ಶ್ರೀ ಸತ್ಯನಾರಾಯಣ ಎಂ. ಎನ್. (ಸತ್ಯಾ ಸರ್)

ಯಾವುದೇ ಕೆಲಸವನ್ನು ಸುಗಮವಾಗಿ ಮಾಡುವಂತಾಗಲು ಮುಂದೆ ದಿಟ್ಟ ಗುರಿ ಇರಬೇಕು. ಹಿಂದೆ ಸಮರ್ಥ ಗುರು ಇರಬೇಕು ಎಂದು ನಮ್ಮ ಶಾಸ್ತ್ರದಲ್ಲಿ ಹೇಳುವಂತೆ ನನ್ನ ಬದುಕಿನಲ್ಲಿ ನನ್ನ ಗುರುಗಳು, ಮಾರ್ಗದರ್ಶಕರು ಹಾಗೂ ಹಿತೈಶಿಗಳಾದ ಶ್ರೀ ಸತ್ಯಾ ಸರ್ ಅವರ ಪರಿಚಯವನ್ನು ಈ ಗುರುಪೂರ್ಣಿಮೆಯಂದು ನಿಮ್ಮೆಲ್ಲರಿಗೂ ಮಾಡಿಕೊಡುತ್ತಿದ್ದೇನೆ. … Read More ಶ್ರೀ ಸತ್ಯನಾರಾಯಣ ಎಂ. ಎನ್. (ಸತ್ಯಾ ಸರ್)

ಬಲಮುರಿ ಪ್ರವಾಸ ಭಾಗ-1

ಕಳೆದ ಒಂದೂವರೆ ತಿಂಗಳಿಂದ ಕೂರೋನಾ ಮಹಾಮಾರಿಯಿ ಸೋಂಕಿನಿಂದಾಗಿ ಎಲ್ಲರೂ ಮನೆಯಲ್ಲಿಯೇ ಕುಳಿತುಕೊಂಡು ಬೇಜಾರಾಗಿ ಹೋಗಿದೆ. ಎಲ್ಲಾ ಸರಿ ಇದ್ದಿದ್ರೇ ಈ ಬೇಸಿಗೆ ರಜೆಯಲ್ಲಿ ಸಂಸಾರ ಸಮೇತ ಯಾವುದಾದರೂ ಪ್ರವಾಸೀ ತಾಣಗಳಿಗೆ ಹೋಗಿ ಒಂದಷ್ಟು ದಿನ ಆರಾಮಾಗಿ ಇದ್ದು ಬರ್ತಾ ಇದ್ವಿ ಅನ್ಸತ್ತೆ . ಅದಕ್ಕೆ ಈಗ ಕುಳಿತಲ್ಲಿಂದಂದಲೇ ನಾವು ಸುಮಾರು ಮೂವತ್ತು ವರ್ಷಗಳ ಹಿಂದೆ ಕಾಲೇಜಿನಲ್ಲಿರುವಾಗ ಬಲಮುರಿಗೆ ಹೋಗಿದ್ದ ರೋಚಕ ಪ್ರವಾಸದ ಅನುಭವವನ್ನು ಹಂಚಿಕೊಳ್ತಾ ಇದ್ದೀನಿ. ಓದಿ ನೀವೂ ಕುಳಿತಲ್ಲಿಂದಲೇ ಆನಂದಿಸಿ. ಆಗ 1992ನೇ ಇಸ್ವಿ. ನಾವಾಗ… Read More ಬಲಮುರಿ ಪ್ರವಾಸ ಭಾಗ-1