ವೇ.ಬ್ರ.ಶ್ರೀ ಹರೀಶ ಶರ್ಮ

ಗುರುಪೂರ್ಣಿಯ ಈ ಶುಭದಿನದಂದು ವಿದ್ಯಾರಣ್ಯಪುರದ ಶ್ರೀ ಕಾಳಿಕಾದುರ್ಗಾ ಪರಮೇಶ್ವರಿ ದೇವಾಲಯದ ಆವರಣದಲ್ಲಿ ಶ್ರೀ ಸನಾತನ ವೇದ ಪಾಠಶಾಲೆಯ ಮೂಲಕ ಸನಾತದ ಧರ್ಮ ಪ್ರಭೋಧನವನ್ನು ಮಾಡುತ್ತಿರುವ ನಮ್ಮ ಗುರುಗಳಾದ ವೇ.ಬ್ರ.ಶ್ರೀ ಹರೀಶ್ ಶರ್ಮ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಇದೋ ನಿಮಗಾಗಿ… Read More ವೇ.ಬ್ರ.ಶ್ರೀ ಹರೀಶ ಶರ್ಮ

ಆವತಿ ತಿಮ್ಮರಾಯಸ್ವಾಮಿ ಬೆಟ್ಟ

ನಮ್ಮ ಸನಾತ ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿ ಮತ್ತು ಆಚರಣೆಗಳು ನಮಗೆ ದೈವತ್ವದತ್ತ ಕೊಂಡೊಯ್ಯುತ್ತದೆ, ಅಂಥಾ ಪವಿತ್ರ ಆಚರಣೆಗಳಲ್ಲಿ ಧನುರ್ಮಾಸವೂ ಒಂದಾಗಿದೆ. ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಸ್ಥಳಾಂತರಗೊಳ್ಳುವ ಅವಧಿಯನ್ನು ಧನುರ್ ಮಾಸ ಎಂದು ಕರೆಯಲಾಗುತ್ತದೆ. ಈ ಮಾಸವನ್ನು ಶೂನ್ಯ ಮಾಸ ಎಂದೂ ಸಹ ಕರೆಯಲಾಗುತ್ತದೆ. ಈ ಮಾಸದಲ್ಲಿ ಒಂದೇ ಒಂದು ದಿನ ಭಗವಾನ್ ವಿಷ್ಣುವನ್ನು ಪೂಜಿಸಿದರೂ ಅದು ಸಾವಿರಾರು ವರ್ಷಗಳ ಕಾಲ ಪೂಜಿಸಿದಂತೆ ಎಂಬ ನಂಬಿಕೆ ಇದೆ. ಇನ್ನು ನಮ್ಮ ತಿರುಪತಿ ತಿಮ್ಮಪ್ಪ ಬಹುಶಃ… Read More ಆವತಿ ತಿಮ್ಮರಾಯಸ್ವಾಮಿ ಬೆಟ್ಟ