ಸಜ್ಜನ್ ರಾವ್ ವೃತ್ತ

ಬೆಂಗಳೂರಿನಲ್ಲಿರುವ 100 ವರ್ಷಕ್ಕೂ ಹಳೆಯ ಬಡಾವಣೆಯಾದ ವಿ.ವಿ.ಪುರ ಮತ್ತು ಅಲ್ಲೇ ಇರುವ ಸಜ್ಜನ್ ರಾವ್ ಸರ್ಕಲ್ ಎಂಬ ಹೆಸರು ಏಕೆ? ಮತ್ತು ಹೇಗೆ ಬಂತು? ಅಲ್ಲೇ ಇರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಸಂಕೀರ್ಣ, ವಿ.ಬಿ. ಬೇಕರಿ ಮತ್ತು ತಿಂಡಿ ಬೀದಿಯ (ಫುಡ್ ಸ್ಟ್ರೀಟ್) ಕುರಿತಾದ ಅಪರೂಪದ ಮತ್ತು ಅಷ್ಟೇ ಕುತೂಹಲಕಾರಿಯಾದ ಮಾಹಿತಿಗಳು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಸಜ್ಜನ್ ರಾವ್ ವೃತ್ತ

ರಾಮ್ ಪ್ರಸಾದ್ ಬಿಸ್ಮಿಲ್

ಸರ್ಫರೋಶಿ ಕಿ ತಮನ್ನಾ ಅಬ್ ಹಮಾರೆ ದಿಲ್ ಮೆ ಹೈ| ದೇಖನಾ ಹೈ ಜೋರ ಕಿತನಾ ಬಾಜೂ ಯೆ ಕಾತಿಲ್ ಮೆ ಹೈ || ಶಿರವನರ್ಪಿಸುವ ಬಯಕೆ ಎನ್ನ ಮನದೊಳಿಹುದಿಂದು, ವೈರಿ ತೋಳ್ಬಲವ ಪರೀಕ್ಷಿಸಬೇಕೆಂದು ಎಂಬ ಅರ್ಥ ಬರುವ ಈ ಕ್ರಾಂತಿಕಾರಿ ಕವಿತೆ ಸ್ವಾತಂತ್ರ್ಯ ಪೂರ್ವದಲ್ಲಿ ಬಹುತೇಕ ಸ್ವಾತಂತ್ರ್ಯ ಹೋರಾಟಗಾರರ ಕ್ರಾಂತಿಯನ್ನು ಬಡಿದೆಚ್ಚರಿಸಿದ ಸಾಲುಗಳು. ಭಗತ್ ಸಿಂಗ್, ರಾಜಗುರು ಮತ್ತು ಸುಖ್ ದೇವ್ ಅವರುಗಳು ಜೈಲಿನಲ್ಲಿ ಮರಣದಂಡನೆಗೆ ಗುರಿಯಾಗಿದ್ದಾಗ ಬಹಳ ಇಷ್ಟ ಪಟ್ಟು ಹಾಡುತ್ತಿದ್ದದ್ದೇ ಇದೇ ಹಾಡು.… Read More ರಾಮ್ ಪ್ರಸಾದ್ ಬಿಸ್ಮಿಲ್