ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಪೋಷಕರ ಕಾಳಜಿ ಮತ್ತು ಪ್ರೀತಿಯನ್ನು ಅರ್ಥಮಾಡಿಕೊಳ್ಳದೇ, ಹೆತ್ತವರು ಆಶಯಗಳಿಗೆ ವಿರೋಧಿಸುವ ಮನಸ್ಥಿತಿಯೇ ಇಂದಿನ ಮಕ್ಕಳಲ್ಲಿ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಕೈ ಮೀರಿದಾಗ ಮನೆಯಿಂದ ಓಡಿ ಹೋಗುವುದೋ ಇಲ್ಲವೇ ಆತ್ಮೆಹತ್ಯೆ ಮಾಡಿಕೊಳ್ಳುತ್ತಿರುವ ಸಂಗತಿಗೆ ಪರಿಹಾರವಿದೆಯೇ?
Read More ಹೆತ್ತವರಿಗೆ ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಹಕ್ಕಿಲ್ಲವೇ?

ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ

ಅನಗತ್ಯ ಹಾಸ್ಯಕ್ಕೆ ಎಡೆಯಿಲ್ಲದೇ, ಗಂಭಿರವಾದ ಪಾತ್ರ ರಚನೆ ಮತ್ತು ಸಂಭಾಷಣಾ ಚಾತುರ್ಯಗಳಿಂದ ಸುಮಾರು 23ಕ್ಕೂ ಹೆಚ್ಚಿನ ನಾಟಕಗಳ ಕತೃ ಶ್ರೀ ಎ. ಎನ್. ವೆಂಕಟಾದ್ರಿ ಅಯ್ಯರ್ ಅವರಿಗೆ, ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ ಎಂಬ ಹೆಸರು ಬರಲು ಕಾರಣವೇನು? ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಕನ್ನಡ ಸಾರಸ್ವತ ಲೋಕಕ್ಕೆ ಅವರ ಕೊಡುಗೆಗಳೇನು?ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಚಾರಿತ್ರಿಕ ನಾಟಕಗಳ ಪಿತಾಮಹ ಸಂಸ

ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ, ನಟ, ಕತೆಗಾರ, ಸಂಭಾಣೆಗಾರ, ನಿರ್ಮಾಪಕ ಹೀಗೆ ಹತ್ತು ಹಲವಾರು ರೀತಿಯಲ್ಲಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ನಿರ್ದೇಶಕ ಗುರುಪ್ರಸಾದ್ ಅಕಾಲಿಕವಾಗಿ ನಿಧರಾಗಿರುವ ಸಂಧರ್ಭದಲ್ಲಿ, ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ಅಪರೂಪದ ಮಾಹಿತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಶಿಕ್ಷಣ

ಇವತ್ತು ಬೆಳೆಗ್ಗೆ ಜಿಟಿ ಜಿಟಿ ಮಳೆ ಬೀಳ್ತಾ ಇದ್ದದ್ದರಿಂದ ಮುಂಜಾನೆಯ ವೃತ್ತ ಪತ್ರಿಕೆ ಎಲ್ಲಾ ಒದ್ದೆ ಮುದ್ದೆಯಾಗಿತ್ತು. ನನಗೆ ಒಂದು ಪಕ್ಷ ತಿಂಡಿ ತಿನ್ನೋದನ್ನ ಬಿಟ್ರೂ ಬೇಜಾರಿಲ್ಲ. ಆದರೆ ಬೆಳಗಿನ ಪೇಪರ್ ಓದದೇ ಹೋದ್ರೆ ಏನೋ ಕಳೆದು ಕೊಂಡ ಅನುಭವ. ಆಷ್ಟೆಲ್ಲ ಟಿವಿಯಲ್ಲಿ ವಾರ್ತೆಗಳನ್ನು ನೋಡಿದ್ರೂ, ಇಂಟರ್ನೆಟ್ಟಲ್ಲಿ ಸುದ್ದಿಗಳನ್ನು ಓದಿದ್ರೂ, ಪೇಪರ್ ಓದೋ ಮಜಾನೇ ಬೇರೆ. ಹಾಗೆ ಒದ್ದೆ ಆದ ಪೇಪರನ್ನು ಇಸ್ತ್ರಿಪೆಟ್ಟಿಗೆಯಲ್ಲಿ ಇಸ್ತ್ರಿ ಮಾಡಿಕೊಂಡು ಓದಲು ಪುಟ ತಿರುವು ಹಾಕುತ್ತಿದ್ದಂತೆಯೇ ಗಕ್ಕನೆ ಕಾಲೇಜಿನ ಏಳನೇ ಮಹಡಿಯಿಂದ… Read More ಶಿಕ್ಷಣ

ಸಮಸ್ಯೆಗಳಿಗೆ ಸಾವೇ ಪರಿಹಾರವೇ?

ರಮೇಶ ಹಳ್ಳಿಯಲ್ಲಿ  ತಕ್ಕ ಮಟ್ಟಿಗೆ ಓದಿ ಬೆಂಗಳೂರಿಗೆ ಬಂದು ಕೆಲಸ ಗಿಟ್ಟಿಸಿಕೊಂಡು ಜೀವನ ನಡೆಸ ತೊಡಗಿದರು.  ಆವರದ್ದು ಸಂಪ್ರದಾಯಸ್ತ ಒಟ್ಟು ಕುಟಂಬವಾದ್ದರಿಂದ ಅಕ್ಕ ತಂಗಿಯರಿಗೆಲ್ಲ ಮದುವೆ ಮಾಡಿ ತಮ್ಮಂದಿರಿಗೆ ಒಂದು ದಾರಿ ತೋರಿಸಿ ಮದುವೆ ಆಗುವಷ್ಟರಲ್ಲಿ ಅವರ ಮದುವೆಯ ವಯಸ್ಸು ಮೀರಿದ್ದರೂ ಮದುವೆ ಆಗಿ ಆವರ ಸುಖಃ ದಾಂಪತ್ಯದ ಫಲವಾಗಿ  ವರ್ಷದೊಳಗೇ ಹೆಣ್ಣು ಮಗುವಿನ ಜನನವಾಗಿ ಮಗಳಿಗೆ ಆಶಾ ಎಂದು ಹೆಸರಿಟ್ಟು ಮುದ್ದಿನಿಂದ ಸಾಕುತ್ತಿದ್ದರು. ಹೆಣ್ಣು ಗಂಡುಗಳ ನಡುವೆ ಬೇಧವಿಲ್ಲ  ಎಂದು ಎಷ್ಟೇ ಹೇಳಿದರೂ ಇಂದಿಗೂ ನಮ್ಮ… Read More ಸಮಸ್ಯೆಗಳಿಗೆ ಸಾವೇ ಪರಿಹಾರವೇ?