ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿ

ಅವಧೂತ ಜಗದ್ಗುರು ಎಂದೇ ಪ್ರಖ್ಯಾತರಾಗಿದ್ದಂತಹ, ಪ್ರಾತಃಸ್ಮರಣಿಯರಾದ ಶೃಂಗೇರಿ ಶ್ರೀ ಶಾರದಾ ಪೀಠದ 34ನೇ ಜಗದ್ಗುರುಗಳಾಗಿದ್ದಂತಹ ಶ್ರೀ ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿಗಳ ಜಯಂತಿಯಂದು (ಆಂಗ್ಲ ದಿನಚರಿ ಪ್ರಕಾರ) ಸ್ಮರಣೆ ಮಾಡುವುದು ಪ್ರತಿಯೊಬ್ಬ ಸನಾತನಿಯ ಆದ್ಯ ಕರ್ತವೇ ಆಗಿದೆ ಅಲ್ವೇ?… Read More ಶ್ರೀ ಚಂದ್ರಶೇಖರ ಭಾರತೀ ಮಹಾಸ್ವಾಮೀಜಿ

ನಟ, ರಂಗಕರ್ಮಿ ಕೆ. ವಿ. ಶ್ರೀನಿವಾಸ ಪ್ರಭು

ನಟನೆ, ಕಂಠದಾನ, ನಿರ್ದೇಶನ, ನಿರ್ಮಾಣ, ನಿರೂಪಣೆಯ ಮೂಲಕ ಕನ್ನಡದ ಹವ್ಯಾಸಿ ರಂಗಭೂಮಿ, ದೂರದರ್ಶನ, ಕಿರುತೆರೆ, ಚಿತ್ರರಂಗದಲ್ಲಿ ನಮ್ಮೆಲ್ಲರಿಗೂ ಚಿರಪರಿಚಿತರಾಗಿರುವ ಶ್ರೀ ಶ್ರೀನಿವಾಸ ಪ್ರಭು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ನಟ, ರಂಗಕರ್ಮಿ ಕೆ. ವಿ. ಶ್ರೀನಿವಾಸ ಪ್ರಭು

ರಾಜರ್ಷಿ, ಜಿ. ವಿ. ಅಯ್ಯರ್

ಕನ್ನಡದ ಮೇರು ನಟ ಬಾಲಕೃಷ್ಣ ಅವರ ಜೊತೆ ಜೊತೆಯಲ್ಲಿಯೇ ಗುಬ್ಬಿ ನಾಟಕದ ಕಂಪನಿಯಲ್ಲಿದ್ದು ನಂತರ ರಾಧಾ ರಮಣ ಚಿತ್ರದ ಮೂಲಕವೇ ಒಟ್ಟೊಟ್ಟಿಗೆ ಚಿತ್ರರಂಗ ಪ್ರವೇಶಿಸಿ ಮುಂದೆ ದಿಗ್ಗಜರಾಗಿ ಬೆಳೆದ ಮಹಾನ್ ನಟ, ಚಿತ್ರಸಾಹಿತಿ, ಸಂಭಾಷಣೆಕಾರ, ಗೀತರಚನೆಕಾರ, ನಿರ್ಮಾಪಕ, ನಿರ್ದೇಶಕ ಎಲ್ಲದಕ್ಕಿಂತಲೂ ಹೆಚ್ಚಾಗಿ ಜನಾನುರಾಗಿ, ಕನ್ನಡ ಚಿತ್ರರಂಗದ ರಾಜರ್ಷಿ, ಕನ್ನಡ ಚಿತ್ರ ರಂಗದ ಭೀಷ್ಮ ಪಿತಾಮಹ ಎಂದರೂ ತಪ್ಪಾಗಲಾರದ ಶ್ರೀ ಗಣಪತಿ ವೆಂಕಟರಮಣ ಅಯ್ಯರ್ ಅರ್ಥಾತ್ ಜಿ.ವಿ.ಐಯ್ಯರ್ ಅವರ ಸಾಧನೆಗಳನ್ನು ಮೆಲುಕು ಹಾಕೋಣ. 1917ರ ಸೆಪ್ಟೆಂಬರ್ 3ರಂದು ನಂಜನಗೂಡಿನ… Read More ರಾಜರ್ಷಿ, ಜಿ. ವಿ. ಅಯ್ಯರ್

ಆದಿ ಶಂಕರಾಚಾರ್ಯ

ಶಂಕರರಿಲ್ಲದಿದ್ದಿದ್ದರೆ ಇಂದು ವೇದಾಂತ ತತ್ವ ಯಾರಿಗೂ ಅರ್ಥವಾಗುತ್ತಿರಲಿಲ್ಲ, ಭಾರತ ಭಾರತವಾಗೇ ಉಳಿಯುತ್ತಿರಲಿಲ್ಲ! ಅನಾದಿ ಕಾಲದಿಂದಲೂ ವೇದ ಭೂಮಿಯಾಗಿರುವ ಭಾರತ ಸಾರಿದ್ದು ಅದ್ವೈತ ಸಿದ್ಧಾಂತವನ್ನೇ. ವೇದಗಳ ಅದ್ವೈತ ಸಾರವನ್ನು ವೇದವ್ಯಾಸರಿಂದ ಯಾಜ್ಞವಲ್ಕ್ಯವರೆಗೂ ಸಾರಿದ್ದಾರೆ, ವೇದಾಂತ ಸಿದ್ಧಾಂತದ ಅದ್ವೈತವನ್ನು ದೃಢವಾಗಿ ಪ್ರತಿಪಾದಿಸಿದ್ದಾರೆ. ಅದ್ವೈತ ಸಿದ್ಧಾಂತ ವೇದ-ಉಪನಿಷತ್ ಗಳಲ್ಲೇ ಸ್ಪಷ್ಟವಾಗಿ ಉಲ್ಲೇಖವಾಗಿತ್ತು. ಕಾಲಕ್ರಮೇಣ ಧರ್ಮಕ್ಕೆ ಗ್ಲಾನಿಯುಂಟಾದಾಗ ಪಂಡಿತರೂ ವಿದ್ವಾಂಸರು ತಪ್ಪಾಗಿ ಅರ್ಥೈಸಿಕೊಂಡು ಅದ್ವೈತವನ್ನು ಮರೆತರು. ಜ್ಞಾನ ಮಾರ್ಗಕ್ಕಿಂತ ಕರ್ಮಕಾಂಡಕ್ಕೆ ಹೆಚ್ಚಿನ ಮಹತ್ವ ಕೊಟ್ಟಿದ್ದರು. ಶೃತಿ (ವೇದ)ಯ ಸಿದ್ಧಾಂತದ ಮೂಲ ಉದ್ದೇಶಕ್ಕೆ ಧಕ್ಕೆ… Read More ಆದಿ ಶಂಕರಾಚಾರ್ಯ