ಆಷಾಢ ಮಾಸದಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯದ ₹2,000 ವಿಶೇಷ ದರ್ಶನ – ಭಕ್ತಿಯೇ? ಅಥವಾ ವಾಣಿಜ್ಯೀಕರಣವೇ?

ನಾಡದೇವತೆ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಮೈಸೂರು ಚಾಮುಂಡಿ ಬೆಟ್ಟವು ಕೋಟ್ಯಾಂತರ ಭಕ್ತರ ಆರಾಧ್ಯ ಕ್ಷೇತ್ರವಾಗಿದೆ. ವಿಶೇಷವಾಗಿ ಆಷಾಢ ಮಾಸದಲ್ಲಿ ತಾಯಿಯ ದರ್ಶನ ಪಡೆಯಲು ಕರ್ನಾಟಕ ಸೇರಿದಂತೆ ದೇಶ-ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹಾಗೆ ಚಾಮುಂಡಿ ಬೆಟ್ಟಕ್ಕೆ ಬರುವವರಲ್ಲಿ ಬಹುಪಾಲು ಜನರು ಬಡ ಮತ್ತು ಮಧ್ಯಮ ವರ್ಗದವರೇ ಆಗಿದ್ದು, ಅವರು ಉತ್ತಮ ಆರೋಗ್ಯ, ತಮ್ಮ ಮಕ್ಕಳ ಉತ್ತಮ ಶಿಕ್ಷಣ ಹಾಗೂ ಕುಟುಂಬದ ಕಷ್ಟ-ಕಾರ್ಪಣ್ಯಗಳಿಂದ ರಕ್ಷಣೆ ಕೋರಿ ಚಾಮುಂಡೇಶ್ವರಿ ದೇವಿಯಲ್ಲಿ ಭಕ್ತಿಯಿಂದ ಪ್ರಾರ್ಥಿಸಲು ಬರುತ್ತಾರೆ. ಈ ವರ್ಷದ ಆಷಾಢೋತ್ಸವವು ಜುಲೈ… Read More ಆಷಾಢ ಮಾಸದಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯದ ₹2,000 ವಿಶೇಷ ದರ್ಶನ – ಭಕ್ತಿಯೇ? ಅಥವಾ ವಾಣಿಜ್ಯೀಕರಣವೇ?

ಚಾಮರಾಜನಗರದ ಶ್ರೀ ಚಾಮರಾಜೇಶ್ವರ ರಥೋತ್ಸವ

ಆಷಾಢ ಮಾಸದಲ್ಲಿ ಎಲ್ಲಾ ಧಾರ್ಮಿಕ ಚಟುವಟಿಕೆಗಳಿಗೂ ನಿಷಿದ್ಧವಾಗಿದ್ದು ಹೊಸದಾಗಿ ಮದುವೆಯಾದ ಹೆಣ್ಣುಮಕ್ಕಳು ಖಡ್ಡಾಯವಾಗಿ ತವರು ಮನೆಗೆ ಬರುವ ಸಂಪ್ರದಾಯವಿದ್ದರೆ, ಚಾಮರಾಜ ನಗರದಲ್ಲಿ ಮಾತ್ರಾ, ಆಷಾಢ ಹುಣ್ಣಿಮೆಯಂದೇ ಬ್ರಹ್ಮರಥೋತ್ಸವನ್ನು ನೂರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಲಿದ್ದು, ಈ ರಥೋತ್ಸವದಲ್ಲಿ ನವದಂಪತಿಗಳೇ ಪ್ರಮುಖ ಆಕರ್ಷಣೆಯಾಗಿದ್ದು ನವದಂಪತಿಗಳ ಜಾತ್ರೇ ಎಂದು ಕರೆಸಿಕೊಳ್ಳುವ ಈ ರಥೋತ್ಸವದ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಚಾಮರಾಜನಗರದ ಶ್ರೀ ಚಾಮರಾಜೇಶ್ವರ ರಥೋತ್ಸವ