ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಕೆಲವು ಪಟ್ಟಭಧ್ರ ಹಿತಾಸಕ್ತಿಯ ಜನರ ಕುಯುಕ್ತಿಯಿಂದಾಗಿ ವಿವಾದಕ್ಕೀಡಾಗಿರುವ ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾ ಸ್ವಾಮಿಜಿ ಅವರ ಸಾಮಾಜಿಕ ಮತ್ತು ಸನಾತನ ಧರ್ಮ ಕುರಿತಾದ ಕಳಕಳಿಯು, ದೇಶದ ಸಕಲ ಧಾರ್ಮಿಕ ಗುರುಗಳಿಗೆ ಪ್ರೇರಣಾದಾಯಿ ಆಗಿದ್ದು, ಅವರ ಸೇವೆಗಳ ಸಂಪೂರ್ಣ ವಿವರಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಕನ್ನಡದ ಮೇರು ನಟಿ ಲೀಲಾವತಿ

ಕನ್ನಡದ, ತೆಲುಗು, ತಮಿಳು, ಮಲಯಾಳಂ ಭಾಷೆಗಳೂ ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸುವ ಮೂಲಕ ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿದ್ದ ಶ್ರೀಮತಿ ಲೀಲಾವತಿಯವ ವ್ಯಕ್ತಿ, ವಕ್ತಿತ್ವ ಮತ್ತು ಸಾಧನೆಗಳ ಜೊತೆ ಕೆಲವು ಕುತೂಹಲಕಾರಿ ಸಂಗತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಕನ್ನಡದ ಮೇರು ನಟಿ ಲೀಲಾವತಿ

ವೈದ್ಯರೋ? ಯಮಧೂತರೋ?

ಕಳೆದ ವಾರ ಬೆಳ್ಳಂಬೆಳಿಗ್ಗೆ ಆಂಬ್ಯುಲೆನ್ಸ್ ಶಬ್ಧ ಮಾಡುತ್ತಾ ನಮ್ಮ ಮನೆಯ ಮುಂದೆ ಬಂದು ನಿಂತದ್ದೇ ತಡಾ ಎಲ್ಲರಿಗೂ ದಿಗ್ಭ್ರಮೆ ಮತ್ತು ಒಂದು ಕ್ಷಣ ಆಶ್ಚರ್ಯವೂ ಸಹ. ನಮ್ಮ ರಸ್ತೆಯ ಬಹುತೇಕ ಮನೆಯವರು ತಮ್ಮ ಮನೆಯಿಂದ ಹೊರಬಂದು ನಮ್ಮನ್ನೇ ಅನುಮಾನಾಸ್ಪದವಾಗಿ ನೋಡಲಾರಂಭಿಸಿದರು. ಮನೆಯ ಅಂಗಳದಲ್ಲೇ ಇದ್ದ ಮಗ ಏನೆಂದು ವಿಚಾರಿಸಿದಾಗ, ಬಂದವರು ನಮ್ಮ ಪಕ್ಕದ ಮನೆಯ ಮಾಲಿಕರನ್ನು ವಿಚಾರಿಸಿದ್ದಾರೆ. ಆದರೆ ಅವರು ಕೆಲ ವರ್ಷಗಳ ಹಿಂದೆಯೇ ಆ ಮನೆಯನ್ನು ಬಾಡಿಗೆಗೆ ಕೊಟ್ಟು ನಮ್ಮ ಮನೆಯಿಂದ ಸ್ವಲ್ಪವೇ ದೂರದಲ್ಲಿರುವ ಅವರ… Read More ವೈದ್ಯರೋ? ಯಮಧೂತರೋ?

ಅಂತಿಮ ಪಯಣಕ್ಕೂ ದೊರೆಯುವುದಿಲ್ಲಾ ಪುಗಸಟ್ಟೆ ಪರ್ಮಿಟ್

ಕಳೆದ ಎರಡು ದಿನಗಳಿಂದಲೂ ರಾಜ್ಯದಲ್ಲಿ ಒಂದು ರೀತಿಯ ಸೂತಕದ ಛಾಯೆ. ಕರ್ನಾಟಕದ ಕಾಫಿಯ ಕಂಪನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಏರಿಸಿದ್ದ , ಹತ್ತು ರೂಪಾಯಿಗೆ ಬಿಸಿ ಬಿಸಿ ಕಾಫಿ ಕುಡಿಯಲು ಹಿಂದು ಮುಂದು ನೋಡುತ್ತಿದ್ದ ಭಾರತೀಯರಿಗೆ ಅದೇ ಕಾಫಿಯನ್ನು ತಣ್ಣಗೆ ಮಾಡಿ ನೂರಾರು ರೂಪಾಯಿಗಳಿಗೆ ಕುಡಿಸುವ ಚಟವನ್ನು ಹತ್ತಿಸಿದ್ದ , ತನ್ಮೂಲಕವೇ ಸಾವಿರಾರು ಜನರಿಗೆ ಉದ್ಯೋಗ ಒದಗಿಸಿದ್ದ ಉದ್ಯಮಿಯ ನಾಪತ್ತೆಯ ವಿಷಯ ಎಲ್ಲರ ಮನಸ್ಸಿನಲ್ಲಿ ದುಗುಡ ತುಂಬಿತ್ತು. ಇಡೀ ಜಿಲ್ಲಾಡಳಿತವೇ ಸಜ್ಜಾಗಿ ನಾನಾ ರೀತಿಯಲ್ಲಿ ಅವರನ್ನು ಹುಡುಕುವ ಪ್ರಯತ್ನ… Read More ಅಂತಿಮ ಪಯಣಕ್ಕೂ ದೊರೆಯುವುದಿಲ್ಲಾ ಪುಗಸಟ್ಟೆ ಪರ್ಮಿಟ್