ನಡುಂಗಮುವ ರಾಜ ಇನ್ನಿಲ್ಲ

ನಡುಂಗಮುವ ರಾಜ ಎನ್ನುವುದು ಶ್ರೀಲಂಕಾದ ಕೊಲಂಬೊವಿನಲ್ಲಿ 07.03.22 ಸೋಮವಾರದಂದು ತನ್ನ 69 ನೇ ವಯಸ್ಸಿನಲ್ಲಿ ನಿಧನವಾದ ಸುಮಾರು 10.5 ಅಡಿ ಎತ್ತರವಿದ್ದ ಏಷ್ಯಾದ ಅತಿದೊಡ್ಡ ಪಳಗಿದ ಆನೆಯ ಹೆಸರಾಗಿದೆ. ಈ ಆನೆಯ ಸುಮಾರು ವರ್ಷಗಳ ಕಾಲ ಕ್ಯಾಂಡಿ ನಗರದಲ್ಲಿ ಪ್ರತೀ ವರ್ಷ ಜುಲೈ ತಿಂಗಳಿನ ಹುಣ್ಣಿಮೆಯ ಸಂದರ್ಭದಲ್ಲಿ ನಡೆಯುವ ಬೌದ್ಧರ ಪ್ರಮುಖ ಧಾರ್ಮಿಕ ಪ್ರದರ್ಶನವಾದ ಎಸಲದ ವಾರ್ಷಿಕ ಮೆರವಣಿಗೆಯಲ್ಲಿ ಭಗವಾನ್ ಬುದ್ಧನ ಪವಿತ್ರ ದಂತಕವಚವನ್ನು ಹೊಂದಿರುವ ಪೆಟ್ಟಿಗೆಯನ್ನು ಹೊತ್ತೊಯ್ಯುವ ಕಾಯಕ ವಹಿಸಿಕೊಂಡಿತ್ತು . 1985 ರಿಂದಲೂ ಕೊಲಂಬೊದಲ್ಲಿ… Read More ನಡುಂಗಮುವ ರಾಜ ಇನ್ನಿಲ್ಲ

ನಂಬಿಕೆ, ವಿಶ್ವಾಸ ಮತ್ತು ಪ್ರೇರಣೆ

ಈ ಚಿತ್ರವನ್ನು ನೋಡುತ್ತಿದ್ದಂತೆಯೇ, ನಮ್ಮ ಮನಸ್ಸಿಗೆ ಹೊಳೆಯುವುದು,  ಅರೇ ಇದೇನಿದು? ಈ ಸಣಕಲ ದೇಹದ  ಮಾವುತನು  ಅಷ್ಟು  ದೊಡ್ಡ ಆನೆಯನ್ನು ಟ್ರಕ್ಕಿನೊಳಗೆ ದೂಡುತ್ತಿದ್ದಾನಾ? ಎಂದು  ಹುಬ್ಬನ್ನು ಹಾರಿಸತ್ತೇವೆ. ಆದರೆ ನಿಜ ಹೇಳಬೇಕೆಂದರೆ, ಅಲ್ಲಿ  ಮಾವುತನ ಕೈ ಆಸರೆ ಕೇವಲ ನಿಮಿತ್ತ ಮಾತ್ರವಾಗಿದ್ದು ಆನೆಯ ತನ್ನ ಬಲದಿಂದ ಟ್ರಕ್ಕನ್ನು ಹತ್ತುತ್ತಿರುತ್ತದೆ.  ಆನೆಗೆ ತನ್ನ ಸ್ವಸ್ವಾಮರ್ಥ್ಯದ ಮೇಲೆ ನಂಬಿಕೆ ಇರದ ಕಾರಣ, ಮಾವುತನ ಕೈ ತನ್ನ ಬೆನ್ನಿನ ಮೇಲೆಿ ಕೈ ಇಟ್ಟಿರುವ ತನ್ನ ಯಜಮಾನ ಸದಾ ಕಾಲವೂ ತನ್ನ ಸಹಾಯಕ್ಕೆ … Read More ನಂಬಿಕೆ, ವಿಶ್ವಾಸ ಮತ್ತು ಪ್ರೇರಣೆ

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಾಣಿಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ?

ದಸರಾ ಎಂದು ನೆನಸಿಕೊಂಡಾಕ್ಷಣ ನಮ್ಮ ಕಣ್ಣ ಮುಂದೆ ಬರುವುದೇ ಆನೆಯ ಅಂಬಾರಿ. ಆನೆಗಳ ಹಿಂಡಿನ ಮಧ್ಯೆ ಬಲರಾಮನ ಮೇಲೆ ತಾಯಿ ಚಾಮುಂಡೇಶ್ವರಿ ತಾಯಿಯನ್ನು ಮೆರವಣಿಗೆ ಮಾಡುವುದನ್ನು ವೀಕ್ಷಿಸಲು ದೇಶ ವಿದೇಶಗಳಿಂದಳೂ ಲಕ್ಷಾಂತರ ಪ್ರವಾಸಿಗರು ಬರುವುದಲ್ಲದೇ ಆ ಹೆಮ್ಮೆಯ ಕ್ಷಣಗಳನ್ನು ಕಣ್ತುಂಬಿಸಿಕೊಳ್ಳುತ್ತಾರೆ. ಇನ್ನು ಕೇರಳದ ಬಹುತೇಕ ಹಿಂದೂ ದೇವಾಲಯಗಳಲ್ಲಿಯೂ ಆನೆಗಳೇ ಪ್ರಮುಖ ಆಕರ್ಷಣೆ. ಅಲ್ಲಂತೂ ಹತ್ತಾರು ಆನೆಗಳನ್ನು ಚೆನ್ನಾಗಿ ಅಲಂಕರಿಸುವುದನ್ನು ನೋಡುವುದಕ್ಕೆ ಎರಡು ಕಣ್ಣುಗಳು ಸಾಲವು. ದೇಶದಲ್ಲಿ ಎಲ್ಲಶ ಆಗಲೀ ಸ್ವಾಮೀ ಐಯ್ಯಪ್ಪನ ಮೆರವಣೆಗೆ ನಡೆಯುವುದೇ ಆನೆಯ ಮೇಲೆಯೆ.… Read More ಹಿಂದೂ ಧಾರ್ಮಿಕ ಕಾರ್ಯಕ್ರಮಗಳಿಗೆ ಪ್ರಾಣಿಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ?

ಅನಾನಸ್ ಆಸೆಪಟ್ಟು ಅವಸಾನವಾದ ಆನೆ (ಪ್ರಾಣಿಗಳೇ ಗುಣದಲಿ ಮೇಲು ಮಾನವ ಅದಕಿಂತ ಕೀಳು)

ಈ ರಾಜ್ಯದ ಜನ ಹೆಮ್ಮೆಯಿಂದ ತಮ್ಮ ತಾಯ್ನಾಡಿನ ಬಗ್ಗೆ ಹೇಳಿಕೊಳ್ಳುವುದು ನಮ್ಮದು ದೇವರ ನಾಡು ಎಂದು ಅದಕ್ಕೂ ಒಂದು ಹೆಜ್ಜೆ ಮುಂದೇ ಹೋಗಿ ನಮ್ಮದು ಅಕ್ಷರಸ್ಥರ ನಾಡು ಎಂದು. ಅಂತಹ ಅಕ್ಷರಸ್ಥ ದೇವರ ನಾಡಿನಲ್ಲಿ ಮನುಷ್ಯನ ದುರಾಸೆಯ ಫಲವಾಗಿ ತುಂಬು ಗರ್ಭಿಣಿ ಆನೆಯೊಂದು ಹತವಾಗಿರುವುದು ನಿಜಕ್ಕೂ ಅಮಾನವೀಯ ಮತ್ತು ಅಕ್ಷಮ್ಯ ಅಪರಾಧವೇ ಸರಿ. ಸಕಲ ಪ್ರಾಣಿ ಸಂಕುಲಗಳು ಕಾಡಿನಲ್ಲಿ ಸ್ವಚ್ಚಂದವಾಗಿ ವಿಹರಿಸಿಕೊಂಡು ತಮ್ಮ ಪಾಡಿಗೆ ತಾವು ಸುಖಃವಾಗಿದ್ದವು. ತನ್ನ ದುರಾಸೆಗಾಗಿ ಮನುಷ್ಯರು ಆ ಕಾಡುಗಳನ್ನು ನಾಶ ಮಾಡಿ… Read More ಅನಾನಸ್ ಆಸೆಪಟ್ಟು ಅವಸಾನವಾದ ಆನೆ (ಪ್ರಾಣಿಗಳೇ ಗುಣದಲಿ ಮೇಲು ಮಾನವ ಅದಕಿಂತ ಕೀಳು)

ಗಜ ಗಾಂಭೀರ್ಯ

ಆದೊಂದು ರಾಜನ ಅರಮನೆಯಲ್ಲಿ ಪಟ್ಟದಾನೆ ಮತ್ತು ಅರಮನೆಯಲ್ಲಿದ್ದ ನಾಯಿ ಎರಡೂ ಒಂದೇ ಸಮಯದಲ್ಲಿ ಗರ್ಭಿಣಿಯಾದವು. ಅದಾಗಿ ಮೂರು ತಿಂಗಳ ನಂತರ ಆ ನಾಯಿ ಆರು ನಾಯಿಮರಿಗಳಿಗೆ ಜನ್ಮ ನೀಡಿತು. ಮತ್ತೆ ಆರು ತಿಂಗಳ ನಂತರ ಅದೇ ನಾಯಿ ಪುನಃ ಗರ್ಭಿಣಿಯಾಗಿ ಆರು ಮರಿಗಳಿಗೆ ಜನ್ಮ ನೀಡಿ ಒಟ್ಟು ಒಂಬತ್ತು ತಿಂಗಳುಗಳೊಳಗೆ ಒಂದು ಡಜನ್ ನಾಯಿಮರಿಗಳಿಗೆ ಜನ್ಮ ನೀಡಿತು ಮತ್ತು ಅದರ ಹೆರಿಗೆಯ ಕಾರ್ಯ ಹಾಗೇ ಮುಂದುವರೆಯಿತು. ಆನೆ ಗರ್ಭಿಣಿಯಾಗಿ ಹದಿನೆಂಟು ತಿಂಗಳು ಕಳೆದರೂ ಪ್ರಸವವಾಗದಿದ್ದನ್ನು ನೋಡಿದ ನಾಯಿಗೆ… Read More ಗಜ ಗಾಂಭೀರ್ಯ