ಸ್ವದೇಶಿ ದಿನ

ವಿಜ್ಞಾನಿಯಾಗಿ ಕೈ ತುಂಬಾ ಸಂಪಾದಿಸುತ್ತಿದ್ದ, ಸ್ವಾಮೀ ವಿವೇಕಾನಂದ, ಚಂದ್ರಶೇಖರ್ ಆಜಾದ್, ಭಗತ್ ಸಿಂಗ್ ಮುಂತಾದವರಿಂದ ಪ್ರೇರಿತರಾಗಿ ದೇಶ, ಧರ್ಮ, ಸಂಸ್ಕಾರ ಮತ್ತು ಸನಾತನ ಸಂಸ್ಕೃತಿ ಅನುಗುಣವಾಗಿ ದೇಸೀ ಚಿಂತನೆ, ಸ್ವದೇಶೀ ವಸ್ತುಗಳ ಜಾಗೃತಿ ಮೂಡಿಸುವ ಸಲುವಾಗಿ ಸ್ವದೇಶೀ ಜಾಗರಣ ಮಂಚ್ ಮೂಲಕ ಬಹುರಾಷ್ಟ್ರೀಯ ಕಂಪೆನಿಗಳಿಗೆ ಸಿಂಹಸ್ವಪ್ನವಾಗಿದ್ದ ಶ್ರೀ ರಾಜೀವ್ ದೀಕ್ಷಿತ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ಸ್ವದೇಶಿ ದಿನ

ಕಾರ್ತಿಕ್ ಸಾಹುಕಾರ್

ಬಿಹಾರದ ಗಯಾ ಜಿಲ್ಲೆಯ ಗೆಹ್ಲಾರ್‌ ಎಂಬ ಕುಗ್ರಾಮದಲ್ಲಿನ ಒಬ್ಬಾಕೆಗೆ ಆರೋಗ್ಯ ಸರಿ ಇಲ್ಲದಿದ್ದಾಗ ಚಿಕಿತ್ಸೆಗೆಂದು ಗುಡ್ಡ ಹಿಂದಿರುವ ಊರಿಗೆ ತಲುಪಲು ಸುಮಾರು 40 ಕಿಮೀ ಹೋಗಲಾರದೇ, ಸಕಾಲಕ್ಕೆ ವೈದ್ಯಕೀಯ ಚಿಕಿತ್ಸೆ ಸಿಗದೇ ಮೃತಪಟ್ಟಾಗ ಆಕೆಯ ಪತಿ ದಶರಥ್‌ ಮಾಂಝಿ ಸುತ್ತಿಗೆ, ಹಾರೆಗಳಿಂದ ಏಕಾಂಗಿಯಾಗಿ ಸುಮಾರು 22 ವರ್ಷಗಳ ಕಾಲ ಕಡಿದು ಆ ಎರಡೂ ಊರುಗಳ ನಡುವಿನ ಅಂತರವನ್ನು ಕೆಲವೇ ಕೆಲವು ನಿಮಿಷಗಳಷ್ಟು ದೂರಕ್ಕೆ ತಂದಾಗ ಇಡೀ ಪ್ರಪಂಚವೇ ನಿಬ್ಬೆರಗಾಗಿತ್ತು. ಅದೇ ರೀತಿ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ… Read More ಕಾರ್ತಿಕ್ ಸಾಹುಕಾರ್