ಅಯೋಧ್ಯೆಯ ಶ್ರೀ ಮೂಲ ರಾಮ
ಬಾಬರ್ ಆಕ್ರಮಣ ಮಾಡಿದ ಕಾಲದಲ್ಲಿ ಅಯೋಧ್ಯೆಯಲ್ಲಿ ಇದ್ದ ಶ್ರೀ ರಾಮನ ಮೂರ್ತಿ ಈಗ ಎಲ್ಲಿದೇ? ಮತ್ತು ಹೇಗಿದೆ? ಎನ್ನುವ ಕುತೂಹಲಕ್ಕೆ ನಮ್ಮ ಇಂದಿನ ದೇಗಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಯೋಧ್ಯೆಯ ಶ್ರೀ ಮೂಲ ರಾಮ
ಬಾಬರ್ ಆಕ್ರಮಣ ಮಾಡಿದ ಕಾಲದಲ್ಲಿ ಅಯೋಧ್ಯೆಯಲ್ಲಿ ಇದ್ದ ಶ್ರೀ ರಾಮನ ಮೂರ್ತಿ ಈಗ ಎಲ್ಲಿದೇ? ಮತ್ತು ಹೇಗಿದೆ? ಎನ್ನುವ ಕುತೂಹಲಕ್ಕೆ ನಮ್ಮ ಇಂದಿನ ದೇಗಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಯೋಧ್ಯೆಯ ಶ್ರೀ ಮೂಲ ರಾಮ
ಮಹಾರಾಷ್ಟ್ರದಲ್ಲಿ ಸಿಂಧೂ ತಾಯಿ ಎಂದರೆ ಅನಾಥರ ಪಾಲಿನ ಆಯಿ ಎಂದೇ ಖ್ಯಾತಿ ಪಡೆದಿದ್ದವರು. ಸುಮಾರು 50 ವರ್ಷಗಳಿಂದಲೂ ಅನಾಥ ಮಕ್ಕಳಿಗೆ ಆಶ್ರಯ ನೀಡುವ ಮೂಲಕ ದಿಕ್ಕು ದೆಸೆ ಇಲ್ಲದ ಸಾವಿರಾರು ಅನಾಥ ಮಕ್ಕಳನ್ನು ಬೆಳೆಸಿ ದೊಡ್ಡವರನ್ನಾಗಿ ಮಾಡಿ ಅವರಿಗೆ ಸೂಕ್ತವಾದ ವಿದ್ಯಾಭ್ಯಾಸವನ್ನು ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನು ಮಾಡಿರುವ ಕಾರಣ ಆಕೆ ತನಗೆ 207 ಅಳಿಯಂದಿರು ಮತ್ತು 36 ಸೊಸೆಯರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು. ನವೆಂಬರ್ 14, 1948 ರಂದು ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಜನಿಸಿದ ಸಿಂಧು… Read More ಸಿಂಧೂ ತಾಯಿ ಸಪ್ಕಾಲ್, ಅನಾಥ ಮಕ್ಕಳ ಅಕ್ಕರೆಯ ಆಯಿ