ಬೇಂದ್ರೇ ಅಜ್ಜನ ಹೃದಯವಂತಿಕೆ

ಅಲ್ಪರಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲೂ ಕೊಡೆ ಹಿಡಿಯುತ್ತಾರೆ ಎಂಬ ಗಾದೆ ಮಾತನ್ನು ಸುಳ್ಳು ಮಾಡುವಂತಹ, ಸಂತೃಪ್ತಿ ಎನ್ನುವುದು ಕೇವಲ ಹಣ, ಆಸ್ತಿ, ಅಂತಸ್ತು ಮತ್ತು ಐಷಾರಾಮ್ಯವಲ್ಲದೇ, ಅದು ನಮ್ಮ ಸರಳತೆ, ವೃತ್ತಿಪರತೆ, ಆತ್ಮ ತೃಪ್ತಿ ಮತ್ತು ಜೀವನ ಶೈಲಿಯಿಂದ ದೊರೆಯುತ್ತದೆ ಎಂದು ತೋರಿಸಿಕೊಡುವ ಇಂದಿನ ಜನಾಂಗಕ್ಕೆ ಪ್ರೇರಣಾದಾಯಿಯಾಗಬಲ್ಲ ಎರಡು ಅಪರೂಪದ ಪ್ರಸಂಗಗಳು ಇದೋ ನಿಮಗಾಗಿ… Read More ಬೇಂದ್ರೇ ಅಜ್ಜನ ಹೃದಯವಂತಿಕೆ

ವೃತ್ತಿಪರತೆ ಮತ್ತು ಆತ್ಮತೃಪ್ತಿ

ಅಲ್ಪರಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಯಲ್ಲೂ ಕೊಡೆ ಹಿಡಿಯುತ್ತಾರೆ ಎಂಬ ಗಾದೆ ಮಾತನ್ನು ಸುಳ್ಳು ಮಾಡುವಂತಹ, ಸಂತೃಪ್ತಿ ಎನ್ನುವುದು ಕೇವಲ ಹಣ, ಆಸ್ತಿ, ಅಂತಸ್ತು ಮತ್ತು ಐಷಾರಾಮ್ಯವಲ್ಲದೇ, ಅದು ನಮ್ಮ ಸರಳತೆ, ವೃತ್ತಿಪರತೆ, ಆತ್ಮ ತೃಪ್ತಿ ಮತ್ತು ಜೀವನ ಶೈಲಿಯಿಂದ ದೊರೆಯುತ್ತದೆ ಎಂದು ತೋರಿಸಿಕೊಡುವ ಇಂದಿನ ಜನಾಂಗಕ್ಕೆ ಪ್ರೇರಣಾದಾಯಿಯಾಗಬಲ್ಲ ಎರಡು ಅಪರೂಪದ ಪ್ರಸಂಗಗಳು ಇದೋ ನಿಮಗಾಗಿ… Read More ವೃತ್ತಿಪರತೆ ಮತ್ತು ಆತ್ಮತೃಪ್ತಿ

ಲೈಫ್ ಇಷ್ಟೇ ಗುರು

ಕುಟುಂಬದ ಮುಖ್ಯಸ್ಥರ ಮರಣದ ನಂತರ ಆಸ್ತಿ ಮತ್ತು ಹಣಕಾಸಿನೊಂದಿಗೆ ವ್ಯವಹರಿಸಿದ್ದವರ ಕಷ್ಟ ನಷ್ಟಗಳ ಕುರಿತಾದ ಈ ಸುದೀರ್ಘವಾದ ಲೇಖನವನ್ನು ಸ್ವಲ್ಪ ಸಮಯ ಕೊಟ್ಟು ಸಮಚಿತ್ತದಿಂದ ಓದ ಬೇಕೆಂದು ಕಳಕಳಿಯ ಮನವಿ. ಗಂಡ ಸಾಫ್ಟ್ ವೇರ್ ಇಂಜೀನಿಯರ್ ಆಗಿ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರೆ ಅವರ ಮಡದಿ ಚಾರ್ಟಡ್ ಅಕೌಂಟೆಂಟ್ ಆಗಿದ್ದರು. ಇಬ್ಬರಿಗೂ ಕೈ ತುಂಬಾ ಕೆಲಸ ಜೋಬು ತುಂಬಿ ತುಳುಕುವಷ್ಟು ಹಣ ಇದ್ದ ಕಾರಣ ಮನೆ ಮಠ ಸಂಸಾರದ ಮಕ್ಕಳು ಮಾಡಿಕ್ಕೊಳ್ಳುವುದಕ್ಕೂ ಪುರುಸೊತ್ತು ಇಲ್ಲದಷ್ಟು ಇಬ್ಬರೂ ತಮ್ಮ… Read More ಲೈಫ್ ಇಷ್ಟೇ ಗುರು

ಆಸ್ತಿ

ಎಂಭತ್ತರ ದಶಕ. ಮಳೆಯನ್ನೇ ನಂಬಿ ಬೇಸಾಯ ಮಾಡುತ್ತಾ ಜೀವನ ಸಾಗಿಸುತ್ತಿದ್ದ  ತುಮಕೂರು ಬಳಿಯ ಬೋರೇಗೌಡರ ಕುಟುಂಬಕ್ಕೆ ನಿಜಕ್ಕೂ ಬಹಳ ಆಘಾತವಾಗಿತ್ತು. ಸತತವಾಗಿ ಎರಡು ಮೂರು ವರ್ಷಗಳು ಸರಿಯಾಗಿ ಮಳೆಯಾಗದೆ  ಅವರಿದ್ದ ಪ್ರದೇಶ ಬರಗಾಲಕ್ಕೆ ತುತ್ತಾಗಿತ್ತು.  ಹೊತ್ತು ಹೊತ್ತಿಗೆ ಎರಡು ತುತ್ತು ಊಟ ಮಾಡಲೂ ಕಷ್ಟ ಪಡುವ ಸ್ಥಿತಿ ಬಂದೊದಗಿತ್ತು. ಅಂತಹ ಪರಿಸ್ಥಿತಿಯಲ್ಲಿ ಕೆಟ್ಟು ಪಟ್ಟಣ ಸೇರು ಎನ್ನುವಂತೆ ತಮ್ಮ ಸಂಬಂಧೀಕರು ಬೆಂಗಳೂರಿನಲ್ಲಿದ್ದ ಕಾರಣ, ಅಲ್ಲಿ ಏನಾದರೂ ಕೂಲೀ ನಾಲಿ ಮಾಡಿ ಸ್ವಲ್ಪ ಸಂಪಾದಿಸಿಕೊಂಡು ಜೀವನ ಸಾಗಿಸುತ್ತಾ ಪರಿಸ್ಥಿತಿ… Read More ಆಸ್ತಿ