ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಕನ್ನಡ ರಾಜ್ಯೋತ್ಸವದ ಸಂಧರ್ಭದಲ್ಲಿ ಬೇಲೂರಿನ ಡಾ. ರಾಜಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷರಾದ ತೀರ್ಥಕಂರ್ ಅವರು ತಮ್ಮ ಅಂಗಡಿ ಶ್ರೀ ಮಾರುತಿ ಸ್ಟೋರ್ಸ್ ನಲ್ಲಿ ಮಾರಾಟ ಮಾಡುವ ಎಲ್ಲಾ ವಸ್ತುಗಳನ್ನು ಹಳದಿ ಮತ್ತು ಕೆಂಪು ಬಣ್ಣದ್ದಾಗಿಸಿ ಬಹಳ ವೈಶಿಷ್ಟ್ಯಪೂರ್ಣವಾಗಿ ಆಚರಿಸುವ ಪರಿಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಮಹಿಳಾ ದಿನಾಚರಣೆ – 2023

ವಿದ್ಯಾರಣ್ಯಪುರದ ವಿಶ್ವಗುರು ಚಾರಿಟೆಬಲ್ ಅವರು 12.03.23 ರಂದು ದೊಡ್ಡಬೆಟ್ಟಹಳ್ಳಿಯ ಶ್ರೀ ಆನಂದ ಕುಟೀರ ಸೇವಾ ಟ್ರಸ್ಟ್ ಬಡ ಮಕ್ಕಳ ಆಶ್ರಮದಲ್ಲಿ ವಿವಿಧ ಶ್ರೀಣಿಯಲ್ಲಿ ಸಾಧನೆ ಮಾಡಿರುವ ಮಹಿಳಾ ಸಾಧಕಿಯರನ್ನು ಮತ್ತು ಆನಂದ ಕುಟೀರದ ಸಂಸ್ಥಾಪಕರನ್ನು ಸನ್ಮಾನಿಸುವುದರ ಜೊತೆಗೆ ಅಲ್ಲಿನ ಮಕ್ಕಳಿಗೆ ಪುಸ್ತಕಗಳು ಮತ್ತು ಆಶ್ರಮಕ್ಕೆ ಅವಶ್ಯಕವಿದ್ದ ದಿನಸಿಗಳನ್ನು ನೀಡುವ ಮೂಲಕ ಆರ್ಥಪೂರ್ಣವಾಗಿ ಆಚರಿಸಿದ ಅಂತರಾಷ್ಟ್ರೀಯಯ ಮಹಿಳಾ ದಿನಾಚರಣೆಯ ಸಣ್ಣ ಝಲಕ್ ಇದೋ ನಿಮಗಾಗಿ.… Read More ವಿಶ್ವಗುರು ಚಾರಿಟೆಬಲ್ ಟ್ರಸ್ಟ್ ಮಹಿಳಾ ದಿನಾಚರಣೆ – 2023

ಶ್ರೀ ಆಲೂರು ವೆಂಕಟರಾಯರು

ವಕೀಲರಾಗಿ, ಸಾಹಿತಿಗಳಾಗಿ, ಪತ್ರಿಕಾ ಸಂಪಾದಕರಾಗಿ, ಪ್ರಕಾಶಕರಾಗಿ, ಅನೇಕ ಸಂಘ ಸಂಸ್ಥೆಗಳ ಸಂಸ್ಕಾಪಕರಾಗಿ, ಸಂಘಟಿಕರಾಗಿ, ಸಂಶೋಧಕರಾಗಿ, ಸ್ವಾತಂತ್ಯ್ರ ಹೋರಾಟಗಾರರಾಗಿ ಒಟ್ಟಿನಲ್ಲಿ *ಆಡು ಮುಟ್ಟದ ಸೊಪ್ಪಿಲ್ಲ ಆಲೂರು ವೆಂಟರಾಯರು* ಮಾಡದ ಕೆಲಸವಿಲ್ಲ ಎಂಬಂತೆ ಕರ್ನಾಟಕದ ಏಕೀಕರಣಕ್ಕೆ ಅಹಿರ್ನಿಶಿಯಾಗಿ ದುಡಿದ ಕನ್ನಡದ ಕುಲಪುರೋಹಿತರ ಜಯಂತಿಯಂದು ಅವರನ್ನು ನೆನಪಿಸಿಕೊಳ್ಳುವುದು ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯವೇ ಸರಿ… Read More ಶ್ರೀ ಆಲೂರು ವೆಂಕಟರಾಯರು