆ ಸಮರ್ಥ ಗುರು ಇರಬೇಕು ಎಂದು ನಮ್ಮ ಶಾಸ್ತ್ರದಲ್ಲಿ ಹೇಳುವಂತೆ ನನ್ನ ಬದುಕಿನಲ್ಲಿ ನನ್ನ ಗುರುಗಳು, ಮಾರ್ಗದರ್ಶಕರು ಹಾಗೂ ಹಿತೈಶಿಗಳಾದ ಶ್ರೀ ಸತ್ಯಾ ಸರ್ ಅವರ ಪರಿಚಯವನ್ನು ಈ ಗುರುಪೂರ್ಣಿಮೆಯಂದು ನಿಮ್ಮೆಲ್ಲರಿಗೂ ಮಾಡಿಕೊಡುತ್ತಿದ್ದೇನೆ. … Read More ಶ್ರೀ ಸತ್ಯನಾರಾಯಣ ಎಂ. ಎನ್. (ಸತ್ಯಾ ಸರ್)

ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು

ನಮ್ಮ ಸನಾತನ ಧರ್ಮದಲ್ಲಿ ಮಾತೃದೇವೋಭವ, ಪಿತೃದೇವೋಭವದ ನಂತರದ ಸ್ಥಾನವನ್ನು ಆಚಾರ್ಯ ದೇವೋಭವ ಎಂದು ಗುರುಗಳಿಗೆ  ಮೀಸಲಾಗಿಟ್ಟಿದ್ದೇವೆ.  ಜನ್ಮ ನೀಡಿದವರು  ತಂದೆ-ತಾಯಿಯರಾದರೇ, ಪ್ರತಿಯೊಬ್ಬರಿಗೂ ವಿದ್ಯಾ ಬುದ್ಧಿಯನ್ನು ಕಲಿಸಿ ಅವರನ್ನು ತಿದ್ದಿ ತೀಡೀ ಸಮಾಜದಲ್ಲಿ ಇಬ್ಬ ಸಭ್ಯ ನಾಗರೀಕರನ್ನಾಗಿ ಮಾಡಿಸುವವರೇ ಗುರುಗಳು ಎಂದರೂ ತಪ್ಪಾಗದು. ಹಾಗಾಗಿ ನಮ್ಮ ಸನಾತನ ಧರ್ಮದಲ್ಲಿ ಗುರುಪರಂಪರೆ ಅತ್ಯಂತ ಮಹತ್ವಪೂರ್ಣ ಪಾತ್ರವನ್ನು ವಹಿಸುತ್ತದೆ. ನಮ್ಮ ಕಾಲಮಟ್ಟದ ಅಂತಹ ಅನೇಕ ಗುರುಗಳಲ್ಲಿ  ಕರ್ನಾಟಕದ ಅತ್ಯಂತ ಪ್ರಸಿದ್ದ ಧಾರ್ಮಿಕ ಕೇಂದ್ರವಾದ ಸಿದ್ದಗಂಗಾ ಮಠದ ಸ್ವಾಮಿಗಳಾಗಿದ್ದ ಭಾರತೀಯ ಆಧ್ಯಾತ್ಮಿಕ ಚಿಂತಕರೂ,… Read More ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು

ಅರಿವೇ ಗುರು

ಅರಿವೇ ಗುರು ಅದೊಂದು ಶಿಶುವಿಹಾರ ಅಲ್ಲಿ ಅನೇಕ ಪುಟ್ಟ ಪುಟ್ಟ ಮಕ್ಕಳು ಕಲಿಯುತ್ತಿದ್ದವು. ಅದೊಂದು ದಿನ ಸಂಜೆ ಆ ಶಿಶುವಿಹಾರಕ್ಕೆ ಒಂದು ವಯಸ್ಸಾದ ದಂಪತಿಗಳು ಫಲ ಪುಷ್ಪ ಕಾಣಿಕೆಗಳೊಂದಿಗೆ ಬಂದು ಉಮಾ ಮಿಸ್ ಎಲ್ಲಿದ್ದಾರೆ ಎಂದು ಕೇಳುತ್ತಾರೆ. ಅಲ್ಲಿದ್ದ ಆಯಾ ಆ ವಯೋದಂಪತಿಗಳನ್ನು ಅಲ್ಲಿಯೇ ಕುಳ್ಳರಿಸಿ ಕುಡಿಯಲು ನೀರು ತಂದು ಕೊಟ್ಟು, ಸ್ವಲ್ಪ ಸಮಯ ಕುಳಿತಿರಿ ಅವರನ್ನು ಕರೆದು ಕೊಂಡು ಬರುತ್ತೇನೆ ಎಂದು ಹೋಗಿ ಸ್ವಲ್ಪ ಸಮಯದ ನಂತರ ಉಮಾ ಮಿಸ್ ಬಂದವರೇ ನಮಸ್ಕಾರ ನಾನೇ ಉಮಾ.… Read More ಅರಿವೇ ಗುರು